ರೈತನ ಮಗಳಿಗೆ ೩ ಕೋಟಿ ವಿದ್ಯಾರ್ಥಿ ವೇತನ, ಒಂದು ಅಡಿಕೆಯ ಕತೆಗೆ ಯೂಥ್‌ ಅವಾರ್ಡ್

ಪ್ರತಿಷ್ಟಿತ ಶಿಕಾಗೊ ವಿವಿಯಿಂದ 3 ಕೋಟಿ ರೂ. ವಿದ್ಯಾರ್ಥಿವೇತನ: ಭಾರತೀಯ ರೈತನ ಮಗಳ ಮಹತ್ಸಾಧನೆ

17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

ಒಂದು ಅಡಿಕೆಯ ಕಥೆಗೆ ಪ್ರಶಸ್ತಿ, ಪ್ರಶಂಸೆ- ಸಿದ್ಧಾಪುರದ ಯುವಕರ ತಂಡ ತಯಾರಿಸಿದ ಸಾಕ್ಷಚಿತ್ರ ಒಂದು ಅಡಿಕೆಯ ಕತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿ ಹೆಸರು ಮಾಡಿದೆ.ಬೆಂಗಳೂರಿನ ಟಿ.ಬಿ.ಎಫ್.‌ ಸಂಸ್ಥೆ ಏರ್ಪಡಿಸಿದ್ದ ಸ್ಫರ್ಧೆಯಲ್ಲಿ ಈ ಚಿತ್ರದ ನಿರ್ಧೇಶಕ ಸಂಪತ್‌ ನಾಯ್ಕ ಉತ್ತಮ ಯುವ ನಿರ್ಧೇಶಕ ಪ್ರಶಸ್ತಿ ಪಡೆದಿದ್ದಾರೆ.ಭಾಗವಹಿಸಿದ್ದ ಒಟ್ಟೂ ೫೫೦ ಸಾಕ್ಷ್ಯಚಿತ್ರಗಳಲ್ಲಿ ೧೦೧ ಚಿತ್ರಗಳ ಮೊದಲ ಆಯ್ಕೆಯಲ್ಲಿ ಸ್ಥಾನ ಪಡೆದ ಒಂದು ಅಡಿಕೆಯ ಕತೆ ಉತ್ತಮ ಯುವ ನಿರ್ದೇಶಕ ಪ್ರಶಸ್ತಿ ಬಾಚಿಕೊಂಡಿದೆ.

ಮುಂಬೈನ ಜಸ್ಮಿ ಸಂಸ್ಥೆ ನಡೆಸಿದ ಆನ್‌ ಲೈನ್‌ ಸ್ಫರ್ಧೆಯಲ್ಲೂ ಈ ಚಿತ್ರದ ಛಾಯಾಗ್ರಹಣಕ್ಕೆ ಪ್ರಶಸ್ತಿ ದೊರೆತಿದೆ. ಈ ಚಿತ್ರದ ಇತರ ಕೆಲಸಗಳಲ್ಲಿ ತೊಡಗಿಕೊಂಡ ಮಂಜು ಕಬಸೆ ತೀರ್ಥಹಳ್ಳಿಯವರು ಉಳಿದ ಒಟ್ಟೂ ತಂಡದ ಸದಸ್ಯರು ಸಿದ್ಧಾಪುರದವರು ಎನ್ನುವುದು ವಿಶೇಶ. ಛಾಯಾಗ್ರಾಹಕ ನವೀನ್‌ ನಾಯ್ಕ, ಸಚಿನ್‌ ಶೇಟ್‌ ಮತ್ತು ವಿನಾಯಕ ಕಾನಗೋಡು ಸೇರಿದಂತೆ ಕೆಲವರು ಇತರ ತಾಂತ್ರಿಕ ವಿಭಾಗದಲ್ಲಿದ್ದರು.

ಪ್ರದೀಪ್‌ ಕಟ್ರಮ್‌,ಅನಿಲ್‌ ಹೆಗಡೆ,ಅಮಿತ್‌ ಹೆಗಡೆ ಮತ್ತು ಮಾಸಟರ್‌ ನೀರಜ್‌ ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

ಚೆನ್ನೈ : 17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ. 

https://imasdk.googleapis.com/js/core/bridge3.493.0_en.html#goog_1776256484

ತಮಿಳುನಾಡಿನ ಈರೋಡ್ ಜಿಲ್ಲೆಯವರಾದ ಸ್ವೇಗಾ, ರೈತನ ಮಗಳು ಎನ್ನುವುದು ವಿಶೇಷ. ಅವರು ಶಿಕಾಗೊ ವಿವಿಯಲ್ಲಿ ಬ್ಯಾಚೆಲರ್ ಡಿಗ್ರಿ ವ್ಯಾಸಂಗ ಮಾಡಲು ಈ ಸ್ಕಾಲರ್ ಶಿಪ್ ಅವಕಾಶ ಒದಗಿಸಿದೆ.

ಸ್ವೇಗಾ ಅವರನ್ನು ಡೆಕ್ಸ್ಟೆರಿಟಿ ಗ್ಲೋಬಲ್ ಎನ್ನುವ ಸಂಸ್ಥೆ ಗುರುತಿಸಿ ಅವರಿಗೆ ಶೈಕ್ಷಣಿಕ ಮಾರ್ಗದರ್ಶನ ಮಾಡಿತ್ತು. ತಮ್ಮ ಸಾಧನೆಯನ್ನು ಸ್ವೇಗಾ ಡೆಕ್ಸ್ಟೆರಿಟಿ ಸಂಸ್ಥೆಯ ಸ್ಥಾಪಕರಾದ ಶರದ್ ಸಾಗರ್ ಅವರಿಗೆ ಅರ್ಪಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *