ಸಿದ್ಧಾಪುರ ಪ.ಪಂ. ಗೆ ಮೂವರು ನಾಮನಿರ್ಧೇಶಿತ ಸದಸ್ಯರು ಸೇರಿ ಕಾಗೇರಿ ಬಣದ ಸಂಖ್ಯೆ ೬! & ಕರ್ಫ್ಯೂ ರಿಯಾಯತಿಯ ಪ್ರಶ್ನೆಯೇ ಇಲ್ಲ, ಸರ್ಕಾರದ ಆದೇಶ, ನಿಯಮ ಪಾಲಿಸಿ

ಒಮಿಕ್ರಾನ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಪ್ರಾರಂಭವಾಗಿದೆ. ರಾತ್ರಿ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಓಡಾಟ,ಮನೋರಂಜನಾ ಚಟುವಟಿಕೆಗಳಿಗೆ ಬ್ರೇಕ್‌ ಬಿದ್ದಿದೆ. ಮಲೆನಾಡು ಕರಾವಳಿ ಗಳಲ್ಲಿ ಈ ಅವಧಿಯಲ್ಲಿ ನಡೆಯುತಿದ್ದ ಮನೋರಂಜನಾ ಚಟುವಟಿಕೆಗಳಿಗೆ ರಾತ್ರಿ ನಿಷೇಧಾಜ್ಞೆ ತಡೆ ಒಡ್ಡಿದೆ. ಯಕ್ಷಗಾನ ಪ್ರದರ್ಶನಗಳು ನಿಗದಿತ ರಾತ್ರಿ ಸಮಯಕ್ಕೆ ಬದಲು ಹಗಲು ಪ್ರಾರಂಭವಾಗಿವೆ. ಈ ಸರ್ಕಾರದ ನಿಷೇಧಾಜ್ಞೆ ಪಾಲನೆಗೆ ಮನವಿ ಮಾಡಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂಜಾಗೃತೆ ಮತ್ತು ಪೂರ್ವತಯಾರಿಯಿಂದ ಕರೋನಾ ಸಾಂಕ್ರಾಮಿಕ ತಡೆಯುವ ಜವಾಬ್ಧಾರಿ ಜನರ ಮೇಲಿದ್ದು ಸರ್ಕಾರದ ನೀತಿ-ನಿಯಮ ಪಾಲನೆಗೆ ಸಹಕರಿಸಲು ಮನವಿ ಮಾಡಿದ್ದಾರೆ.


ಹಿಂದಿನ ಮೊದಲ ಮತ್ತು ಎರಡನೇ ಕೋವಿಡ್‌ ಅಲೆ ಗೆಲ್ಲುವಲ್ಲಿ ಸಾರ್ವಜನಿಕರ ಸಹಕಾರ ಸಿಕ್ಕಿದ್ದು ಮೂರನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಜಾಗೃತಿಯಿಂದ ಇರಬೇಕೆಂದು ಸಾರ್ವಜನಿಕರಿಗೆ ಕರೆ ನೀಡಿರುವ ಸ್ಫೀಕರ್‌ ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದಲೇ ನಿಯಮ,ಕಟ್ಟುಪಾಡುಗಳನ್ನು ಮಾಡುತ್ತದೆ ಅದಕ್ಕೆ ಸ್ಫಂದಿಸದೆ ಬೇರೆ ದಾರಿ ಇಲ್ಲ ಎಂದರು.

ಅಭಿವೃದ್ಧಿ ಕೆಲಸಗಳ ಜೊತೆ, ತುರ್ತು ಅನಿವಾರ್ಯತೆಗಳಿಗೆ ಸರ್ಕಾರ ಸ್ಫಂದಿಸುತ್ತಿದೆ. ಒಮಿಕ್ರಾನ್‌,ಕೋವಿಡ್‌ ಎದುರಿಸಲು ಆರೋಗ್ಯ ಕಾರ್ಯಕರ್ತರ ಪ್ರಯತ್ನ ಮುಖ್ಯ. ಆರೋಗ್ಯ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಸರ್ಕಾರದ ನಾನಾ ಇಲಾಖೆಗಳು ಉತ್ತಮವಾಗಿ ಕೆಲಸಮಾಡುತ್ತಿವೆ ಎಂದು ಶ್ಲಾಘಿಸಿದರು.
ಮನೋರಂಜನಾ ಚಟುವಟಿಕೆ, ಖಾಸಗಿ, ಸಾರ್ವಜನಿಕ ಕಾರ್ಯಕ್ರಮಗಳ ವಿಚಾರದಲ್ಲಿ ಕೂಡಾ ಸಾರ್ವಜನಿಕರು ಸರ್ಕಾರದ ಆದೇಶಗಳನ್ನು ಪಾಲಿಸುವುದು ಬಿಟ್ಟು ಬೇರೆ ದಾರಿ ಇಲ್ಲ ಎಂದು ಸ್ಪಷ್ಟಪಡಿಸಿದರು.ಹೊಸವರ್ಷ, ಉತ್ಸವ, ಕಾರ್ಯಕ್ರಮಗಳು ಕೋವಿಡ್‌ ಪ್ರಸಾರಕ್ಕೆ ವೇದಿಕೆಗಳಾಗಬಾರದೆಂದು ಸರ್ಕಾರ ನಿಬಂಧನೆ ಹೇರಿದೆ. ಅದರಿಂದ ಜನರಿಗೆ ತೊಂದರೆಯಾದರೂ ಅದರಿಂದಾಗುವ ಅನುಕೂಲ ಹೆಚ್ಚು ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *