ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಆರ್ ಎಸ್ ಎಸ್ ದ್ವೇಷಕ್ಕೆ ಸಿಲುಕಿ ಯುವಕರ ಒದ್ದಾಟ!

ಭಾರತದಲ್ಲಿ ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಆರ್ ಎಸ್ ಎಸ್ ದ್ವೇಷಕ್ಕೆ ಸಿಲುಕಿ ಯುವಕರ ಒದ್ದಾಟ!

ಬುಲ್ಲಿ ಬಾಯ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ಮತ್ತು ಬಿಜೆಪಿ ದ್ವೇಷದ ವಾತಾವಾರಣ  ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

congress Leaders

ಬೆಂಗಳೂರು: ಬುಲ್ಲಿ ಬಾಯ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ಮತ್ತು ಬಿಜೆಪಿ ದ್ವೇಷದ ವಾತಾವಾರಣ  ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಮತ್ತು ಆರ್ ಎಸ್ ಎಸ್ ತೀವ್ರಗಾಮಿ ಸಿದ್ದಾಂತದಿಂದ 18 ರಿಂದ 21 ವರ್ಷದೊಳಗಿನ ಯುವಕರು ಅಪರಾಧ ಪ್ರಕರಣಗಳಲ್ಲಿ ತೊಡಗಿಕೊಳ್ಳುತ್ತಿರುವುದನ್ನು ನೋಡುವುದು ದುರಾದೃಷ್ಟಕರ ಎಂದಿದ್ದಾರೆ, ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ಪ್ರತಿಭೆ ತೋರಬೇಕಾದವರು ಆರ್ ಎಸ್ಎ ಸ್ ಮತ್ತು ಬಿಜೆಪಿ ಕೈಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ.  ಭಾರತೀಯರು ದ್ವೇಷಕ್ಕೆ ಬಲಿಯಾಗುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಭಾರತದಲ್ಲಿ ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಬುಲ್ಲಿ ಬಾಯ್ ಮತ್ತು ಸುಲ್ಲಿ ಡೀಲ್‌ಗಳ ಹಿಂದೆ ಯಾರಿದ್ದಾರೆ, ಈ ಬಗ್ಗೆ ಕೂಲಂಕಷವಾಗಿ ತನಿಖೆಯಾಗಬೇಕು. ಯುವಕರು ದ್ವೇಷದ ಪ್ರಚಾರಗಳಿಗೆ ಬಲಿಯಾಗಬಾರದು ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ ಹರಿ ಪ್ರಸಾದ್ ಆರ್ ಎಸ್ ಎಸ್ ವಿರುದ್ಧ ಹರಿಹಾಯ್ದಿದ್ದಾರೆ.

ಸಮಾಜವನ್ನು ಧ್ರುವೀಕರಿಸಲು ಮತ್ತು ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯಲು ನೀವು ಯುವಕರಿಗೆ ದ್ವೇಷಿಸಲು ಕಲಿಸುತ್ತಿದ್ದರೆ ಅದು ಕೆಲಸ ಮಾಡುವುದಿಲ್ಲ, 18 ಮತ್ತು 21 ವರ್ಷ ವಯಸ್ಸಿನವರು ಈ ದ್ವೇಷ ತುಂಬಿದ ಹರಾಜನ್ನು ಆಯೋಜಿಸಲು ಸಾಧ್ಯವಿಲ್ಲ, ಬಿಜೆಪಿ ಮತ್ತು ಆರ್ ಎಸ್ ಎಸ್ ಈ ಧ್ವೇಷ ಪ್ರಚಾರವನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕ ಕೆ.ಎಚ್ ಮುನಿಯಪ್ಪ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ, ಗಣೇಶ್ ಕಾರ್ಣಿಕ್ ಆರ್ ಎಸ್ ಎಸ್ ದ್ವೇಷಿಸುವ ಮೂಲಕ ಕಾಂಗ್ರೆಸ್ ಪಕ್ಷ ಅಧೋಗತಿಗೆ ಇಳಿಯಲಿದೆ ಎಂದು ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *