Ibor-ತ್ರಿಶಿಕಾ ಶೇಟ್, & ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳ ರಕ್ಷಣೆ

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇಪ೯ಡೆಯಾದ ಪುಠಾಣಿ ತ್ರಿಶಿಕಾ..

ಸಿದ್ದಾಪುರದ ಚಿನ್ನದ ಉದ್ಯಮಿಗಳಾದ ಪ್ರಸನ್ನ ಜ್ಯೂವೆಲಸ್೯ನ ಸುಶಾಂತ್ ಶೇಟ್ ಮತ್ತು ನಂದಿನಿ ಶೇಟ್ ದಂಪತಿಗಳ ಕೇವಲ 2 ವಷ೯ 8 ತಿಂಗಳ ಪುಠಾಣಿ ಪೋರಿ ತ್ರಿಶಿಕಾ ಶೇಟ್ ತನ್ನ ಅಸಾಧಾರಣ ನೆನಪಿನ ಶಕ್ತಿಯ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾಡ್೯ ದಾಖಲೆಯಲ್ಲಿ ಸೇಪ೯ಡೆಯಾಗಿದ್ದಾಳೆ.

ತನ್ನ ತೊದಲು ನುಡಿಗಳ ಮೂಲಕವೇ ಸಾಮಾನ್ಯ ವಿಷಯಗಳ ಬಗ್ಗೆ ಕೇಳುವ ಪ್ರಶ್ನೆಗಳಿಗೆ ಪಟಪಟನೆ ನುಡಿ ಮುತ್ತುಗಳನ್ನು ಉದುರಿಸುವ ಪುಠಾಣಿ ತ್ರಿಶಿಕಾಳಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯು 2021 ನೇ ಸಾಲಿನ ಪ್ರಶಸ್ತಿ ಹಾಗೂ ಪದಕವನ್ನು ನೀಡಿ ಗೌರವಿಸಿದೆ.

ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ದೇಶ ಹಾಗೂ ರಾಜ್ಯಕ್ಕೆ ಸಂಬಂಧಪಟ್ಟ ಹಲವು ಮಾಹಿತಿಗಳ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ವಣ೯ಮಾಲೆ, ಇಂಗ್ಲಿಷ್ ವಣ೯ಮಾಲೆಯ ಎ ಯಿಂದ ಜೆಡ್ ವರೆಗಿನ ಪ್ರತಿ ಅಕ್ಷರಗಳ ಪದ ಜೋಡಣೆ, 1ರಿಂದ 20ವರೆಗಿನ ಸಂಖ್ಯೆ ಹೇಳುವುದು, ಮನುಷ್ಯನ ದೇಹದ 18 ಅಂಗಾಂಗಗಳ ಹೆಸರು, ಬಣ್ಣಗಳನ್ನು ಗುರುತು ಹಿಡಿಯುವುದು, ಸೂಯ೯ ನಮಸ್ಕಾರ, ಶಾಸ್ತ್ರದ 8 ಮಂತ್ರಗಳು, ಕಾಮನ ಬಿಲ್ಲಿನ ಬಣ್ಣವನ್ನು ಹೇಳುವುದು, ಪಂಚೇಂದ್ರಿಯಗಳು, ವಾರಗಳು, ಮಾಸಗಳು, ದಿಕ್ಕುಗಳು, ಋತುಗಳು, ಸೂಯ೯ಮಂಡಲದ ಗ್ರಹಗಳ ಹೆಸರು, ತಿಥಿಗಳು, ಕಾಲಗಳು ಸೇರಿದಂತೆ ಸಾಮಾನ್ಯ ಜ್ಞಾನದ ಬಗ್ಗೆ ಅಗಾಧವಾದ ಜ್ಞಾಪಕ ಶಕ್ತಿ ಹೊಂದಿರುವ ತ್ರಿಶಿಕಾ ಎಲ್ಲವನ್ನೂ ಹೇಳುತ್ತಾಳೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್ ನ ದಾಖಲೆಯಲ್ಲಿ ಸೇಪ೯ಡೆಯಾದ ಕುಮಾರಿ ತ್ರಿಶಿಕಾ ಸಾಧನೆಗೆ ಜನತೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಕಾರವಾರದಲ್ಲಿ ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳ ರಕ್ಷಣೆ

ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಕಾರವಾರ: ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದ 6 ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ಇಂದು ರಕ್ಷಿಸಿದ್ದಾರೆ. ಇಲ್ಲಿನ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಈ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ 13 ಮಂದಿ ಪೈಕಿ ಒಂದೇ ಕುಟುಂಬದ 4 ಮಕ್ಕಳು ಸೇರಿ ಒಟ್ಟು 6 ಮಕ್ಕಳು ವಾಟರ್ ಸ್ಪೋರ್ಟ್ಸ್ ಮುಗಿಸಿಕೊಂಡು ಕಡಲ ತೀರದಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಾಟರ್​​ ಸ್ಪೋರ್ಟ್ಸ್ ಸಿಬ್ಬಂದಿ ಪಾಲಕರಿಗೆ ಮಕ್ಕಳನ್ನು ನೀರಿನಲ್ಲಿ ಮುಂದೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು. ಆದರೂ ಮಕ್ಕಳು ಆಟವಾಡುತ್ತ ಮುಂದೆ ಸಾಗಿದ್ದು, ಒಮ್ಮೆಲೇ ಬಂದ ಅಲೆಯಿಂದ ಎಲ್ಲರೂ ಕೊಚ್ಚಿ ಹೋಗಿದ್ದಾರೆ.

ತಕ್ಷಣ ಕುಟುಂಬಸ್ಥರು ಕೂಗಿಕೊಂಡಿದ್ದಾರೆ. ಬಳಿಕ ರಕ್ಷಣೆಗೆ ಧಾವಿಸಿದ ಲೈಫ್‌ಗಾರ್ಡ್, ಟೂರಿಸ್ಟ್ ಮಿತ್ರ ಸಿಬ್ಬಂದಿ 6 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಮಕ್ಕಳು ನೀರು ಕುಡಿದಿದ್ದರಿಂದ ಪ್ರಜ್ಞೆ ತಪ್ಪಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *