ಮಾಧ್ಯಮಗಳು ಬಿ.ಜೆ.ಪಿ. ವಕ್ತಾರಿಕೆ ಮಾಡಬಾರದು -ಸಿದ್ಧರಾಮಯ್ಯ

ಕೆಲವು ಮಾಧ್ಯಮಗಳು,ಮಾಧ್ಯಮ ಪ್ರತಿನಿಧಿಗಳು ಬಿ.ಜೆ.ಪಿ. ಪರವಾಗಿ ವಕ್ತಾರಿಕೆ ಮಾಡುತ್ತಿವೆ ಎಂದು ಬೇಸರಿಸಿದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬಿ.ಜೆ.ಪಿ.ಯವರು ಹಾಗೆಂದರು, ಹೀಗೆಂದರು ಎನ್ನುವುದರ ಬದಲು ಮಾಧ್ಯಮ ಪ್ರತಿನಿಧಿಗಳು ರಾಜ್ಯದ ಒಳಿತು ಕೆಡುಕಿನ ಬಗ್ಗೆ ಚರ್ಚಿಸಬೇಕು ಎಂದು ತಿಳಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದ ಖಾಸಗಿ ಹೋಟೆಲ್‌ ಉದ್ಘಾಟನಾ ಸಮಾರಂಭದಲ್ಲಿ  ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಮಕ್ಕಳಿಗೆ ಪ್ರೇರಣೆ ನೀಡುವ ಉತ್ತಮ ವ್ಯಕ್ತಿಗಳಾಗುವ ಮಾದರಿ ವ್ಯಕ್ತಿತ್ವಗಳನ್ನು ಪರಿಚಯಿಸಬೇಕು. ಬಿ.ಜೆ.ಪಿ.ಯವರಿಗೆ ಆರೋಪಿಸುವುದು, ಸುಳ್ಳು ಹೇಳುವುದು ಬಿಟ್ಟರೆ ಬೇರೆ ಕೆಲಸವಿಲ್ಲ. ಮಾಧ್ಯಮಗಳೂ ಬಿ.ಜೆ.ಪಿ.ಯ ವಕ್ತಾರಿಕೆ ಮಾಡುವುದರಲ್ಲಿ ಯಾವ ಪುರುಷಾರ್ಥವಿದೆ. ರಾಜ್ಯದ ಆಗು ಹೋಗುಗಳ ಬಗ್ಗೆ ಚರ್ಚಿಸಬೇಕಾದ ಕೆಲವು ಮಾಧ್ಯಮಗಳು ಬಿ.ಜೆ.ಪಿ. ಪರವಾಗಿ ವಕಾಲತ್ತು ವಹಿಸುತ್ತಾ ವಕ್ತಾರಿಕೆ ಮಾಡುತ್ತಿವೆ ಇದು ಉತ್ತಮ ಸಮಾಜದ ಗುಣಲಕ್ಷಣವಲ್ಲ ಎಂದರು.

ಶಿರಸಿ ಪತ್ರಕರ್ತರು ಆರೆಸ್ಸೆಸ್‌ ಮೈಂಡಾ ದೇಶಪಾಂಡೆ….. ಮಾಧ್ಯಮಗೋಷ್ಠಿಯಲ್ಲಿ ದೇಶ,ರಾಜ್ಯದ ವಿದ್ಯಮಾನ, ಪ್ರಸ್ತುತ ವಿದ್ಯಮಾನಗಳಿಗಿಂತ ಹೆಚ್ಚಾಗಿ ಮಂದಿರ, ಮಸೀದಿಗಳ ಬಗ್ಗೆ ಕೆಲವು ಪತ್ರಕರ್ತರು ಸಿದ್ಧರಾಮಯ್ಯ ನವರನ್ನು ಪ್ರಶ್ನಿಸಿದರು. ಈ ಬಗ್ಗೆ ಅಸಮಾಧಾನದಿಂದಲೇ ಪ್ರತಿಕ್ರೀಯಿಸಿದ ಸಿದ್ಧರಾಮಯ್ಯ ಮಾಧ್ಯಮಗೋಷ್ಠಿ ಮೊಟಕುಗೊಳಿಸಿ ತೆರಳುವ ಸಂದರ್ಭದಲ್ಲಿ ಮಾಜಿ ಸಚಿವ ದೇಶಪಾಂಡೆಯವರನ್ನು ಉದ್ದೇಶಿಸಿ ಇದೇನು ದೇಶಪಾಂಡೆ ಶಿರಸಿಯ ಪತ್ರಕರ್ತರು ಆರೆಸ್ಸೆಸ್‌ ಮೈಂಡಾ ಎಂದರು. ಹೌದು ಎಂಬಂತೆ ದೇಶಪಾಂಡೆ ನಕ್ಕು ಸುಮ್ಮನಾದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *