ಸರ್ಕಾರಿ ಸೇವೆಯಿಂದ ನಿವೃತ್ತರಾದ ಜನಾನುರಾಗಿ ನಂದಕುಮಾರ್‌ ಪೈ

ಸಿದ್ಧಾಪುರ ಮೂಲದ ಉತ್ತರ ಕನ್ನಡ ಜಿಲ್ಲಾ ಪಶುಸಂಗೋಪನಾ ಇಲಾಖೆಯ ಉಪ ನಿರ್ಧೇಶಕ ನಂದಕುಮಾರ್‌ ಪೈ ಅಕ್ಟೋಬರ್‌ 31 ರಂದು ನಿವೃತ್ತರಾಗಿದ್ದಾರೆ. ಸಿದ್ಧಾಪುರ ಬಿಳಗಿಯ ಪೈ 35 ವರ್ಷಗಳು ಒಂದು ತಿಂಗಳುಗಳ ಸುದೀರ್ಘ ಸೇವೆಯುದ್ದಕ್ಕೂ ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುಮಾಡಿದ್ದರು. ಪಶುವೈದ್ಯಾಧಿಕಾರಿಯಾಗಿ ಭಟ್ಕಳದಿಂದ ಸೇವೆ ಪ್ರಾರಂಭಿಸಿದ ನಂದಕುಮಾರ್‌ ಪೈ ಹಾರ್ಸಿಕಟ್ಟಾ, ತಾಳಗುಪ್ಪಾ, ಸಿದ್ಧಾಪುರಗಳ ಸೇವಾವಧಿ ನಂತರ ಸಹಾಯಕ ನಿರ್ಧೇಶಕ,ಉಪನಿರ್ಧೇಶಕರಾಗಿ ಭಡ್ತಿ ಪಡೆದಿದ್ದರು.

ಪತ್ನಿ,ಮಗನೊಂದಿಗಿನ ಸಾಂಸಾರಿಕ ಜೀವನದ ಜೊತೆಗೆ ಸಾರ್ವಜನಿಕ ಜೀವನದಲ್ಲೂ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದ ಪೈ ಕಲಾವಿದರಾಗಿ, ಸಾಂಸ್ಕೃತಿಕ ವ್ಯಕ್ತಿಯಾಗಿ ಕೂಡಾ ಹೆಸರು ಮಾಡಿದ್ದರು.

ಇಲಾಖೆಯ ಕೆಲಸ, ಪ್ರಗತಿಗಳಲ್ಲಿ ಟಾರ್ಗೆಟ್‌ ಮೀರಿ ಸಾಧನೆ ಮಾಡುತಿದ್ದ ಪೈ ತಮ್ಮ ಕೆಲಸ,ಜನಸ್ಪಂದನದೊಂದಿಗೆ ಸಮಾಜಮುಖಿ ವ್ಯಕ್ತಿಯಾಗಿ ಪ್ರಸಿದ್ಧರಾಗಿದ್ದರು.ರವಿವಾರ ಕಾರವಾರದಲ್ಲಿ ನಿವೃತ್ತರಾಗಿ ಇಲಾಖೆಯ ಸೇವೆಯಿಂದ ಹೊರಬಂದ ಪೈ ಕೃಷಿಕರಾಗಿ ಕೂಡಾ ಸಾಧನೆ ದಾಖಲಿಸಿದ್ದಾರೆ. ಮೂಕಪ್ರಾಣಿಗಳ ನಿಸ್ವಾರ್ಥ ಸೇವೆಯ ಜೊತೆಗೆ ಜನಮಾನಸದ ಜನಪ್ರೀಯ ಅಧಿಕಾರಿಯಾಗಿದ್ದ ನಂದಕುಮಾರ್‌ ಪೈ ನಿವೃತ್ತಿ ಜೀವನಕ್ಕೆ ಅನೇಕರು ಶುಭಕೋರಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Samajamukhi

Samajamukhi

Leave a Reply

Your email address will not be published. Required fields are marked *