kargil memory-ಕಾರ್ಗಿಲ್‌ ವಿಜಯ ದಿವಸ್‌ ಆಚರಣೆ

ಸಿದ್ದಾಪುರದ ನಿವೃತ್ತ ಸೈನಿಕರ ಸಂಘ ಹಾಗೂ ಗೆಳೆಯರ ಬಳಗದ ವತಿಯಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು, ರಾಮಕೃಷ್ಣ ಹೆಗಡೆ ವ್ರತ್ತದಲ್ಲಿ ಆರಂಭ ವಾದ ಪಂಜಿನ ಮೆರವಣಿಗೆಗೆ ಡಾ ಶೀಧರ ವೈದ್ಯ ಚಾಲನೆ ನೀಡಿದರು ಮೆರವಣಿಗೆ ಯು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿತು ಮೆರವಣಿಗೆ ಯಲ್ಲಿಕರಾಟೆ ತರಬೇತಿ ವಿದ್ಯಾರ್ಥಿ ಗಳು ಗಮನ ಸೆಳೆದರು ಈ ಸಂದರ್ಭದಲ್ಲಿ ನಿವೃತ್ತ ನೌಕರರು, ನಿವ್ರತ್ತ ಸೈನಿಕರು ಪ ಪಂ ಸದಸ್ಯರು, ಹಿರಿಯ ನಾಗರಿಕರು ಸಾರ್ವಜನಿಕ ರು ಉಪಸ್ಥಿತರಿದ್ದರು.

https://www.facebook.com/samaajamukhi.net

ನೀರಿನೊಳಗೆ ‘ಕಾರ್ಗಿಲ್​ ವೀರ’ ವಿಕ್ರಮ್ ಬಾತ್ರಾ ಚಿತ್ರ ಬಿಡಿಸಿದ ಕಲಾವಿದ: ಯುಆರ್​​ಎಫ್​ ವಿಶ್ವ ದಾಖಲೆ

Thumbnail image

ತಿರುವನಂತಪುರಂ (ಕೇರಳ): ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ನಿಮಿತ್ತ ಕೇರಳದ ತಿರುವನಂತಪುರಂನ ಪಂಗೋಡ್ ಮಿಲಿಟರಿ ಸ್ಟೇಷನ್​ನಲ್ಲಿ ಕಲಾವಿದ ‘ದಾ ವಿನ್ಸಿ’ ಸುರೇಶ್ ಪರಮವೀರ ಚಕ್ರ ಪುರಸ್ಕೃತ, ಹುತಾತ್ಮ ಕ್ಯಾಪ್ಟನ್​ ವಿಕ್ರಮ್ ಬಾತ್ರಾ ಅವರ ಭಾವಚಿತ್ರವನ್ನು ನೀರಿನಲ್ಲಿ ಟೈಲ್ಸ್ ಬಳಸಿ ಬಿಡಿಸಲಾಗಿದ್ದು, ಯುಆರ್​​ಎಫ್ (ಯುನಿವರ್ಸಲ್ ರೆಕಾರ್ಡ್ಸ್ ಫೋರಂ) ವಿಶ್ವ ದಾಖಲೆಗೆ ಪಾತ್ರವಾಗಿದೆ. ನೀರಿನೊಳಗೆ 1,500 ಚದರ ಅಡಿ ವಿಕ್ರಮ್ ಬಾತ್ರಾ ಅವರ ಭಾವಚಿತ್ರ ಪೂರ್ಣಗೊಳಿಸಲು ಎಂಟು ಗಂಟೆಗಳ ಸಮಯ ತೆಗೆದುಕೊಳ್ಳಲಾಯಿತು. ಸ್ಥಳದಲ್ಲಿ ಉಪಸ್ಥಿತರಿದ್ದ ಯುಆರ್‌ಎಫ್ ಅಧಿಕಾರಿಗಳು ಪ್ರಮಾಣಪತ್ರವನ್ನು ಕಲಾವಿದ ಸುರೇಶ್ ಅವರಿಗೆ ವಿತರಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *