ರಾಘವೇಂದ್ರ ಶಾಸ್ತ್ರಿ ಕೆ.ಡಿ.ಸಿ.ಸಿ. ನಿರ್ಧೇಶಕರಾಗಿ ಆಯ್ಕೆ

ಸಿದ್ದಾಪುರ ಗ್ರೀನ್‌ ವ್ಯಾಲಿ ಸ್ಫೈಸಿಸ್‌ ಮುಖ್ಯಸ್ಥ ರಾಘವೇಂದ್ರ ಶಾಸ್ತ್ರಿ ಕೋಟೆಗದ್ದೆ ಕೆ.ಡಿ.ಸಿ.ಸಿ. ಬ್ಯಾಂಕ್‌ ನಿರ್ಧೇಶಕರಾಗಿ ಆಯ್ಕೆಯಾಗಿದ್ದಾರೆ. ಸಿದ್ಧಾಪುರದ ಪ್ರತಿನಿಧಿಯಾಗಿದ್ದ ಷಣ್ಮುಖಗೌಡರ್‌ ನಿಧನದಿಂದ ತೆರವಾಗಿದ್ದ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ‌ ಸ್ಥಾನಕ್ಕೆ ತಾ.ಪಂ. ಸದಸ್ಯ ವಿವೇಕ ಭಟ್ರಿಗೆ ಎದುರಾಗಿ ಸ್ಫರ್ಧಿಸಿದ್ದರು.

ಈ ಹಿಂದೆ ಹಿರಿಯ ಸಹಕಾರಿ ಧುರೀಣ ಷಣ್ಮುಖ ಗೌಡರ್‌ ಎದುರಾಳಿಯಾಗಿ ೧೨ ಮತಗಳ ಸಮಾನ ಸಂಖ್ಯೆಯ ಮತಗಳನ್ನು ಪಡೆದು ಭರವಸೆ ಮೂಡಿಸಿದ್ದ ವಿವೇಕ್‌ ಭಟ್‌ ಗಡಿಹಿತ್ಲುಗೆ ರಾಘವೇಂದ್ರ ಶಾಸ್ತ್ರಿ ಎದುರಾಳಿಯಾಗಿದ್ದರು. ಮೊದಲ ಬಾರಿ ಕೆ.ಡಿ.ಸಿ.ಸಿ. ಬ್ಯಾಂಕ್‌ ಗೆ ಸ್ಫರ್ಧಿಸಿ ಅಭೂತಪೂರ್ವ ಜಯ ಗಳಿಸಿರುವ ಶಾಸ್ತ್ರಿ ಪಡೆದ ಮತಗಳು ಒಟ್ಟೂ ಮತಗಳಲ್ಲಿ ಬರೋಬ್ಬರಿ ದುಪ್ಪಟ್ಟು. ಒಟ್ಟೂ ೨೪ ಮತಗಳಲ್ಲಿ ೧೬ ಮತಗಳನ್ನು ಗಳಿಸಿರುವ ಶಾಸ್ತ್ರಿ ಈಗ ಬಿ.ಜೆ.ಪಿ. ಬೆಂಬಲಿತ ಸದಸ್ಯರಾಗಿದ್ದರು. ಒಟ್ಟೂ ಮತಗಳಲ್ಲಿ ಮೂರರಲ್ಲಿ ಒಂದು ಭಾಗ ಅಂದರೆ ೮ ಮತಗಳನ್ನು ಪಡೆದಿರುವ ವಿವೇಕ್‌ ಭಟ್‌ ಶಾಸ್ತ್ರಿ ಎದುರು ಸೋಲು ಒಪ್ಪಿಕೊಂಡಿದ್ದಾರೆ.

ಟಿ.ಎಂ.ಎಸ್.‌ ವಿರೋಧಿ ವಿವೇಕ ಭಟ್‌ ರಿಗೆ ಕೈಕೊಟ್ಟಿರುವ ಕಾಂಗ್ರೆಸ್‌ ಬೆಂಬಲಿತ ಮತದಾರರು ಮಾಜಿ ಕಾಂಗ್ರೆಸ್‌ ಸದಸ್ಯ ಶಾಸ್ತ್ರಿಯವರನ್ನು ಬಿ.ಜೆ.ಪಿ. ಯಿಂದ ಬೆಂಬಲಿಸಿ ಬಿ.ಜೆ.ಪಿ. ಸೇರ್ಪಡೆಯಾಗುವ ಯೋಜನೆಯೊಂದಿಗೆ ಶಾಸ್ತ್ರಿ ಜೊತೆ ಬಹುತೇಕ ಕಾಂಗ್ರೆಸ್‌ ಬೆಂಬಲಿತ ಸದಸ್ಯರು ನಿಂತಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಪ್ರಮುಖರು ಕೂಡಾ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಮೂಲಕ ವಿವೇಕ ಭಟ್‌ ರಿಗೆ ಕೈಕೊಟ್ಟು ಶಾಸ್ತ್ರಿ ಬೆಂಬಲಿಸಿದ್ದಾರೆ ಎನ್ನಲಾಗುತ್ತಿದೆ.

ಶಿಕ್ಷಿತ,ನಿಷ್ಣಾತ ರಾಜಕೀಯ, ವ್ಯವಹಾರಿಕ ಚತುರರಾಗಿರುವ ಶಾಸ್ತ್ರಿ ಕೆ.ಡಿ.ಸಿ.ಸಿ. ಬ್ಯಾಂಕ್‌ ಗೆ ಸಿದ್ಧಾಪುರದ ಸಮರ್ಥ ಪ್ರತಿನಿಧಿಯಾಗಿದ್ದಾರೆ ಎನ್ನುವ ಮೆಚ್ಚುಗೆ ಇದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *