ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ!

ತಮ್ಮ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ

ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

shuba1

ಉಡುಪಿ: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಈ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡ ಶುಭಾ ಪೂಂಜ, ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು ಎಂದು ತಿಳಿಸಿದ್ದಾರೆ.

ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ ಎಂದು ಹೇಳುವ ಮೂಲಕ ಶುಭಾ ಪುಂಜ ತಮ್ಮ ವಿವಾಹ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಇವರ ವಿವಾಹಕ್ಕೆ ಬಿಗ್‍ಬಾಸ್ ಎಂಟರ ವಿಜೇತ ಮಂಜು ಪಾವಗಡ ಸಾಕ್ಷಿಯಾಗಿದ್ದು, ನಿಮ್ಮಿಬ್ಬರ ದಾಂಪತ್ಯ ಜೀವನಕ್ಕೆ ಶುಭ ಹಾರೈಸುತ್ತೇನೆ ಎಂದಿದ್ದಾರೆ. ಶುಭಾಪೂಂಜ ಬಿಗ್‍ಬಾಸ್ ನಂತರ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದು, ಸಿನಿಮಾ ನಿರ್ಮಾಣದತ್ತ ಒಲವು ತೋರಿದ್ದಾರೆ. (kpc)

ಸಿದ್ದಾಪುರ: ತಾಲೂಕಿನ ಜಿಡ್ಡಿಯ ಶ್ರೀ ಮಾಡಿವಾಳ ಮಾಚೇಶ್ವರ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಜೀರ್ಣೋಸ್ತಾನ ಟ್ರಸ್ಟ್ ವತಿಯಿಂದ ಪೂಜ್ಯ ಡಾ: ವೀರೇಂದ್ರ ಹೆಗ್ಗಡೆ ಯವರು 2 ಲಕ್ಷ ರೂಪಾಯಿ ಗಳನ್ನು ನೀಡಿದ್ದಾರೆ.

ತಾಲ್ಲೂಕು ಯೋಜನಾಧಿಕಾರಿ ಪ್ರಭಾಕರ್ ನಾಯ್ಕ ದೇವಾಲಯ ಕಮೀಟಿ ಗೆ ಚೆಕ್‌ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಾಲಯ ಕಮಿಟಿಯ ಅಧ್ಯಕ್ಷರಾದ ತಿಮ್ಮಪ್ಪ ಜಿಡ್ಡಿ, ಉಪಾಧ್ಯಕ್ಷ ಈಶ್ವರ್, ಕಾರ್ಯದರ್ಶಿ ಸದಾಶಿವ, ಖಜಾಂಜಿ ಗಣಪತಿ, ಸದಸ್ಯರಾದ ನಾಗರಾಜ್, ಬಸವರಾಜ್, ಮಹಾಬಲೇಶ್ವರ, ಗ್ರಾಮಸ್ಥರಾದ ಕನ್ನಪ್ಪ, ಸಂಸ್ಥೆಯ ಮೇಲ್ವಿಚಾರಕರಾದ ಕೃಷ್ಣ, ಸೇವಾ ಪ್ರತಿನಿಧಿ ಅಣ್ಣಪ್ಪಗೌಡ ಮೊದಲಾದವರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *