ಲಿಂಗಾಯತ ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ,ಮುರುಘಾ ಶರಣರದ್ದು ಸ್ವಯಂಕೃತ ಅಪರಾಧ!

ಲಿಂಗಾಯತ್‌ ಮತ್ತು ವೀರಶೈವ ಪಂಥಗಳು ಬೇರೆ ಬೇರೆಯಲ್ಲ, ಪ್ರತ್ಯೇಕ ಲಿಂಗಾಯತ್‌ ಧರ್ಮ ಮುಗಿದ ಅಧ್ಯಾಯ ಎಂದು ಅಭಿಪ್ರಾಯ ಪಟ್ಟಿರುವ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ವೀರಶೈವ,ಲಿಂಗಾಯತ ಪಂಥಗಳು ಸರ್ಕಾರದ ಸೌಲಭ್ಯ ಪಡೆಯಲು ಪ್ರಯತ್ನಿಸುವುದು ತಪ್ಪಲ್ಲ ಆದರೆ ಅದಕ್ಕಾಗಿ ವಿಘಟನೆಯಾಗುವುದು ಸರಿಯಲ್ಲ, ಧರ್ಮ ಒಂದು ಆಚರಣೆ ಈ ಆಚರಣೆಗಳ ಮೂಲಕ ಲಿಂಗಾಯತ, ವೀರಶೈವ ವಿಭಾ ಗಗಳು ಹಿಂದೂ ಧರ್ಮದ ಅವಿಭಾಜ್ಯ ಅಂಗಗಳು ಎಂದು ಪ್ರತಿಪಾದಿಸಿದ್ದಾರೆ.


ಲಿಂಗಾಯತ,ವೀರಶೈವರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲಿಸಿಲ್ಲ. ಅದನ್ನು ವಿವಾದ ಮಾಡುವ ಅಗತ್ಯವೂ ಇಲ್ಲ ಎರಡ್ಮೂರು ವರ್ಷಗಳ ಹಿಂದೆ ಈ ವಿಚಾರ ಪ್ರಸ್ತಾಪವಾಗಿದ್ದು ಸತ್ಯ. ಲಿಂಗಾಯತರು ಹಿಂದೂ ಧರ್ಮದ ಒಳಗಿದ್ದೇ ಸರ್ಕಾರದ ಪ್ರಯೋಜನ ಪಡೆಯಲು ಯಾವ ತೊಂದರೆಯೂ ಇಲ್ಲ.ಪ್ರತ್ಯೇಕತೆ,ವಿಭಜನೆ ರಾಷ್ಟ್ರ,ಧರ್ಮದ ದೃಷ್ಟಿಯಿಂದಲೂ ಒಳ್ಳೆದಲ್ಲ ಎಂದಿದ್ದಾರೆ.


ಸಿದ್ಧಾಪುರದ ಕಾನಳ್ಳಿ ಯಲ್ಲಿ ಮಾತನಾಡಿದ ಸ್ವಾಮೀಜಿ ಅಕ್ಟೋಬರ್‌ ೨೯ ರಿಂದ೨೦೨೩ ಜನೇವರಿವರೆಗೆ ವಿವಿಧ ಧಾರ್ಮಿಕ,ಸಾಮಾಜಿಕ ಹಾಗೂ ಜನಜಾಗೃತಿ ಕಾರ್ಯಕ್ರಮಗಳ ಅಂಗವಾಗಿ ಪಾದಯಾತ್ರೆ ನಡೆಯಲಿದೆ ಎಂದರು.

ಇದೇ ಸಂರ್ಭದಲ್ಲಿ ಪರೋಕ್ಷವಾಗಿ ಚಿತ್ರದುರ್ಗದ ಮುರುಘಾ ಶರಣರ ವಿಚಾರ ಪ್ರಸ್ಥಾಪಿಸಿ ಮುರುಘಾ ಶರಣರ ಮೇಲೆ ಬಂದ ಅಪವಾದ ಸ್ವಯಂಕೃತ ಎಂದು ನಿರುದ್ವಿಗ್ನವಾಗಿ ಹೇಳಿದರು. ಬೇರೆ ಯಾರೂ ಅವರನ್ನು ಗುರಿ ಮಾಡಿಲ್ಲ ಅವರು ಬೇರೆಯವರನ್ನು ಟಾರ್ಗೆಟ್‌ ಮಾಡಿ ಅದರ ಫಲ ಅನುಭವಿಸುತಿದ್ದಾರೆ ಎನ್ನುವ ಮೂಲಕ ಚಿತ್ರದುರ್ಗದ ವಿವಾದದ ಬೆಂಕಿಗೆ ಸ್ವಾಮೀಜಿ ತುಪ್ಪ ಸುರಿದಂತಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *