ರೈತನ ಮಗಳಿಗೆ ೩ ಕೋಟಿ ವಿದ್ಯಾರ್ಥಿ ವೇತನ, ಒಂದು ಅಡಿಕೆಯ ಕತೆಗೆ ಯೂಥ್‌ ಅವಾರ್ಡ್

ಪ್ರತಿಷ್ಟಿತ ಶಿಕಾಗೊ ವಿವಿಯಿಂದ 3 ಕೋಟಿ ರೂ. ವಿದ್ಯಾರ್ಥಿವೇತನ: ಭಾರತೀಯ ರೈತನ ಮಗಳ ಮಹತ್ಸಾಧನೆ

17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

ಒಂದು ಅಡಿಕೆಯ ಕಥೆಗೆ ಪ್ರಶಸ್ತಿ, ಪ್ರಶಂಸೆ- ಸಿದ್ಧಾಪುರದ ಯುವಕರ ತಂಡ ತಯಾರಿಸಿದ ಸಾಕ್ಷಚಿತ್ರ ಒಂದು ಅಡಿಕೆಯ ಕತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿ ಹೆಸರು ಮಾಡಿದೆ.ಬೆಂಗಳೂರಿನ ಟಿ.ಬಿ.ಎಫ್.‌ ಸಂಸ್ಥೆ ಏರ್ಪಡಿಸಿದ್ದ ಸ್ಫರ್ಧೆಯಲ್ಲಿ ಈ ಚಿತ್ರದ ನಿರ್ಧೇಶಕ ಸಂಪತ್‌ ನಾಯ್ಕ ಉತ್ತಮ ಯುವ ನಿರ್ಧೇಶಕ ಪ್ರಶಸ್ತಿ ಪಡೆದಿದ್ದಾರೆ.ಭಾಗವಹಿಸಿದ್ದ ಒಟ್ಟೂ ೫೫೦ ಸಾಕ್ಷ್ಯಚಿತ್ರಗಳಲ್ಲಿ ೧೦೧ ಚಿತ್ರಗಳ ಮೊದಲ ಆಯ್ಕೆಯಲ್ಲಿ ಸ್ಥಾನ ಪಡೆದ ಒಂದು ಅಡಿಕೆಯ ಕತೆ ಉತ್ತಮ ಯುವ ನಿರ್ದೇಶಕ ಪ್ರಶಸ್ತಿ ಬಾಚಿಕೊಂಡಿದೆ.

ಮುಂಬೈನ ಜಸ್ಮಿ ಸಂಸ್ಥೆ ನಡೆಸಿದ ಆನ್‌ ಲೈನ್‌ ಸ್ಫರ್ಧೆಯಲ್ಲೂ ಈ ಚಿತ್ರದ ಛಾಯಾಗ್ರಹಣಕ್ಕೆ ಪ್ರಶಸ್ತಿ ದೊರೆತಿದೆ. ಈ ಚಿತ್ರದ ಇತರ ಕೆಲಸಗಳಲ್ಲಿ ತೊಡಗಿಕೊಂಡ ಮಂಜು ಕಬಸೆ ತೀರ್ಥಹಳ್ಳಿಯವರು ಉಳಿದ ಒಟ್ಟೂ ತಂಡದ ಸದಸ್ಯರು ಸಿದ್ಧಾಪುರದವರು ಎನ್ನುವುದು ವಿಶೇಶ. ಛಾಯಾಗ್ರಾಹಕ ನವೀನ್‌ ನಾಯ್ಕ, ಸಚಿನ್‌ ಶೇಟ್‌ ಮತ್ತು ವಿನಾಯಕ ಕಾನಗೋಡು ಸೇರಿದಂತೆ ಕೆಲವರು ಇತರ ತಾಂತ್ರಿಕ ವಿಭಾಗದಲ್ಲಿದ್ದರು.

ಪ್ರದೀಪ್‌ ಕಟ್ರಮ್‌,ಅನಿಲ್‌ ಹೆಗಡೆ,ಅಮಿತ್‌ ಹೆಗಡೆ ಮತ್ತು ಮಾಸಟರ್‌ ನೀರಜ್‌ ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

ಚೆನ್ನೈ : 17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

https://imasdk.googleapis.com/js/core/bridge3.493.0_en.html#goog_1776256484

ತಮಿಳುನಾಡಿನ ಈರೋಡ್ ಜಿಲ್ಲೆಯವರಾದ ಸ್ವೇಗಾ, ರೈತನ ಮಗಳು ಎನ್ನುವುದು ವಿಶೇಷ. ಅವರು ಶಿಕಾಗೊ ವಿವಿಯಲ್ಲಿ ಬ್ಯಾಚೆಲರ್ ಡಿಗ್ರಿ ವ್ಯಾಸಂಗ ಮಾಡಲು ಈ ಸ್ಕಾಲರ್ ಶಿಪ್ ಅವಕಾಶ ಒದಗಿಸಿದೆ.

ಸ್ವೇಗಾ ಅವರನ್ನು ಡೆಕ್ಸ್ಟೆರಿಟಿ ಗ್ಲೋಬಲ್ ಎನ್ನುವ ಸಂಸ್ಥೆ ಗುರುತಿಸಿ ಅವರಿಗೆ ಶೈಕ್ಷಣಿಕ ಮಾರ್ಗದರ್ಶನ ಮಾಡಿತ್ತು. ತಮ್ಮ ಸಾಧನೆಯನ್ನು ಸ್ವೇಗಾ ಡೆಕ್ಸ್ಟೆರಿಟಿ ಸಂಸ್ಥೆಯ ಸ್ಥಾಪಕರಾದ ಶರದ್ ಸಾಗರ್ ಅವರಿಗೆ ಅರ್ಪಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *