ಪತ್ತೆಯಾಗದ ಪೆಟ್ರೋಲ್‌ ಬಂಕ್‌ ದರೋಡೆ ಜಾಲ!

ಕಳೆದ ಎರಡು ದಿವಸಗಳ ಹಿಂದೆ ಹಾಡುಹಗಲೇರಾಜಾರೋಷವಾಗಿ ಸಿದ್ಧಾಪುರದ ನಿಸರ್ಗ ಪೆಟ್ರೋಲ್‌ ಬಂಕ್‌ ನಲ್ಲಿ ೪೧ ಸಾವಿರ ಎಗರಿಸಿ ಪರಾರಿಯಾದ ಆಗಂತುಕನ ಹಿಂದೆ ದರೋಡೆಕೋರರ ಜಾಲವಿರುವ ಬಗ್ಗೆ ವದಂತಿಗಳು ಹಬ್ಬ ತೊಡಗಿವೆ. ಸಿದ್ಧಾಪುರದ ನಿಸರ್ಗ ಪೆಟ್ರೋಲ್‌ ಬಂಕ್‌ ನಲ್ಲಿ ಕಳ್ಳತನ ಮಾಡಿದ ವ್ಯಕ್ತಿ ಕೇರಳದ ನಂಬರ್‌ ಪ್ಲೇಟ್‌ ಹೊಂದಿದ್ದ ವಾಹನ ಬಳಸಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ ಪ್ರಕಾರ ಕಳೆದ ತಿಂಗಳೊಪ್ಪತ್ತಿನ ಅವಧಿಯಲ್ಲಿ ರಾಜ್ಯದ ಅನೇಕ ಕಡೆ ಇದೇ ಮಾದರಿಯ ಕಳ್ಳತನಗಳಾಗಿವೆ. ವಿದ್ಯಾವಂತ ಸುಸಂಸ್ಕೃತರಂತೆ ಬರುವ ಕಳ್ಳ ಹಣಕಾಸಿನ ವ್ವವಹಾರದ ಪ್ರದೇಶದ ಜನರ ಗಮನವನ್ನು ಬೇರೆಡೆ ಸೆಳೆದು ಚಾಲಾಕಿತನದಿಂದ ಹಣ ಎಗರಿಸುವ ಪ್ರಯತ್ನ ಮಾಡುತ್ತಾನೆ. ಇಂಥ ಪ್ರಯತ್ನ ಮಾಡುವ ಯತ್ನದಲ್ಲಿ ನೂರಕ್ಕೆ ೯೯% ಜಯಗಳಿಸುವ ಈ ಕಳ್ಳರು ಹಣ ಎಗರಿಸದೆ ಕಾಲು ಕಿತ್ತದ್ದೇ ಇಲ್ಲ. ಈ ಬಗ್ಗೆ ರಾಜ್ಯದ ಅನೇಕ ಕಡೆ ದೂರುಗಳು ದಾಖಲಾಗಿದ್ದು ಖಚಿತ ಸುಳಿವು,ವಿಶೇಶ ತನಿಖೆಗಳ ಆಧಾರದಲ್ಲಿ ಈ ಕಳ್ಳರ ಹೆಡೆಮುರಿಗೆ ಕಟ್ಟಲು ಪೊಲೀಸ್‌ ಪ್ರಯತ್ನ ಸಾಗಿದೆ. ಒಂದು ಪ್ರಕರಣದಲ್ಲಿ ಆರೋಪಿ ಸೆರೆಯಾದರೆ ಅನೇಕ ಪ್ರಕರಣಗಳ ಸುಳಿವು ದೊರೆಯಬಹುದೆನ್ನುವ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಈ ಕಳ್ಳರು ಎಲ್ಲಿಯವರೆಗೆ ಚಳ್ಳೆಹಣ್ಣು ತಿನ್ನಿಸಬಹುದೆನ್ನುವ ಕುತೂಹಲವಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *