ಪ್ರೇಮಂ..ಪೂಜ್ಯಂ ಭಾಗ-೦೧ -ಈ ಸರಣಿ ಪ್ರೇಮಿಗಳಿಗೆ ಮಾತ್ರ…!

Valentine’s Day: ಬಸ್, ರೈಲ್, ಫ್ಲೈಟ್‌ನಲ್ಲಿ ಅರಳಿದ ಪ್ರೇಮ! ರಾಜಕೀಯ ನಾಯಕರ ಲವ್ ಸ್ಟೋರಿ!

ಸ್ಮೃತಿ ಇರಾನಿ-ಜುಬಿನ್ ಇರಾನಿ: ಮೋದಿ ಸರ್ಕಾರದ ಕ್ಯಾಬಿನೆಟ್ ಸಚಿವೆ ಮತ್ತು ಅಮೇಥಿಯ ಸಂಸದೆ ಸ್ಮೃತಿ ಇರಾನಿ ಒಂದು ಕಾಲದಲ್ಲಿ ಜನಪ್ರಿಯ ಟಿವಿ ನಟಿಯಾಗಿದ್ದರು. ಸ್ಮೃತಿ, ಜುಬಿನ್ ಇರಾನಿ ಜೊತೆ ಪ್ರೇಮ ವಿವಾಹ ಮಾಡಿಕೊಂಡಿದ್ದಾರೆ. ಜುಬಿನ್ ಅವರ ಬಗ್ಗೆ ಹೇಳೋದಾದ್ರೆ ಅವರೊಬ್ಬ ಉದ್ಯಮಿ. ಸ್ಮೃತಿ ಮತ್ತು ಜುಬಿನ್ ಬೇರೆ ಬೇರೆ ಜಾತಿಯವರಾದ್ರೂ ಮದ್ವೆ ಮಾಡಿಕೊಂಡಿದ್ದಾರೆ.
ಅಖಿಲೇಶ್ ಯಾದವ್-ಡಿಂಪಲ್ ಯಾದವ್: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ಅವರ ಪ್ರೇಮಕಥೆ ಫಿಲಂ ರೀತಿಯಲ್ಲಿದೆ. ಇಬ್ಬರೂ ಪ್ರೇಮ ವಿವಾಹದೊಂದಿಗೆ ಬೆರತಿದ್ದಾರೆ. ಆರಂಭದಲ್ಲಿ ಅಖಿಲೇಶ್ ತಂದೆ ಮುಲಾಯಂ ಸಿಂಗ್ ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ರೂ ನಂತರ ಒಪ್ಪಿಕೊಂಡರು. ಡಿಂಪಲ್ ಯಾದವ್ ಎರಡು ವರ್ಷಗಳಿಂದ ಲೋಕಸಭಾ ಸಂಸದರಾಗಿದ್ದಾರೆ.
ತೇಜಸ್ವಿ ಯಾದವ್-ರಾಚೆಲ್: ಬಿಹಾರ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕಿರಿಯ ಪುತ್ರ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತಮ್ಮ ಸ್ನೇಹಿತೆ ರಿಚೆಲ್ ಗೊಡಿನ್ಹೋ ಅವರನ್ನು ವಿವಾಹವಾಗಿದ್ದಾರೆ. ಇಬ್ಬರೂ ಬಹಳ ದಿನಗಳಿಂದ ಪರಿಚಯಸ್ತರು. ಇತ್ತೀಚೆಗಷ್ಟೇ ನಡೆದ ಈ ಮದುವೆ ಭಾರೀ ಸುದ್ದಿ ಪಡೆದುಕೊಂಡಿತ್ತು. ರಾಚೆಲ್ ಕ್ರಿಶ್ಚಿಯನ್ ಸಮುದಾಯರಾಗಿದ್ದರಿಂದ ಇವರ ಸಂಬಂಧಿಕ ಸಾಧು ಯಾದವ್ ಕೋಪಗೊಂಡಿದ್ದರು. ತಂದೆ ಲಾಲು ಯಾದವ್ ಅವರನ್ನು ಒಪ್ಪಿಸಲು ತೇಜಸ್ವಿ ಸಾಕಷ್ಟು ಹರಸಾಹಸ ಪಡಬೇಕಾಯಿತು ಎನ್ನಲಾಗಿದೆ.
ಇಂದು ಪ್ರೇಮಿಗಳ ದಿನ. ಈ ದಿನದಂದು ಪ್ರೀತಿಯ ಬಗ್ಗೆ ಮಾತನಾಡುವುದು ಅವಶ್ಯಕ. ಇಂದು ನಾವು ರಾಜಕೀಯ ಮನೆಗಳ ಮನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ನಾಯಕರ ಪ್ರೇಮಕಥೆಯು ಸಿನಿಮಾ ಕಥೆಗಿಂತ ಕಡಿಮೆ ಏನಿಲ್ಲ. ಇವರ ಪ್ರೀತಿ ಬಸ್ಸು, ರೈಲು ಪ್ರಯಾಣದಿಂದ ಶುರುವಾಗಿ ಹಮ್‌ಸಫರ್‌ ನಂತೆ ವಿಮಾನದಲ್ಲೂ ಅರಳಿವೆ.






ಸ್ಮೃತಿ ಇರಾನಿ-ಜುಬಿನ್ ಇರಾನಿ: ಮೋದಿ ಸರ್ಕಾರದ ಕ್ಯಾಬಿನೆಟ್ ಸಚಿವೆ ಮತ್ತು ಅಮೇಥಿಯ ಸಂಸದೆ ಸ್ಮೃತಿ ಇರಾನಿ ಒಂದು ಕಾಲದಲ್ಲಿ ಜನಪ್ರಿಯ ಟಿವಿ ನಟಿಯಾಗಿದ್ದರು. ಸ್ಮೃತಿ, ಜುಬಿನ್ ಇರಾನಿ ಜೊತೆ ಪ್ರೇಮ ವಿವಾಹ ಮಾಡಿಕೊಂಡಿದ್ದಾರೆ. ಜುಬಿನ್ ಅವರ ಬಗ್ಗೆ ಹೇಳೋದಾದ್ರೆ ಅವರೊಬ್ಬ ಉದ್ಯಮಿ. ಸ್ಮೃತಿ ಮತ್ತು ಜುಬಿನ್ ಬೇರೆ ಬೇರೆ ಜಾತಿಯವರಾದ್ರೂ ಮದ್ವೆ ಮಾಡಿಕೊಂಡಿದ್ದಾರೆ.


ಅಖಿಲೇಶ್ ಯಾದವ್-ಡಿಂಪಲ್ ಯಾದವ್: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ಅವರ ಪ್ರೇಮಕಥೆ ಫಿಲಂ ರೀತಿಯಲ್ಲಿದೆ. ಇಬ್ಬರೂ ಪ್ರೇಮ ವಿವಾಹದೊಂದಿಗೆ ಬೆರತಿದ್ದಾರೆ. ಆರಂಭದಲ್ಲಿ ಅಖಿಲೇಶ್ ತಂದೆ ಮುಲಾಯಂ ಸಿಂಗ್ ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ರೂ ನಂತರ ಒಪ್ಪಿಕೊಂಡರು. ಡಿಂಪಲ್ ಯಾದವ್ ಎರಡು ವರ್ಷಗಳಿಂದ ಲೋಕಸಭಾ ಸಂಸದರಾಗಿದ್ದಾರೆ.

ತೇಜಸ್ವಿ ಯಾದವ್-ರಾಚೆಲ್: ಬಿಹಾರ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕಿರಿಯ ಪುತ್ರ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತಮ್ಮ ಸ್ನೇಹಿತೆ ರಿಚೆಲ್ ಗೊಡಿನ್ಹೋ ಅವರನ್ನು ವಿವಾಹವಾಗಿದ್ದಾರೆ. ಇಬ್ಬರೂ ಬಹಳ ದಿನಗಳಿಂದ ಪರಿಚಯಸ್ತರು. ಇತ್ತೀಚೆಗಷ್ಟೇ ನಡೆದ ಈ ಮದುವೆ ಭಾರೀ ಸುದ್ದಿ ಪಡೆದುಕೊಂಡಿತ್ತು. ರಾಚೆಲ್ ಕ್ರಿಶ್ಚಿಯನ್ ಸಮುದಾಯರಾಗಿದ್ದರಿಂದ ಇವರ ಸಂಬಂಧಿಕ ಸಾಧು ಯಾದವ್ ಕೋಪಗೊಂಡಿದ್ದರು. ತಂದೆ ಲಾಲು ಯಾದವ್ ಅವರನ್ನು ಒಪ್ಪಿಸಲು ತೇಜಸ್ವಿ ಸಾಕಷ್ಟು ಹರಸಾಹಸ ಪಡಬೇಕಾಯಿತು ಎನ್ನಲಾಗಿದೆ.

ಅನುಪಮ್ ಖೇರ್-ಕಿರಣ್ ಖೇರ್: ಅನುಪಮ್ ಖೇರ್ ಮತ್ತು ಕಿರಣ್ ಖೇರ್ ಇಬ್ಬರೂ ಚಿತ್ರರಂಗದ ಪ್ರಸಿದ್ಧ ನಟರು. ಅನೇಕ ಸೂಪರ್‌ಹಿಟ್ ಚಿತ್ರಗಳು ಬಾಲಿವುಡ್ ಗೆ ನೀಡಿದ್ದಾರೆ. ಆದರೆ, ಕಿರಣ್ ಖೇರ್ ಈಗ ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಚಂಡೀಗಢದಿಂದ ಸತತ ಎರಡು ಅವಧಿಗೆ ಸಂಸದರಾಗಿದ್ದಾರೆ.
ಬಾಬುಲ್ ಸುಪ್ರಿಯೋ-ರಚನಾ ಶರ್ಮಾ: ಟಿಎಂಸಿ ನಾಯಕ ಬಾಬುಲ್ ಸುಪ್ರಿಯೊ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು ಎರಡು ಮದುವೆ ಮಾಡಿಕೊಂಡಿದ್ದಾರೆ. ಎರಡನೇ ಪತ್ನಿಯ ಹೆಸರು ರಚನಾ ಶರ್ಮಾ, ಇವರು ಗಗನಸಖಿ. ರಚನಾ ಮತ್ತು ಬಾಬುಲ್ ಮುಂಬೈನಿಂದ ಕೋಲ್ಕತ್ತಾಗೆ ಹೋಗುವಾಗ ವಿಮಾನದಲ್ಲಿ ಮೊದಲು ಭೇಟಿಯಾಗಿದ್ದರು. ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದು ಮದುವೆಯಾಗಿದ್ದಾರೆ.
ನುಸ್ರತ್ ಜಹಾನ್-ನಿಖಿಲ್ ಜೈನ್: ನುಸ್ರತ್ ಜಹಾನ್ ತೃಣಮೂಲ ಕಾಂಗ್ರೆಸ್ ಟಿಕೆಟ್ ನಿಂದ ಲೋಕಸಭಾ ಸಂಸದರಾಗಿದ್ದಾರೆ. ರಾಜಕೀಯದ ಮೊದಲು, ಅವರು ನಟನೆ ಮಾಡುತ್ತಿದ್ದರು. ನುಸ್ರತ್ ಅವರು ಉದ್ಯಮಿ ನಿಖಿಲ್ ಜೈನ್ ಅವರನ್ನು ವಿವಾಹವಾಗಿದ್ದರು. ಆದರೆ, ನಂತರ ಇಬ್ಬರಿಗೂ ಜಗಳವಾಗಿದ್ದು, ಈಗ ದಂಪತಿ ಬೇರೆಯಾಗಿದ್ದಾರೆ.

(ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *