ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ

ರೈತರ ಸೇವಾ ಸಹಕಾರ ಸಂಘದಲ್ಲಿ ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ

ಸಿಂಡಿಕೇಟ್‌ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  

Farmers-Service-Cooperative

ಬೆಂಗಳೂರು: ಸಿಂಡಿಕೇಟ್‌ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  

ಹುದ್ದೆಯ ಹೆಸರು: ಕಿರಿಯ ಸಹಾಯಕ

ಒಟ್ಟು ಹುದ್ದೆಗಳ ಸಂಖ್ಯೆ: 8

ವೇತನ: 21400 ರೂ. ರಿಂದ 42,000 ರೂ. ಜತೆಗೆ ಇತರೆ ಭತ್ಯೆಗಳು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01-10-2021 ರ ಸಂಜೆ 5 ಗಂಟೆವರೆಗೆ

ಕರ್ತವ್ಯ ಸ್ಥಳ:  ಬೆಂಗಳೂರು ನಗರ

ಮೀಸಲಾತಿ
ಸಾಮಾನ್ಯ ವರ್ಗ – 4, ಸಾಮಾನ್ಯ ವರ್ಗ ಮಹಿಳಾ ಮೀಸಲು- 2, ಪರಿಶಿಷ್ಟ ಪಂಗಡ – 1, ಪ್ರವರ್ಗ 2 (ಎ) – 1 ಸೇರಿ ಒಟ್ಟು ಹುದ್ದೆಗಳು 8.

ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ
ಕನಿಷ್ಠ 18 ವರ್ಷ ದಿಂದ ಗರಿಷ್ಠ ವಯೋಮಿತಿ 35 ವರ್ಷ
ಹಿಂದುಳಿದ ವರ್ಗದ ಪ್ರವರ್ಗಕ್ಕೆ – 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಗರಿಷ್ಠ 40 ವರ್ಷ.

ಅರ್ಜಿ ಸಲ್ಲಿಸುವ ವಿಧಾನ ಹೇಗೆ?
ಸಿಂಡಿಕೇಟ್‌ ರೈತರ ಸೇವಾ ಸಹಕಾರ ಸಂಘ ನಿಯಮಿತ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆಯಬಹುದು. ರೂ.1000 ಕ್ಕೆ ಡಿಡಿಯನ್ನು ‘ಸಿರೈ.ಸೇ.ಸ.ಸಂಘ ನಿಯಮಿತ, ಅತ್ತಿಬೆಲೆ, ಇವರ ಹೆಸರಿನಲ್ಲಿ ನೀಡಿ ಅರ್ಜಿಯನ್ನು ಪಡೆಯಬೇಕು.

ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ವಿಳಾಸ – ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತ, ಅತ್ತಿಬೆಲೆ – 562107ಕ್ಕೆ ಕಳುಹಿಸಬೇಕು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *