ಸಿದ್ಧಾಪುರ ಪ.ಪಂ. ಗೆ ಮೂವರು ನಾಮನಿರ್ಧೇಶಿತ ಸದಸ್ಯರು ಸೇರಿ ಕಾಗೇರಿ ಬಣದ ಸಂಖ್ಯೆ ೬! & ಕರ್ಫ್ಯೂ ರಿಯಾಯತಿಯ ಪ್ರಶ್ನೆಯೇ ಇಲ್ಲ, ಸರ್ಕಾರದ ಆದೇಶ, ನಿಯಮ ಪಾಲಿಸಿ

ಒಮಿಕ್ರಾನ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಪ್ರಾರಂಭವಾಗಿದೆ. ರಾತ್ರಿ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಓಡಾಟ,ಮನೋರಂಜನಾ ಚಟುವಟಿಕೆಗಳಿಗೆ ಬ್ರೇಕ್‌ ಬಿದ್ದಿದೆ. ಮಲೆನಾಡು ಕರಾವಳಿ ಗಳಲ್ಲಿ ಈ ಅವಧಿಯಲ್ಲಿ ನಡೆಯುತಿದ್ದ ಮನೋರಂಜನಾ ಚಟುವಟಿಕೆಗಳಿಗೆ ರಾತ್ರಿ ನಿಷೇಧಾಜ್ಞೆ ತಡೆ ಒಡ್ಡಿದೆ. ಯಕ್ಷಗಾನ ಪ್ರದರ್ಶನಗಳು ನಿಗದಿತ ರಾತ್ರಿ ಸಮಯಕ್ಕೆ ಬದಲು ಹಗಲು ಪ್ರಾರಂಭವಾಗಿವೆ. ಈ ಸರ್ಕಾರದ ನಿಷೇಧಾಜ್ಞೆ ಪಾಲನೆಗೆ ಮನವಿ ಮಾಡಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂಜಾಗೃತೆ ಮತ್ತು ಪೂರ್ವತಯಾರಿಯಿಂದ ಕರೋನಾ ಸಾಂಕ್ರಾಮಿಕ ತಡೆಯುವ ಜವಾಬ್ಧಾರಿ ಜನರ ಮೇಲಿದ್ದು ಸರ್ಕಾರದ ನೀತಿ-ನಿಯಮ ಪಾಲನೆಗೆ ಸಹಕರಿಸಲು ಮನವಿ ಮಾಡಿದ್ದಾರೆ.


ಹಿಂದಿನ ಮೊದಲ ಮತ್ತು ಎರಡನೇ ಕೋವಿಡ್‌ ಅಲೆ ಗೆಲ್ಲುವಲ್ಲಿ ಸಾರ್ವಜನಿಕರ ಸಹಕಾರ ಸಿಕ್ಕಿದ್ದು ಮೂರನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಜಾಗೃತಿಯಿಂದ ಇರಬೇಕೆಂದು ಸಾರ್ವಜನಿಕರಿಗೆ ಕರೆ ನೀಡಿರುವ ಸ್ಫೀಕರ್‌ ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದಲೇ ನಿಯಮ,ಕಟ್ಟುಪಾಡುಗಳನ್ನು ಮಾಡುತ್ತದೆ ಅದಕ್ಕೆ ಸ್ಫಂದಿಸದೆ ಬೇರೆ ದಾರಿ ಇಲ್ಲ ಎಂದರು.

ಅಭಿವೃದ್ಧಿ ಕೆಲಸಗಳ ಜೊತೆ, ತುರ್ತು ಅನಿವಾರ್ಯತೆಗಳಿಗೆ ಸರ್ಕಾರ ಸ್ಫಂದಿಸುತ್ತಿದೆ. ಒಮಿಕ್ರಾನ್‌,ಕೋವಿಡ್‌ ಎದುರಿಸಲು ಆರೋಗ್ಯ ಕಾರ್ಯಕರ್ತರ ಪ್ರಯತ್ನ ಮುಖ್ಯ. ಆರೋಗ್ಯ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಸರ್ಕಾರದ ನಾನಾ ಇಲಾಖೆಗಳು ಉತ್ತಮವಾಗಿ ಕೆಲಸಮಾಡುತ್ತಿವೆ ಎಂದು ಶ್ಲಾಘಿಸಿದರು.
ಮನೋರಂಜನಾ ಚಟುವಟಿಕೆ, ಖಾಸಗಿ, ಸಾರ್ವಜನಿಕ ಕಾರ್ಯಕ್ರಮಗಳ ವಿಚಾರದಲ್ಲಿ ಕೂಡಾ ಸಾರ್ವಜನಿಕರು ಸರ್ಕಾರದ ಆದೇಶಗಳನ್ನು ಪಾಲಿಸುವುದು ಬಿಟ್ಟು ಬೇರೆ ದಾರಿ ಇಲ್ಲ ಎಂದು ಸ್ಪಷ್ಟಪಡಿಸಿದರು.ಹೊಸವರ್ಷ, ಉತ್ಸವ, ಕಾರ್ಯಕ್ರಮಗಳು ಕೋವಿಡ್‌ ಪ್ರಸಾರಕ್ಕೆ ವೇದಿಕೆಗಳಾಗಬಾರದೆಂದು ಸರ್ಕಾರ ನಿಬಂಧನೆ ಹೇರಿದೆ. ಅದರಿಂದ ಜನರಿಗೆ ತೊಂದರೆಯಾದರೂ ಅದರಿಂದಾಗುವ ಅನುಕೂಲ ಹೆಚ್ಚು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *