ಶಿರಸಿಯಲ್ಲಿ ಮೂರು ಹಾವುಗಳೊಂದಿಗೆ ಆಟ ಆಡಿದ ಭೂಪ!

ಮೂರು ಹಾವುಗಳ ಜೊತೆ ಚೆಲ್ಲಾಟ: ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ

Snake bites an youth in Sirsi: ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದ. ಹಾಗೆ 3 ಸಾವಿರಕ್ಕೂ ಅಧಿಕ ಉರಗಗಳನ್ನು ಕೂಡ ರಕ್ಷಿಸಿದ್ದಾನೆ. ಆದ್ರೆ ಈಗ ಭಂಡ ಧೈರ್ಯದಿಂದ ಎಡವಟ್ಟು ಮಾಡಿಕೊಂಡಿದ್ದಾನೆ.

ಶಿರಸಿ: ನಮ್ಮ ಮುಂದೆ ಒಂದು ಸಣ್ಣ ಹಾವಿನ ಮರಿ ಕಂಡರೆ ಸಾಕು ಕಿರುಚಾಡಿಕೊಂಡು ಸ್ಥಳದಿಂದ ಕಾಲ್ಕಿಳುವವರ ಮಧ್ಯೆ ಈ ಯುವಕ ಭಿನ್ನ. ಕಾರಣ ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ಆಟದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. ಹಾಗೆ 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದ್ರೆ ಈ ಬಾರಿ ಭಂಡ ಧೈರ್ಯ ತೋರಿ ಎಡವಟ್ಟು ಮಾಡಿಕೊಂಡಿದ್ದಾನೆ.

ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ

ಶಿರಸಿಯ ಮುಸ್ಲಿಂ ಗಲ್ಲಿಯ ಸೈಯದ್ (20) ಎಂಬ ಯುವಕ ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿದ ಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ.

ಸಾವಿರಾರು ಹಾವುಗಳ ರಕ್ಷಣೆ ಮಾಡಿದ್ದ ಯುವಕ ಈಗ ಆಸ್ಪತ್ರೆಯಲ್ಲಿ

ಸಾವಿರಾರು ಹಾವುಗಳ ರಕ್ಷಣೆ ಮಾಡಿದ್ದ ಯುವಕ ಈಗ ಆಸ್ಪತ್ರೆಯಲ್ಲಿ

ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿ ಈ ರೀತಿಯಾಗಿ ಯುವಕ ಮಾಡಿದ್ದನ್ನು ವಿರೋಧಿಸಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲೆಯ ಪರಿಸರ ಹೋರಾಟಗಾರ ಜೋಸೆಫ್​ ಅವರು, ಅರಣ್ಯ ಇಲಾಖೆ ಇಂತಹವರ ಬಗ್ಗೆ ನಿಗಾ ಇಡಬೇಕು. ವನ್ಯ ಜೀವಿಗಳನ್ನು ಮುಟ್ಟುವ ಹಾಗಿಲ್ಲ ಎಂಬ ಆದೇಶ ಹೊರಡಿಸಬೇಕು. ಕೆಲವರು ಪಬ್ಲಿಷಿಟಿಗೆ ಏನೇನೋ ಸ್ಟಂಟ್​ ಮಾಡಲು ಹೋಗಿ ಈ ರೀತಿಯ ಅಚಾತುರ್ಯಗಳು ನಡೆಯುತ್ತವೆ ಎಂದಿದ್ದಾರೆ. https://59837408381f38a60271467c36d8d45e.safeframe.googlesyndication.com/safeframe/1-0-38/html/container.htmlhttps://prod.suv.etvbharat.com/v2/smart_urls/623358d771d60097bf975951/embedplayer1?

ಪರಿಸರ ಹೋರಾಟಗಾರರ ಅಭಿಪ್ರಾಯ

ಇನ್ನು ಉರುಗ ಪ್ರೇಮಿ ಮಹೇಶ್ ಮಾತನಾಡಿ, ವಿಡಿಯೋಗಳನ್ನು ನೋಡಿ ಹಾವುಗಳ ಜೊತೆ ಆಟವಾಡುವುದು ಮತ್ತು ತರಬೇತಿ ಇಲ್ಲದೇ ಹಾವುಗಳ ಸಂರಕ್ಷಣೆ ಮಾಡುವುದು ಅಪಾಯಕರ. ಈ ರೀತಿ ಯಾರೂ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ. (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *