ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ... Read more »
ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ಸಿದ್ದಾಪುರ ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿವಿಧೆ... Read more »
ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ... Read more »
ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ vss ಆಡಳಿತ ಸಮೀತಿ ಸಹಾಯಕ ಪ್ರಬಂಧಕರಿಗೆ ದೂರು ನೀಡಿದೆ. ಆಡಳಿತ ಸಮೀತಿ ನೀಡಿದ ವರದಿ/... Read more »
ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ ಆಸ್ತಿ ಮುಟ್ಟುಗೋಲು ಹಾಕಿ ಮುಂದಿನ ಕ್ರಮ ಜರುಗಿಸಬೇಕೆಂದು vss ಸದ ಸ್ಯರ ಪರವಾಗಿ ಸಹಕಾರಿ... Read more »
. ಕೋಲಶಿರಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘವನ್ನು next ಲೆವೆಲ್ ಗೆ ಒಯ್ಯುವ ಭ್ರಾಂತಿ ಹುಟ್ಟಿಸಿದ ಮಾರುತಿ ಮಾತಿಗೆ ಎಲ್ಲರೂ ತಲೆದೂಗಲು ಇಷ್ಟೇ ಕಾರಣ ಸಾಕಿತ್ತು…ಬಗಲಚೀಲದಲ್ಲಿ ಹಣ ತುಂಬಿಕೊಂಡು ಬಂದು ಆಡಳಿತ ಮಂಡಳಿ ಎದುರೇ ಅಂಗಡಿ ಬಿಚ್ಚಿಕೊಂಡಂತೆ ಕೂತಿರುತ್ತಿದ್ದ... Read more »
ಮಾರುತಿ ಯಶವoತ್ ಮಾಳವಿ… ೨೦ ವರ್ಷಗಳ ಹಿಂದೆ ಸೈಕಲ್ ಏರಿ ಕೋಲಶಿರಸಿ ಗೆ ಬಂದು ಇಲ್ಲಿ vss ceo ಆದ ಹಿಂದೆ ದೊಡ್ಡ ಕತೆಯೇ ಇದೆ. ಕೂಡು ಕುಟುಂಬದ ಮಾರುತಿ ಅದ್ಹೇಗೋ ಡಿಗ್ರಿ ಮಾಡಿಕೊಂಡಿದ್ದ ಡಿಗ್ರಿ ಮುಗಿಯುವ ಮೊದಲೇ ಅಪ್ಪನನ್ನು... Read more »
ಉತ್ತರ ಕನ್ನಡವಷ್ಟೇ ಅಲ್ಲ… ಇಡೀ ರಾಜ್ಯದ ಗಮನ ಸೆಳೆದ ಹಗರಣವಿದು… ಯಕಶ್ಚಿತ್ vss ಕಾರ್ಯವಿರ್ವಾಹಕ ಬರೋಬ್ಬರಿ ಹತ್ತು ಕೋಟಿಗೂ ಹೆಚ್ಚು ಅಪರಾ.. ತಪರಾ ಮಾಡಿದ ಬೃಹತ್ ಹಗರಣವಿದು…. ಉತ್ತರಕನ್ನಡ ಜಿಲ್ಲೆ ಸಿದ್ದಾಪುರದ ಕೋಲ್ಶಿರಸಿಯ ಪ್ರಾಥಮಿಕ ವ್ಯವಸಾಯ ಸಹಕಾರಿ ಸಂಘದ ಕತೆ... Read more »
ರಾಜ್ಯದ ೨೬ ಈಡಿಗ ಉಪ ಪಂಗಡಗಳನ್ನು ಸೇರಿಸಿದ ಮಾಜಿಮುಖ್ಯಮಂತ್ರಿ ಎಸ್. ಬಂಗಾರಪ್ಪ & ಅವರ ಪುತ್ರ ಸಚಿವ ಮಧು ಬಂಗಾರಪ್ಪಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ಮುಖಂಡರು ಎಚ್ಚರಿಕೆ... Read more »
ಕೋಲ್ ಸಿರ್ಸಿ ಸರ್ಕಾರಿ ಪಿಯು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಚಂದ್ರಗುತ್ತಿ ಮಂಜಪ್ಪ ಎಂ.ಜಿ. ಆಗಸ್ಟ್ 31 ಕ್ಕೆ ಸೇವಾನಿವೃತ್ತಿ ಚಂದ್ರಗುತ್ತಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸಿ, ನಿರಂತರ ಶೈಕ್ಷಣಿಕ ಮಾರ್ಗದರ್ಶನ ನೀಡುತ್ತಾ ಬಂದಿರುವ ಉತ್ತರ... Read more »