ಕಾಂಗ್ರೆಸ್ ನಾಯಕ ಸಲೀಂ ಅಮಾನತು…ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ-

ಗ್ರಾಮ ಸ್ವರಾಜ್ ಕಲ್ಪನೆ ಕೊಟ್ಟ ಗಾಂಧಿ ಆದರ್ಶಗಳ ಮೂಲಕ ಯುವಜನತೆಗೆ ಮಾರ್ಗದರ್ಶನ ಮಾಡುವ ಅನಿವಾರ್ಯತೆ ಈಗ ಹೆಚ್ಚಿದೆ ಎಂದು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ವಿ.ಎನ್. ನಾಯ್ಕ ಬೇಡ್ಕಣಿ ಹೇಳಿದರು. ಸಿದ್ಧಾಪುರದಲ್ಲಿ ಹೊಸದಾಗಿ ಪ್ರಾರಂಭವಾದ ಕಾಂಗ್ರೆಸ್ ಬ್ಲಾಕ್ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ.ಜೆ.ಪಿ. ಆರ್. ಎಸ್.ಎಸ್. ನಿರ್ಧೇಶನದಂತೆ ಸತ್ಯವನ್ನು ಸುಳ್ಳು ಸುಳ್ಳನ್ನು ಸತ್ಯ ಮಾಡಲು ಪ್ರಯತ್ನಿಸುತ್ತಿದೆ. ಈ ಹಿಡನ್ ಅಜೆಂಡಾಗಳನ್ನು ಸತ್ಯಾಗ್ರಹ,ಚಳವಳಿಮೂಲಕ ಎದುರಿಸಬೇಕು ಎಂದರು.

ಕಾಂಗ್ರೆಸ್ ಕಛೇರಿ ಉದ್ಘಾಟಿಸಿದ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ ಗಾಂಧಿ ಆದರ್ಶಗಳ ಮೂಲಕ ಸಮಾಜವನ್ನು ಉಳಿಸಿಕೊಳ್ಳಬೇಕು ಇದಕ್ಕೆ ವಿರುದ್ಧವಾಗಿರುವವರ ಮತೀಯವಾದಿ ಹುನ್ನಾರಗಳನ್ನೂ ಅರ್ಥಮಾಡಿಕೊಳ್ಳಬೇಕು ಎಂದರು.

ಶಿರಸಿ-ಸಿದ್ಧಾಪುರ ಕಾಂಗ್ರೆಸ್ ವೀ ಕ್ಷಕಿ ಸುಷ್ಮಾ ರಾಜ್ ಗೋಪಾಲ ರೆಡ್ಡಿ ಮಾತನಾಡಿ ಪಕ್ಷ, ಸರ್ಕಾರಗಳಲ್ಲಿ ಮಹಿಳಾ ಮೀಸಲಾತಿ ನೀಡುವ ಮೂಲಕ ಗಾಂಧೀಜಿಯವರ ಸ್ತ್ರೀ ಸಮಾನತೆಗೆ ಬೆಂಬಲಿಸಬೇಕು ಎಂದರು.

Saleem and V S Ugrappa

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ, ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ. ಉಗ್ರಪ್ಪನವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ. 

https://imasdk.googleapis.com/js/core/bridge3.485.1_en.html#goog_795739223

ಇನ್ನು ಟ್ವೀಟ್ ಮೂಲಕ ಬಿಜೆಪಿಯವರಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಅನಧಿಕೃತ ಮಾತುಗಳನ್ನು ಇಟ್ಟುಕೊಂಡು ರೊಟ್ಟಿ ನೆಕ್ಕುತ್ತಿರುವ ಬಿಜೆಪಿಯವರೇ ನಿಮ್ಮ ಪಕ್ಷದವರಾದ ಹೆಚ್ ವಿಶ್ವನಾಥ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ಮೊದಲು ಉತ್ತರಿಸಿ ಎಂದು ತಿರುಗೇಟು ಕೊಟ್ಟಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *