ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್

ಉತ್ತರ ಕನ್ನಡ ಪರಿಷತ್​ ಫಲಿತಾಂಶ : ಬಿಜೆಪಿಯ ಗಣಪತಿ ಉಳ್ವೇಕರ್​ಗೆ ಗೆಲುವು

ಒಟ್ಟು 2915 ಮತಗಳ ಪೈಕಿ 2907 ಮತ ಚಲಾವಣೆಗೊಂಡಿದ್ದವು. ಈ ಪೈಕಿ 54 ಮತಗಳು ತಿರಸ್ಕೃತಗೊಂಡಿವೆ. ಆದರೆ, ಕೊನೆವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ಏರ್ಪಟ್ಟಿದ್ದ ನೇರಾನೇರ ಹಣಾಹಣಿಯಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ್ ಗೆಲುವಿನ ನಗೆ ಬೀರಿದ್ದಾರೆ..

ಗಣಪತಿ ಉಳ್ವೇಕರ್ 1514 ಮತಗಳನ್ನು ಪಡೆದಿದ್ದರೇ ಕಾಂಗ್ರೆಸ್‌ನ ಭೀಮಣ್ಣ ನಾಯ್ಕ ಅವರಿಗೆ 1331 ಮತಗಳು ಬಂದಿದೆ. ಉಳಿದಂತೆ ಪಕ್ಷೇತರ ಅಭ್ಯರ್ಥಿಗಳಾದ ಈಶ್ವರಗೌಡ 4, ದತ್ತಾತ್ರೇಯ ನಾಯ್ಕ 3 ಹಾಗೂ ಸೋಮಶೇಖರ್ ವಿಎಸ್ 1 ಮತ ಪಡೆದಿದ್ದಾರೆ.

uttara kannada council election results : ಒಟ್ಟು 2915 ಮತಗಳ ಪೈಕಿ 2907 ಮತ ಚಲಾವಣೆಗೊಂಡಿದ್ದವು. ಈ ಪೈಕಿ 54 ಮತಗಳು ತಿರಸ್ಕೃತಗೊಂಡಿವೆ. ಆದರೆ, ಕೊನೆವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ಏರ್ಪಟ್ಟಿದ್ದ ನೇರಾನೇರ ಹಣಾಹಣಿಯಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ್ ಗೆಲುವಿನ ನಗೆ ಬೀರಿದ್ದಾರೆ.

ಕಳೆದ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲು ಕಂಡಿದ್ದ ಉಳ್ವೇಕರ್ ಈ ಬಾರಿ ಗೆಲುವು ಕಂಡಿದ್ದಾರೆ. ಇದರೊಂದಿಗೆ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲೆಯಲ್ಲಿ ಬಿಜೆಪಿ ಎಂಎಲ್​ಸಿ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದೆ. ಆದರೆ, ಮೂರು ವಿಧಾನಸಭಾ ಚುನಾವಣೆಗಳಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಮತ್ತೊಂದು ಸೋಲುಂಡಿದ್ದಾರೆ.

ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್

ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

Dk Shivakumar

ಬೆಂಗಳೂರು: ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಹಲವು ಕಡೆ ಕೊನೆ ಕ್ಷಣಕ್ಕೆ ಅಭ್ಯರ್ಥಿ ಹಾಕಿ ಅಲ್ಪ ಮತದಿಂದ ಸೋತಿದ್ದೇವೆ. ನಮ್ಮ ಅಭ್ಯರ್ಥಿಗಳು ಪೈಪೋಟಿ ನೀಡಿದ್ದಾರೆ ಎಂದರು.

ಆಡಳಿತಾರೂಢ ಪಕ್ಷಕ್ಕೆ ಒಂದು ಲಾಭ ಇದ್ದೇಯಿದೆ. ಅದನ್ನು ಅವರು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಸೋತ ಕಡೆಈ ಬಾರಿ ನಾವು ಗೆದ್ದಿದ್ದೇವೆ. ಕೆಲವು ಕಡೆ ಸೀಟು ಕಳೆದುಕೊಂಡಿರುವುದಾಗಿ ತಿಳಿಸಿದರು.

ಪರಿಷತ್ ನಲ್ಲಿ ಬಹುಮತಕ್ಕಾಗಿ ನಾವು ಹೋರಾಟ ಮಾಡಿಲ್ಲ. ಅದನೆಲ್ಲಾ ನಾವು ಲೆಕ್ಕ ಹಾಕಿಲ್ಲ. ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದೇವೆ. ಒಟ್ಟಾರೇ ಫಲಿತಾಂಶ ಸಮಾಧಾನ ತಂದಿದೆ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *