ಶಿರಳಗಿ ಮತ್ತು ಬಾಳೇಸರಗಳಲ್ಲಿ ಅಮೃತಮಹೋತ್ಸವ ಆಚರಣೆ

ಶಿರಳಗಿ ಗ್ರಾಮಪಂಚಾಯತದಲ್ಲಿ ಅಮೃತಮಹೋತ್ಸವ
ಸಿದ್ದಾಪುರ
ಭಾರತದ ಸ್ವಾತಂತ್ರö್ಯದ ಅಮೃತಮಹೋತ್ಸವದ ನಿಮಿತ್ತ ತಾಲೂಕಿನ ಶಿರಳಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿರಳಗಿ ಗ್ರಾಮಪಂಚಾಯತ,ಸೇವಾ ಸಹಕಾರಿ ಸಂಘ, ಹಾಲು ಉತ್ಪಾದಕರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಗ್ರಾಮಪಂಚಾಯತ ಅಧ್ಯಕ್ಷೆ ಲತಾ ಆರ್.ನಾಯ್ಕ ಅಧ್ಯಕ್ಷತೆವಹಿಸಿದ್ದರು. ನಿವೃತ್ತ ಸೇನಾಧಿಕಾರಿ ವಿನಾಯಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ರಾಮಚಂದ್ರ ಕೆ.ನಾಯ್ಕ, ನಾರಾಯಣ ಕೆ.ನಾಯ್ಕ, ರವೀಂದ್ರ ಆರ್.ಹೆಗಡೆ, ಗಂಗಾಧರ ಕೊಳಗಿ,ಈರ ಕೆ.ನಾಯ್ಕ, ಕೆರೆಸ್ವಾಮಿ ಎಂ.ಗೌಡರ್, ಸೋಮಶೇಖರ ಎಸ್.ಗೌಡರ್, ರಘುನಂದನ ಎಸ್.ಭಟ್ ಇವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ ಪ್ರೌಢಶಾಲೆಗೆ ಮೊದಲ ೩ ಸ್ಥಾನಗಳನ್ನು ಪಡೆದ ಜೀವನ ನಾಯ್ಕ, ಮಾನಸ ನಾಯ್ಕ, ಮಾನ್ಯ ಎನ್.ಚೆನ್ನಯ್ಯ ಇವರನ್ನುಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.


ಗ್ರಾಮಪಂಚಾಯತ ಅಧ್ಯಕ್ಷೆ ಲತಾ ಆರ್.ನಾಯ್ಕ, ಉಪಾಧ್ಯಕ್ಷ ಶ್ರೀಕಾಂತ ಎಲ್. ಭಟ್ಟ, ಮುಖ್ಯ ಅತಿಥಿ ಗಂಗಾಧರ ಕೊಳಗಿ ಮಾತನಾಡಿದರು. ಸನ್ಮಾನಿತರ ಪರವಾಗಿ ಈರ ಕೆ.ನಾಯ್ಕ ಮಾತನಾಡಿದರು. ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪರಶುರಾಮಕೆ.ನಾಯ್ಕ,ಎಸ್.ಡಿ.ಎಂ.ಸಿ.ಅಧ್ಯಕ್ಷ ಆರ್.ಜಿ.ನಾಯ್ಕ ಕೋಡ್ಸರ,ತಾಲೂಕು ಸೇವಾದಳದ ಅಧ್ಯಕ್ಷ ನಾಗರಾಜ ಭಟ್ಟ ಕೆಕ್ಕಾರ,ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪ್ರೇಮಲತಾ ಹಾಗೂ ಗ್ರಾಪಂ ಸದಸ್ಯರು, ಊರ ನಾಗರಿಕರು, ಶಿಕ್ಷಕರು ಉಪಸ್ಥಿತರಿದ್ದರು.
ಪಿ.ಡಿ.ಓ.ಗೌರೀಶ ಹೆಗಡೆ ಸ್ವಾಗತಿಸಿದರು.ಪ್ರೌಢಶಾಲಾ ಶಿಕ್ಷಕಿ ಉಷಾ ನಿರೂಪಿಸಿದರು. ಗೋವಿಂದಪ್ಪ ವಂದಿಸಿದರು.

ಬಾಳೇಸರದಲ್ಲಿ ಅಮೃತಮಹೋತ್ಸವ
ಸಿದ್ದಾಪುರ
ತಾಲೂಕಿನ ಬಾಳೇಸರದಲ್ಲಿ ಸ್ವಾತಂತ್ರೊö್ಯÃತ್ಸವದ ಅಮೃತಮಹೋತ್ಸವವನ್ನು ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಊರಿನ ಹಿರಿಯ, ಶಾಲಾ ಸಂಸ್ಥಾಪಕರಲ್ಲಿ ಓರ್ವರಾದ ಶಂಕರ ಭಟ್ಟ ಮಸಗುತ್ತಿ ದಂಪತಿಗಳು ಅಮೃತಮಹೋತ್ಸವದ ಸವಿ ನೆನಪಿಗೆ ಶಾಲೆಗೆ ಎರಡು ಸ್ಮಾರ್ಟ ಟಿ.ವಿ.ಗಳನ್ನು ದೇಣಿಗೆಯಾಗಿ ನೀಡಿ ಕಾರ್ಯಕ್ರಮ ಉದ್ಘಾಟಿಸಿದರು. ಶಂಕರ ಭಟ್ಟ ದಂಪತಿಗಳನ್ನು ಹಾಗೂ ಇನ್ನೊಂದು ಟಿ.ವಿ. ನೀಡಿದ ಸೀತಾರಾಮ ಎಮ್.ಭಟ್ಟ ತಂಗರ‍್ಮನೆಯವರನ್ನು ಸನ್ಮಾನಿಸಲಾಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭಾಸ್ಕರ ಹೆಗಡೆ ತಂಗರ‍್ಮನೆ ಮಾತನಾಡಿದರು.ಸಿ.ಆರ್.ಪಿ.ಗಣೇಶ ಕೊಡಿಯಾ, ಗ್ರಾಪಂ ಸದಸ್ಯರಾದ ಶ್ರೀಲಕ್ಷಿö್ಮÃ ಹೆಗಡೆ, ಶ್ಯಾಮಲಾ ಹಸ್ಲರ್ ಮಾತನಾಡಿದರು. ಮುಖ್ಯಾಧ್ಯಾಪಕ ರಾಜು ನಾಯ್ಕ ಸ್ವಾಗತಿಸಿದರು. ಶಿಕ್ಷಕರಾದ ಚೇತನಾ ಹೆಗಡೆ, ಭಾರತಿ ಹೆಗಡೆ, ಕುಮಾರ ಎಂ.ನಿರ್ವಹಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *