ಸಿಹಿಸುದ್ದಿ ಕೊಟ್ಟ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ!

ಸಿಹಿಸುದ್ದಿ ಕೊಟ್ಟ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ; ಕೊನೆಗೂ ಎಂಟ್ರಿಕೊಡಲಿರುವ ಎವರ್‌ಗ್ರೀನ್ ಬ್ಯೂಟಿ!

ನಾಳೆ ಖುಷಿಯ ವಿಚಾರವೊಂದನ್ನು ತಿಳಿಸುವೆ ಎಂದು ಅಭಿಮಾನಿಗಳ ಹುಚ್ಚಿಗೆ ಕಿಚ್ಚು ಹಚ್ಚಿದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಇದೀಗ ನಿಜವಾಗಿಯೂ ಸಿಹಿಸುದ್ದಿಯನ್ನು ನೀಡಿದ್ದಾರೆ. ಈ ಬಗ್ಗೆ ರಮ್ಯಾ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮುಂಬರುವ ಯೋಜನೆಗಳನ್ನು ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

Ramya Divyaspandana

ಬೆಂಗಳೂರು: ನಾಳೆ ಖುಷಿಯ ವಿಚಾರವೊಂದನ್ನು ತಿಳಿಸುವೆ ಎಂದು ಅಭಿಮಾನಿಗಳ ಹುಚ್ಚಿಗೆ ಕಿಚ್ಚು ಹಚ್ಚಿದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಇದೀಗ ನಿಜವಾಗಿಯೂ ಸಿಹಿಸುದ್ದಿಯನ್ನು ನೀಡಿದ್ದಾರೆ. ಈ ಬಗ್ಗೆ ರಮ್ಯಾ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮುಂಬರುವ ಯೋಜನೆಗಳನ್ನು ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ‘ಸಿಹಿ ಸುದ್ದಿ’ಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ‘ಆಪಲ್ ಬಾಕ್ಸ್ ಸ್ಟೂಡಿಯೋಸ್’ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದು ರಮ್ಯಾ ತಮ್ಮ ಪತ್ರದಲ್ಲಿ ಬರೆದಿದ್ದಾರೆ. (kpc)

https://samajamukhi.net/2022/08/30/rk-hegde-siddharamayya/?fbclid=IwAR1nAfzSHGFBL2U6AsIt2sbv7eYiPmCHJvrdhOEIu_ukROSLQTocAR

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *