ಕನ್ನಡ ನೆಲದ ಸ್ವಾತಂತ್ರ್ಯ ಹೋರಾಟದ ಸ್ಮರಣೆ

೧೮೫೭ ರ ಸಿಪಾಯಿ ದಂಗೆ ಮೊದಲು ದೇಶದ ಹಲವು ಭಾಗಗಳಲ್ಲಿ ಬ್ರಟೀಷರ ವಿರುದ್ಧ ಬಂಡಾಯವೆದ್ದಿದ್ದ ದೇಶಪ್ರೇಮಿಗಳಲ್ಲಿ ಟಿಪ್ಪುಸುಲ್ತಾನ್‌,ರಾಣಿ ಕಿತ್ತೂರ್‌ ಚೆನ್ನಮ್ಮ ಮತ್ತು ಗಲಗಲಿಯ ಬೇಡರು ಸೇರುತ್ತಾರೆ. ಇದು ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪ್ರಾಮುಖ್ಯತೆಗೆ ಸಾಕ್ಷಿ ಎಂದು ಪತ್ರಕರ್ತ ಕನ್ನೇಶ್ವರ ನಾಯ್ಕ ಕೋಲಶಿರ್ಸಿ ಹೇಳಿದರು.

ಅವರು ಸಾಗರ ತಾಲೂಕಿನ ಸೈದೂರು ಶಾಂತವೇರಿ ಗೋಪಾಲಗೌಡ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ಅಮೃತಮಹೋತ್ಸವ ವಿಶೇಶ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲಾ ಕಾಲಗಳಲ್ಲೂ ಸತ್ಯ ಹೇಳುವವರು, ಸುಳ್ಳು ಪ್ರಚಾರ ಮಾಡುವವರು ಇರುತ್ತಾರೆ. ಇಂದಿನ ಆಡಳಿತದಲ್ಲಿ ರೈತರು ಹೊಲಮನೆ ರಕ್ಷಣೆಗೆ ಇಟ್ಟುಕೊಳ್ಳುವ ಪರವಾನಗಿ ಸಹಿತ ಬಂದೂಕಿನ ವಾರ್ಷಿಕ ತೆರಿಗೆಯನ್ನು ಹೆಚ್ಚಿಸಲಾಗಿದೆ. ಲೈಸನ್ಸ್‌ ಹೊಂದಿದ ರೈತ ಬಂದೂಕಿನ ಪರವಾನಗಿಯನ್ನು ಪ್ರತಿವರ್ಷ ನವೀಕರಿಸಬೇಕು. ರೈತನ ಭೂಮಿ ಹಕ್ಕು,ಕೃಷಿ ಉತ್ಫನ್ನ ಮಾರುಕಟ್ಟೆ ನಿಯಮಗಳಲ್ಲಿ ಬದಲಾವಣೆ ತಂದು ರೈತರಿಗೆ ದ್ರೋಹ ಬಗೆದು ಉದ್ಯಮಿಗಳಿಗೆ ಸಹಕರಿಸಲಾಗುತ್ತದೆ. ಹಿಂದೆ ಕೂಡಾ ಬ್ರಟೀಷರ ತೆರಿಗೆ ನೀತಿ, ರೈತವಿರೋಧ, ಶಸ್ತ್ರಾಸ್ತ್ರ ಕಾನೂನುಗಳಂಥ ಜನವಿರೋಧಿ ಕಾಯಿದೆ ಕಾನೂನುಗಳ ವಿರುದ್ಧವೇ ಸ್ವಾತಂತ್ರ್ಯ ಹೋರಾಟ ಮೊದಲ್ಗೊಂಡು ಬಲವಾದದ್ದು ಎಂದು ಪ್ರತಿಪಾದಿಸಿದರು.

ಗಾಂಧಿ ಭಾರತಕ್ಕೆ ರಾಷ್ಟ್ರಪಿತ ಆದರೆ ಮಹಾತ್ಮಾಗಾಂಧಿ ಮತ್ತು ಡಾ. ಅಂಬೇಡ್ಕರ್‌ ಅಂತರರಾಷ್ಟ್ರೀ ಯ ನಾಯಕರು ಗಾಂಧಿಜಿ ಜಗತ್ತಿಗೆ ಶಾಂತಿ. ಅಹಿಂಸೆ,ಸತ್ಯಾಗ್ರಹಗಳ ಕೊಡುಗೆ ನೀಡಿದ ವಿಶ್ವನಾಯಕ. ಪ್ರಪಂಚದಲ್ಲಿ ಸತ್ಯ, ಅಹಿಂಸೆ, ಸತ್ಯಾಗ್ರಹಗಳಿಂದ ಸ್ವತಂತ್ರವಾದ ದೇಶ ಭಾರತವೊಂದೇ ಎಂಬುದು ನಮ್ಮ ಹೆಗ್ಗಳಿಕೆ ಎಂದರು.

ಸುರೇಶ್‌ ಕೆ.ಎಚ್.ಸ್ವಾಗತಿಸಿದರು. ಕನ್ನಪ್ಪ ಮಾಸ್ತರ್‌ ಮಾತನಾಡಿದರು,ಶಿವಾನಂದ ಎಚ್.ಕೆ.ನಿರೂಪಿಸಿದರು. ಮುಖ್ಯೋಪಾಧ್ಯಾಯ ಎಸ್.ಕೆ.ನಾಯ್ಕ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮಕ್ಕೆ ಪ್ರೇಮಾ ನಾಯ್ಕ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *