ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ ಗೆಳೆಯ

(ಹಿಂದಿಮೂಲ: ನಿಖಿಲ್ ಸಚನ್, ಕನ್ನಡಕ್ಕೆ: ಬೊಳುವಾರು)——————————————–

—ನನ್ನ ಗೆಳೆಯನೊಬ್ಬ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ.

ಅಮೀರ್ ಖಾನ್, ಶಾರೂಕ್ ಖಾನ್, ಸಲ್ಮಾನ್ ಖಾನರೆಂದರೆ ಬಹಳ ಅಭಿಮಾನ ಗೆಳೆಯನಿಗೆ;

ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ.

ಮಧುಬಾಲಾ, ನರ್ಗೀಸ್, ವಹೀದಾರನ್ನು ಗೆಳೆಯ ಆರಾಧಿಸುತ್ತಿದ್ದ.ಅವರನ್ನು ಕಪ್ಪು ಬಿಳುಪು ಬಣ್ಣಗಳಲ್ಲಿ ಕಾಣಬಯಸುತ್ತಿದ್ದ.ಮಮ್ತಾಜ್, ಶಬಾನಾ, ಫರೀದಾ, ಝೀನತ್ ಯಾರಿಗೂ ಹೆದರುತ್ತಿರಲಿಲ್ಲ.ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ.

ಬೇಸರವಾದಾಗ ಮಹಮದ್ ರಫಿ ಹಾಡು ಆಲಿಸುತ್ತಿದ್ದ.ಸಾಹಿರ್ ಕವನ ಓದುತ್ತಾ ಆನಂದಭಾಷ್ಪ ಸುರಿಸುತ್ತಿದ್ದ.ಅವರಾರಿಗೂ ಗೆಳೆಯ ಹೆದರುತ್ತಿರಲಿಲ್ಲ.ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ.

ಪ್ರತಿ ಜನವರಿ ಇಪ್ಪತ್ತಾರರಂದು ‘ಸಾರೇ ಜಹಾಂಸೆ’ ಹಾಡುತ್ತಿದ್ದ.ಬಿಸ್ಮಿಲ್ಲಾ ಖಾನರ ಶೆಹನಾಯಿ, ಝಾಕೀರರ ತಬಲಾ ಕೇಳುತ್ತಿದ್ದ.ಅವರಾರಿಗೂ ಗೆಳೆಯ ಹೆದರುತ್ತಿರಲಿಲ್ಲ.ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ.

ಗೆಳೆಯ ಕ್ರಿಕೆಟ್ ಆಟವೆಂದರೆ ಎಲ್ಲವನ್ನೂ ಮರೆತುಬಿಡುತ್ತಿದ್ದ.ಅಜರುದ್ದೀನ್ ಬ್ಯಾಟಿಂಗೆಂದರೆ ಎದ್ದು ಕುಣಿಯುತ್ತಿದ್ದ.ಝಹೀರ್ ಖಾನ್, ಇರ್ಫಾನ್ ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ.

ಗೆಳತಿಯ ಪ್ರೀತಿಯ ಅಮಲಿನಲ್ಲಿ ಗಾಲಿಬರ ಗಜಲ್ ಹಾಡುತ್ತಿದ್ದಫೈಝರ ಶಾಹರೀ ಗುಣುಗುಣಿಸುತ್ತಿದ್ದ.ಅವರಲ್ಲಿ ಯಾರಿಗೂ ಇವನು ಹೆದರುತ್ತಿರಲಿಲ್ಲ.ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ.ಅವನಿಗರಿವಿಲ್ಲದೇ ಪ್ರತಿಯೊಬ್ಬ ಮುಸ್ಲಿಮನನ್ನೂ ಪ್ರೀತಿಸುತ್ತಿದ್ದ.

ಅದರೆ, ಸುದ್ದಿಗಳು ಹಡೆದ ಭೂತಕ್ಕೆ ಬಲಿಯಾಗಿದ್ದ.ಆದ್ದರಿಂದಲೇ ಮುಸಲರ ಕೇರಿಗೆ ಹೋಗಲು ಹೆದರುತ್ತಿದ್ದ.ಅವನಿಗರಿವಿಲ್ಲದೇ ಮುಸಲ್ಮಾನರೆಂದರೆ ಬಿಚ್ಚಿಬೀಳುತ್ತಿದ್ದ.

ಸಿದ್ದಾಪುರ: ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಯಶಸ್ವಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿ ರುವ ಲಾನ್ಸ್ ನಾಯಕ್ ವಿನಾಯಕ್ ಶಿವ ಮಡಿವಾಳ ಹೆರವಳ್ಳಿ ಯವರಿಗೆ ತಾಲೂಕಾ ಮಡಿವಾಳ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮ ವನ್ನು ಹೆರವಳ್ಳಿಯ ಮಾಚಿದೇವರ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ದಲ್ಲಿ ಶಂಕರ್ ಹಿತ್ಲಕೊಪ್ಪ ಮಾತನಾಡಿ ಸಾಮರ್ಥ್ಯ, ಕೌಶಲ್ಯ ಇರುವವರು ಸೈನ್ಯ ಸೇರಿ ದೇಶದ ಸೇವೆ ಸಲ್ಲಿಸುತ್ತಾರೆ. ತಮ್ಮ ಮಕ್ಕಳ ನ್ನು ಸೇನೆಗೆ ಸೇರಿಸಲು ಅವರ ತಂದೆ ತಾಯಿ ಕುಟುಂಬದ ತ್ಯಾಗ ದೊಡ್ಡದು. ವಿನಾಯಕ ರವರ ದೇಶ ಸೇವೆ ಸಲ್ಲಿಸಿ ಊರಿಗೆ ಆಗಮಿಸಿರುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ ಎಂದರು.
ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಮೂರ್ತಿ ಮಾಡಿವಾಳ ಮಾತನಾಡಿ ವಿನಾಯಕ ರವರು ಸ್ವಾರ್ಥ ವಿಲ್ಲದೆ ದೇಶ ಸೇವೆ ಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ತ್ಯಾಗ ದೊಡ್ಡದು. ಶೃದ್ಧೆ, ನಿಷ್ಠೆ ಯಿಂದ ಕಷ್ಟ ಗಳನ್ನು ಎದುರಿಸಿ ದೇಶದ ರಕ್ಷಣೆ ಮಾಡಿದ್ದರಿಂದ ನಾವು ನೆಮ್ಮದಿ ಯ ಜೀವನ ನಡೆಸುತ್ತಿದ್ದೇವೆ. ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಹಾರಿಸಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಪಿ ಬಿ ಹೊಸೂರ ಮಾತನಾಡಿ ಸೇನೆಯಲ್ಲಿ ಸೇವೆ ಸಲ್ಲಿಸುವಾಗ ಪ್ರತಿದಿನ ಪುನರ್ಜನ್ಮ ವಾಗುತ್ತದೆ. ತಂದೆ ತಾಯಿಗಳು ತಮ್ಮ ಸ್ವಾರ್ಥವನ್ನು ಮರೆತು ಮಗನನ್ನು ಸೈನ್ಯ ಕ್ಕೆ ಕಳಿಸಿದ್ದಕ್ಕೆ ಧನ್ಯವಾದಗಳನ್ನ ತಿಳಿಸಿ ಶುಭ ಹಾರೈಸಿದರು.
ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಲಾನ್ಸ್ ನಾಯಕ್ ವಿನಾಯಕ್ ಶಿವ ಮಡಿವಾಳ ರವರು ಅಭಿನಂದನೆ ಸ್ವೀಕರಿಸಿ ಮಾತನಾಡಿ ಸೇವಾವಧಿಯಲ್ಲಿಯ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಪಟ್ಟಣ ಪಂಚಾಯತ್ ಸದಸ್ಯ ವಿನಯ ಹೊನ್ನೆಗುಂಡಿ ಮಾತನಾಡಿದರು. ಗ್ರಾಮ ಕಮಿಟಿಯ ಅಧ್ಯಕ್ಷ ಕೃಷ್ಣ ಮಾಡಿವಾಳ, ಗಣಪತಿ ಹೊಸಳ್ಳಿ, ಜೈರಾಮ ಹೊಸೂರ, ಗ್ರಾಮಸ್ಥರು ಉಪಸ್ಥಿತರಿದ್ದರು.
ತಾಲೂಕು ಮಡಿವಾಳ ಸಂಘದ ಕಾರ್ಯದರ್ಶಿ ಸುರೇಶ್ ಮಡಿವಾಳ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸದಾನಂದ ಎಸ್ ಗೌಡ ಸ್ವಾಗತಿಸಿ, ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *