ಆರ್​ಎಸ್​​ಎಸ್​ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೆ? : ಕಾಂಗ್ರೆಸ್​ ತಿರುಗೇಟು

Thumbnail image

ಬಿಜೆಪಿ ಹಾಗೂ ಆರ್​ಎಸ್​ಎಸ್ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ ಎಂದು ಕಾಂಗ್ರೆಸ್​ ಕಿಡಿಕಾರಿದೆ.

ಬೆಂಗಳೂರು: ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ವ್ಯಕ್ತಿಯ ಕಾಂಗ್ರೆಸ್ ಕಾರ್ಯಕರ್ತ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆ ವ್ಯಕ್ತಿ ಗಣ ವೇಷಧಾರಿಯಾಗಿರುವ ಭಾವಚಿತ್ರವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಆರೋಪಿ ಆರೋಪಿ ಸಂಪತ್‌, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ನೀಡಿದ್ದರು. ಇದು ಭಾರಿ ಚರ್ಚೆಗೆ ಎಡೆಮಾಡಿಕೊಟ್ಟ ಬೆನ್ನಲ್ಲೇ ಟ್ವೀಟ್​ ಮಾಡಿರುವ ಕಾಂಗ್ರೆಸ್​, ಆರ್​ಎಸ್​ಎಸ್​ ಶಾಖೆಯಲ್ಲಿ ಗಣವೇಷಧಾರಿಯಾಗಿ ಸಂಪತ್‌ ಇರುವ ಫೋಟೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದೆ.

ಬಿಜೆಪಿ ಹಾಗೂ ಆರ್​ಎಸ್​ಎಸ್ ತಮ್ಮ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ. ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್​ಎಸ್​ಎಸ್ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

  • xಬಿಜೆಪಿ & RSS ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ.

    RSS ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?! pic.twitter.com/88tLhMNeGN— Karnataka Congress (@INCKarnataka) August 20, 2022

ಇತ್ತ, ತಮ್ಮ ಮೇಲೆ ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಂಡು ವಿಡಿಯೋ ಬಿಡುಗಡೆ ಮಾಡಿರುವುದನ್ನು ಗಮನಿಸಿದ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿ, ಆರೋಪಿ ಯಾರೇ ಆಗಿದ್ದರೂ ಅಥವಾ ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಕಠಿಣ ಕ್ರಮ ಕೈಗೊಳ್ಳಿ. ರಾಜ್ಯ ಬಿಜೆಪಿ ಶಾಸಕರ ನಂತರ ಇದೀಗ ಬೀದಿಪುಂಡರ ಆಪರೇಷನ್​ಗೂ ಮುಂದಾಗಿದೆ ಎಂದು ಲೇವಡಿ ಮಾಡಿದ್ದರು.

ಅಲ್ಲದೇ, ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *