ಜೆ.ಡಿ.ಎಸ್.‌ ಬಗ್ಗೆ ಹೊರಟ್ಟಿ ಮೃಧು ಧೋರಣೆ…ಜಾದಳಕ್ಕೆ ದ್ರೋಹ ಮಾಡಲ್ಲ ಎಂದ ಬಿ.ಜೆ.ಪಿ. ಅಭ್ಯರ್ಥಿ!

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಬಿ.ಜೆ.ಪಿ. ವಿಧಾನಪರಿಷತ್‌ ಚುನಾವಣೆಯ ಅಭ್ಯರ್ಥಿ ಬಸವರಾಜ್‌ ಹೊರಟ್ಟಿ ಯಾವುದೇ ನಾಯಕರು ಬಿ.ಜೆ.ಪಿ.ಗೆ ಬರುವುದು ಅವರ ವೈಯಕ್ತಿಕ ವಿಚಾರ ಮತ್ತು ಬಿ.ಜೆ.ಪಿ.ಪಕ್ಷದ ವಿಚಾರ ಅದರ ಬಗ್ಗೆ ನಾನೇನೂ ಹೇಳಲ್ಲ. ನಾನು ಬಿ.ಜೆ.ಪಿ.ಗೆ ಯಾರನ್ನೂ ಆಹ್ವಾನಿಸಿಲ್ಲ ಬಿ.ಜೆ.ಪಿ ಸೇರುತ್ತೇನೆ ಎಂದು ಬಂದ ಕೆಲವರಿಗೆ ನಾನೇ ಬೇಡ ಎಂದು ತಡೆದಿದ್ದೇನೆ ಎನ್ನುವ ಮೂಲಕ ಹೊರಟ್ಟಿ ಕತೂಹಲ ಮೂಡಿಸಿದ್ದಾರೆ.

ಜಾತ್ಯಾತೀತ ಜನತಾದಳದಿಂದ ನಾನು ಯಾರನ್ನೂ ಬಿ.ಜೆ.ಪಿ.ಗೆ ತಂದಿಲ್ಲ. ಜಾ.ದಳದಿಂದ ಬಿ.ಜೆ.ಪಿ. ಬರಲಿದ್ದ ಕೆಲವರನ್ನೂ ನಾನೇ ತಡೆದಿದ್ದೇನೆ ಎಂದು ನೇರವಾಗಿ ಹೇಳಿರುವ ಪಶ್ಚಿಮ ಶಿಕ್ಷಕರ‌ ಕ್ಷೇತ್ರದ ವಿಧಾನಪರಿಷತ್ ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್‌ ಹೊರಟ್ಟಿ ನಾನು ಜೆ.ಡಿ.ಎಸ್.‌ ಗೆ ದ್ರೋಹ ಬಗೆಯಲ್ಲ. ಸ್ವತಂತ್ರವಾಗಿ ಸ್ಫರ್ಧಿಸಿ,ರಾಮಕೃಷ್ಣ ಹೆಗಡೆಯವರ ಶಿಷ್ಯನಾಗಿ ನಾಲ್ವತ್ತೈದು ವರ್ಷ ರಾಜಕಾರಣ ಮಾಡಿದ್ದೇನೆ. ಜನತಾದಳ ಜಾತ್ಯಾತೀತ ಪಕ್ಷದಿಂದಲೂ ಆಯ್ಕೆಯಾಗಿ ಮಂತ್ರಿಯಾಗಿ ವಿಧಾನಪರಿಷತ್‌ ಸಭಾಪತಿಯಾಗಿ ಬೆಳೆದಿದ್ದೇನೆ. ನನ್ನಿಂದ ಜೆ.ಡಿ.ಎಸ್.ಗೆ ಮೋಸವಾಗಲ್ಲ ಎಂದು ಭರವಸೆ ನೀಡಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿರುವ ಹೊರಟ್ಟಿ ನಾನು ಯಾರಿಗೋ ಹೆದರಿ,ಯಾರದೋ ಒತ್ತಡಕ್ಕೆ ಮಣಿದು ಬಿ.ಜೆ.ಪಿ. ಸೇರಿಲ್ಲ ಕೆಲವು ಪ್ರಮುಖರು ವಿಶೇಶವಾಗಿ ಶಿಕ್ಷಕರು ಒತ್ತಾಯಿಸಿದ್ದರಿಂದ ಬಿ.ಜೆ.ಪಿ. ಸೇರಿದ್ದೇನೆ. ಜಾತ್ಯಾತೀತ ಜನತಾದಳದ ಅಭ್ಯರ್ಥಿ ನನ್ನ ಶಿಷ್ಯ, ಕಾಂಗ್ರೆಸ್‌ ಅಭ್ಯರ್ಥಿ ಬಿಟ್ಟರೆ ಉಳಿದ೫ ಅಭ್ಯರ್ಥಿಗಳು ನನಗೆ ಲೆಕ್ಕಕ್ಕಿಲ್ಲ ಎಂದರು. ಬಿ.ಜೆ.ಪಿ. ಅಭ್ಯರ್ಥಿಯಾಗಿ ಬಿ.ಜೆ.ಪಿ. ಪಕ್ಷಕ್ಕೆ ಅಹಿತಕರವಾಗಿ,ಜೆ.ಡಿ.ಎಸ್.ಗೆ ಪೂರಕವಾಗಿ ಮಾತನಾಡಿದ್ದು ಚರ್ಚೆಯ ವಿಷಯವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *