ಧರ್ಮವನ್ನು ಮನೆಯೊಳಗೆ ‌ಇಟ್ಟು ಬರಬೇಕು… ವೈರಲ್‌ ಆಯ್ತು ಅಂಜುಮ್‌ ಹೇಳಿಕೆ

ಧರ್ಮವನ್ನು ಮನೆಯೊಳಗೆ ‌ಇಟ್ಟು ಬರಬೇಕು: ಯುವ ಕಾಂಗ್ರೆಸ್ ವಕ್ತಾರೆ ಸುರೈಯ್ಯ ಅಂಜುಮ್

ಧರ್ಮಕ್ಕಿಂತ ದೇಶ ಮುಖ್ಯ. ಹಿಜಾಬ್ ಮುಸ್ಲಿಂ ಧರ್ಮದ ಪ್ರತೀಕ ಅದರ ಬಗ್ಗೆ ನಮ್ಮಗೆ ಹೆಮ್ಮೆ ಇದೆ. ಆದರೆ ಹಿಜಾಬ್ ತೆಗೆದಿಟ್ಟು ತರಗತಿಗೆ ಹಾಜರಾಗಬೇಕು ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರೈಯ್ಯ ಅಂಜುಮ್ ಹೇಳಿದ್ದಾರೆ. 

ಸಾರ್ವಜನಿಕ ಸಹಭಾಗಿತ್ವ ಅಪೇಕ್ಷಿತ- ಕಾಗೇರಿ..

ಸಾರ್ವಜನಿಕರ ಸಹ ಭಾಗಿತ್ವ, ಆಸಕ್ತಿಗಳಿಲ್ಲದೆ ಸಾರ್ವಜನಿಕ ಕೆಲಸಗಳ ಪ್ರಾಮಾಣಿಕ ಅನುಷ್ಠಾನ ಕಷ್ಟಸಾಧ್ಯ ಎಂದಿರುವ ರಾಜ್ಯ ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಥಳೀಯರು ಆಸಕ್ತಿಯಿಂದ ತಮ್ಮ ಕೆಲಸಗಳನ್ನು ಮಾಡಿಸಿಕೊಂಡರೆ ಸರ್ಕಾರದ ಉದ್ಧೇಶ ಈಡೇರಬಹುದು ಎಂದು ಆಶಿಸಿದರು.

ಬಿದ್ರಕಾನ್ ಗ್ರಾಮ ಪಂಚಾಯತ್ ಹಳದೋಟದಲ್ಲಿ 25 ಲಕ್ಷಗಳ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಅಭಿವೃದ್ಧಿ ಗೆ ಅನುದಾನ ನೀಡುವುದು ನಮ್ಮ ಕೆಲಸ ಅದರ ಪ್ರಾಮಾಣಿಕ ಅನುಷ್ಠಾ ನ ದ ಜವಾಬ್ಧಾರಿ ಸ್ಥಳೀಯರದ್ದು ಎಂದರು. ಹಳದೋಟದ ನಾಗರಿಕರ ಪರವಾಗಿ ವಿಧಾನಸಭಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿ. ಟಿ. ಹೆಗಡೆ ಸ್ವಾಗತಿಸಿ ನಿರ್ವಹಿಸಿದರು. ಪತ್ರಕರ್ತರ ಕನ್ನೇಶ್ ಕೋಲಶಿರಸಿ ವಂದಿಸಿದರು. ಗ್ರಾ. ಪಂ. ಅಧ್ಯಕ್ಷ ಎಂ. ಬಿ. ಗೌಡ, ಸದಸ್ಯ ಜಯಂತ್ ಹೆಗಡೆ, ಲಕ್ಷ್ಮಿ ನಾರಾಯಣ ಹೆಗಡೆ, ಶಶಿಗೌಡರ್‌, ಎಂ.ಜಿ.ಹೆಗಡೆ ಗೆಜ್ಜೆ ವೇದಿಕೆಯಲ್ಲಿದ್ದರು.

ಬೆಂಗಳೂರು: ಧರ್ಮಕ್ಕಿಂತ ದೇಶ ಮುಖ್ಯ. ಹಿಜಾಬ್ ಮುಸ್ಲಿಂ ಧರ್ಮದ ಪ್ರತೀಕ ಅದರ ಬಗ್ಗೆ ನಮ್ಮಗೆ ಹೆಮ್ಮೆ ಇದೆ. ಆದರೆ ಹಿಜಾಬ್ ತೆಗೆದಿಟ್ಟು ತರಗತಿಗೆ ಹಾಜರಾಗಬೇಕು ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರೈಯ್ಯ ಅಂಜುಮ್ ಹೇಳಿದ್ದಾರೆ. 

ದೇಶದ ಸಂವಿಧಾನ ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಟ್ಟಿದೆ. ನಮ್ಮ ಧರ್ಮದ ಆಚರಣೆ ಮುಕ್ತ ಅವಕಾಶ ಕೊಟ್ಟಿದೆ. ಸಂವಿಧಾನ ಕೊಟ್ಟ ಅವಕಾಶವನ್ನು ದುರುಪಯೋಗಪಡಿಸಿವುದು ಸರಿಯಲ್ಲ. ಧರ್ಮವನ್ನು ಮನೆಯೊಳಗೆ ‌ಇಟ್ಟು ಬರಬೇಕು. ಮನೆಯಿಂದ ಹೊರಗೆ ಬಂದಾಗ ನಾವು ಮೊದಲು‌ ಭಾರತೀಯರು. ದೇಶವನ್ನು ಪ್ರೀತಿ, ಧರ್ಮದ ಆಚರಣೆ ಮಾಡಬೇಕು ಎಂದು ಅಂಜುಮ್ ಹೇಳಿಕೆ ನೀಡಿದ್ದಾರೆ.

https://imasdk.googleapis.com/js/core/bridge3.496.0_en.html#goog_723104376
https://imasdk.googleapis.com/js/core/bridge3.496.0_en.html#goog_723104378

ಸಾಮಾಜಿಕ ಜಾಲತಾಣದಲ್ಲಿ ಲೈವ್ ಗೆ ಬಂದು ಮಾತನಾಡಿರುವ ಅಂಜುಮ್ ಶಿಕ್ಷಣಕ್ಕಿಂತ ಬೇರೆ ದೊಡ್ಡ ಧರ್ಮ ಇಲ್ಲ. ಧರ್ಮಕ್ಕಿಂತಲೂ ಮುಖ್ಯ ನನ್ನ ದೇಶ ಎಂದು ಹೇಳಿದ್ದು ವಿಡಿಯೋ ಇದೀಗ ವೈರಲ್ ಆಗಿದೆ.  (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *