ಪುನೀತ್‌ ಸಿನೇಮಾದಿಂದ ಪ್ರೇರಣೆ ಪಡೆದು ಅಧಿಕಾರಿಯಾದ ದೇವರಾಜ್‌ ಶಿರಸಿ ಎ.ಸಿ.

ದಿ.ಪುನೀತ್‌ ರಾಜ್‌ ಕುಮಾರ್‌ ಅಭಿನಯಿಸಿದ್ದ ಪ್ರಥ್ವಿ ಸಿನೇಮಾದಿಂದ ಪ್ರೇರಣೆ ಪಡೆದು ಆಯ್.ಎ.ಎಸ್. ಮಾಡಬೇಕೆಂದು ಪ್ರಯತ್ನಿಸಿ ನಂತರ ಕೆ.ಎ.ಎಸ್.‌ ನಲ್ಲಿ ಗರಿಷ್ಠ ಅಂಕಗಳನ್ನು ಪಡೆದು ಸಹಾಯಕ ಕಮೀಷನರ್‌ ಆಗಿ ಆಯ್ಕೆಯಾಗಿದ್ದ ದೇವರಾಜ್‌ ಈಗ ಶಿರಸಿ ಉಪವಿಭಾಗದ ಸಹಾಯಕ ಕಮೀಷನರ್‌ ಆಗಿದ್ದಾರೆ.

ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದು ಕೃಷಿ ಸಹಾಯಕ ನಿರ್ಧೇಶಕರಾಗಿ ಆಯ್ಕೆಯಾಗಿದ್ದ ದೇವರಾಜ್‌ ಶಿವಮೊಗ್ಗ ಜಿಲ್ಲೆ ಸೊರಬಾದ ಚಿಮನೂರು ಹಾಲಗಳಲೆ ಯವರು. ಸಿದ್ದಾಪುರದಲ್ಲಿ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದಾಗ ಕೆ.ಎ.ಎಸ್.‌ ಪಾಸು ಮಾಡಿ ಸಹಾಯಕ ಆಯುಕ್ತರಾಗಿ ಆಯ್ಕೆಯಾಗಿದ್ದರು. ಪ್ರಭೇಷನರಿಯಾಗಿ ಬೆಂಗಳೂರು ಮತ್ತು ಹಾಸನಗಳಲ್ಲಿ ಸೇವೆ ಸಲ್ಲಿಸಿದ್ದ ದೇವರಾಜ್‌ ಈಗ ಶಿರಸಿ ಉಪವಿಭಾಗದ ಎ.ಸಿ. ಯಾಗಿ ವರ್ಗಾವಣೆ ಹೊಂದಿದ್ದಾರೆ. ಈ ಹಿಂದೆ ಶಿರಸಿ ಎ.ಸಿ. ಯಾಗಿ ಕಾರ್ಯನಿರ್ವಹಿಸುತಿದ್ದ ಆಕೃತಿ ಬನ್ಸಾಲ್‌ ದೆಹಲಿ ಕರ್ನಾಟಕ ಭವನದ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.

ಪ್ರತಿಭಾವಂತರೂ, ಮಹತ್ವಾಕಾಂಕ್ಷಿಗಳೂ ಆದ ದೇವರಾಜ್‌ ಪುನೀತ್‌ ಅಭಿನಯದ ಜೇಕಬ್‌ ವರ್ಗೀಸರ ನಿರ್ಧೇಶನದ ಪ್ರಥ್ವಿ ಸಿನೆಮಾದ ಪ್ರೇರಣೆ ಮತ್ತು ತಮ್ಮ ತಂದೆಯ ಡಿ.ಸಿ.ಎನ್ನುವ ಇನಿಷಿಯಲ್‌ ಕಾರಣಕ್ಕೆ ಜಿಲ್ಲಾಧಿಕಾರಿಯಾಗಬೇಕೆಂಬ ಆಸೆ ಹುಟ್ಟಿತು ನಂತರ ಆ ದಿಸೆಯಲ್ಲಿ ಪ್ರಯತ್ನ ಮಾಡಿ ಉಪವಿಭಾಗೀಯ ಅಧಿಕಾರಿಯಾದೆ ಎಂದು ಅವರೇ ಹಿಂದೊಮ್ಮೆ ಸಮಾಜಮುಖಿ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ ವಿವರಿಸಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *