15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ

; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್

ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

Class_Teacher_Bc_Nagesh1

ಬೆಂಗಳೂರು: ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 10 ಸಾವಿರ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *