puc ಸಾಧನೆ…ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ 

ಸಿದ್ಧಾಪುರ, ಅಣಲೇಬೈಲ್ ಗ್ರಾಮ ಪಂಚಾಯತ್ ಹೇರೂರ ಸಿದ್ದಿ ವಿನಾಯಕ ದೇವಸ್ಥಾನ ದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸಲಾಯಿತು.
ತಹಶಿಲ್ದಾರ ಸಂತೋಷ ಭಂಡಾರಿ ದೀಪ ಬೆಳಗುವುದರ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀ ಪ್ರಶಾಂತ ರಾವ್,ಅಣಲೇಬೈಲ್ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಂಗಲಾ ಹೆಗಡೆ, ಉಪಾಧ್ಯಕ್ಷ ರಾದ ಶ್ರೀ ಚಂದ್ರಶೇಖರ ಗೌಡ, ಸೇ.ಸ.ಸಂಘದ ಅಧ್ಯಕ್ಷರಾದ ಶ್ರೀ ಜಿ.ಬಿ.ಭಟ್ ನೆಲೆಮಾವ,ಮಾಜಿ ಜಿ.ಪಂ.ಸದಸ್ಯರಾದ.ಎಂ.ಜಿ.ಹೆಗಡೆ,ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ೩೫ ಅರ್ಜಿಗಳು ಸ್ವೀಕೃತ ವಾದವು.ಈ ಪೈಕಿ ಸ್ಥಳದಲ್ಲಿ ಕೆಲವು ಅರ್ಜಿಗಳನ್ನು ನಿಖಾಲೆ ಗೊಳಿಸ ಲಾಯಿತು.ಹಾಗೂ ವಿವಿಧ ಯೋಜನೆಯಡಿಯಲ್ಲಿ ಮಂಜೂರಾದ ಮಾಶಾಸನಗಳ ಆದೇಶ ಪ್ರತಿಯನ್ನು ಹಾಗೂ ಪಡಿತರ ಚೀಟಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣಾ ಪಕ್ವಾಡ ಕಾರ್ಯಕ್ರಮ ನಡೆಸಲಾಯಿತು.ಸರಕಾರಿ ಆಸ್ಪತ್ರೆ ಯ ಆವಾರದಲ್ಲಿ ಸಸಿಗಳನ್ನು ನೆಡಲಾಯಿತು.ಹಾಗೂ ನೆಲೆಮಾವ ಪರಿಶಿಷ್ಟ ಜನಾಂಗದವರ ಕಾಲನಿಗೆ ಭೆಟಿ ನೀಡಿ ಕುಂದುಕೊರತೆಗಳನ್ನು ವಿಚಾರಮಾಡಲಾಯಿತು.

ಬಿಳಗಿ ಕಾಲೇಜ್‌ ಫಲಿತಾಂಶ… ಸಿದ್ದಾಪುರ: ತಾಲೂಕಿನ ಬಿಳಗಿಯ ಜ್ಞಾನಸಾಗರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 77. 65 ಫಲಿತಾಂಶ ದಾಖಲಿಸಿರುತ್ತದೆ.
ಪರೀಕ್ಷೆಗೆ ಹಾಜರಾದ 85 ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ 71.19 % ವಾಣಿಜ್ಯ ವಿಭಾಗದಲ್ಲಿ 92.31 ಫಲಿತಾಂಶ ದಾಖಲಾಗಿದ್ದು, ಕಲಾವಿಭಾಗದಲ್ಲಿ ಮೂರು, ಮತ್ತು ವಾಣಿಜ್ಯ ವಿಭಾಗದಲ್ಲಿ ನಾಲ್ಕು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇವರ ಸಾಧನೆಗೆ ಪ್ರಾಚಾರ್ಯರು, ಪಾಲಕರು, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸಿದ್ದಾಪುರ: ಪಟ್ಟಣದ ಎಂ ಜಿ ಸಿ ಪದವಿ ಪೂರ್ವ ಮಹಾವಿದ್ಯಾಲಯವು 2021-22 ಸಾಲಿನ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ
92% ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ 94% ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ 84% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 7 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಸಂಖ್ಯಾಶಾಸ್ತ್ರದಲ್ಲಿ ಎರಡು, ಲೆಕ್ಕಶಾಸ್ತ್ರದಲ್ಲಿ ಒಬ್ಬರು, ಹಾಗೂ ಸಂಸ್ಕೃತದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಪಡೆದು ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಶಿಕ್ಷಣ ಪ್ರಸಾರಕ ಸಮಿತಿಯ ಛೇರ್ಮನ್ ವಿನಾಯಕರಾವ್ ಜಿ ಹೆಗಡೆ, ಪ್ರಚಾರ್ಯರು ಹಾಗೂ ಸಿಬ್ಬಂದಿ ಗಳು ಅಭಿನಂದನೆ ಸಲ್ಲಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *