ವಿಧಾನಸಭಾ ಅಧ್ಯಕ್ಷರ ಮಲತಾಯಿಧೋರಣೆ,ಮೂಲಕಾರ್ಯಕರ್ತರ ಕಡೆಗಣನೆ ವಿರೋಧಿಸಿ ಹರೀಶ್‌ ಗೌಡರ್‌ ರಾಜೀನಾಮೆ

ಪಕ್ಷದ ಸಾಮಾನ್ಯ ಕಾರ್ಯಕರ್ತರ ಕಡೆಗಣನೆ ನಿಷ್ಠಾವಂತರ ಅಪಹಾಸ್ಯ ಮಾಡುತ್ತಾ ಅನ್ಯಪಕ್ಷಗಳ ಜನರಿಗೆ ಪ್ರಶಸ್ತಿ,ಪುರಸ್ಕಾರ ಕೊಡಿಸುತ್ತಾ ಸ್ವಪಕ್ಷದಲ್ಲಿ ಒಡುಕು ಮೂಡಿಸಿ ಅನ್ಯ ಪಕ್ಷಗಳ ನಾಯಕರ ಜೊತೆಗೆ ಹೊಂದಾಣಿಕೆ ಮಾಡುವ ಸ್ಥಳಿಯ ಶಾಸಕ ಮತ್ತು ರಾಜ್ಯದ ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ನಡವಳಿಕೆ ವಿರೋಧಿಸಿ ಸಿದ್ಧಾಪುರ ತಾಲೂಕಾ ಯುವಮೋರ್ಚಾ ಅಧ್ಯಕ್ಷತೆಗೆ ರಾಜೀನಾಮೆ ನೀಡಿರುವುದಾಗಿ ಹರೀಶ್‌ ಗೌಡರ್‌ ಮಳಲಿಕೊಪ್ಪ ಪ್ರಕಟಿಸಿದ್ದಾರೆ.

ಸಿದ್ಧಾಪುರ ಬಿ.ಜೆ.ಪಿ. ಕಛೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ವಿವರಣೆ ನೀಡಿದ ಅವರು ಹಿಂದಿನ ಚುನಾವಣೆಗಳಲ್ಲಿ ಬಿ.ಜೆ.ಪಿ. ಆಯ್ಕೆಯಾದರೆ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುತ್ತೇವೆ ಎಂದು ಜನರ ಬಳಿ ಮತಯಾಚಿಸಿದ್ದೆವು. ಈಗ ಕ್ಷೇತ್ರದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ ನಾವೇ ಆಯ್ಕೆ ಮಾಡಿದ ಶಾಸಕರು ಅದಕ್ಕೆ ಸಹಕರಿಸುತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಬಿ.ಜೆ.ಪಿ. ತತ್ವ-ಸಿದ್ಧಾಂತ ನಂಬಿ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತಿದ್ದೇವೆ ಆದರೆ ನಮ್ಮ ಶಾಸಕರು ಅನ್ಯ ಪಕ್ಷಗಳ ಜನರಿಗೆ ಪ್ರಶಸ್ತಿ ಪುರಸ್ಕಾರ ಕೊಡಿಸುವುದು, ಸರ್ಕಾರದ ನೇಮಕಾತಿಗಳಿಗೆ ಸಹಕರಿಸುವುದು ಮಾಡುತಿದ್ದಾರೆ. ಗುತ್ತಿಗೆ ಕೆಲಸ ನೀಡಿಕೆ, ಅನ್ಯರ ಓಲೈಕೆ ಮಾಡುತ್ತಾ ಪಕ್ಷ, ಸಂಘಟನೆಗೆ ದುಡಿದವರಿಗೆ ಅನ್ಯಾಯ ಮಾಡುತಿದ್ದಾರೆ.

ಈ ಅವ್ಯವಸ್ಥೆ, ನಿಷ್ಟಾವಂತರ ಕಡೆಗಣಗಳಿಂದ ಬೇಸತ್ತು ಬಿ.ಜೆ.ಪಿ. ತಾಲೂಕಾ ಯುವಮೋರ್ಚಾ ಅಧ್ಯಕ್ಷತೆಗೆ ರಾಜೀನಾಮೆ ನೀಡಿದ್ದೇನೆ. ನನ್ನೊಂದಿಗೆ ಚಂದನ ಶಾಸ್ತ್ರಿ ಕೂಡಾ ರಾಜೀನಾಮೆ ನೀಡಿದ್ದಾರೆ ಎಂದು ಹರೀಶ್‌ ಗೌಡರ್‌ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *