ಮುರುಘಾ ಶರಣರು ಪೀಠ ತ್ಯಾಗ ಮಾಡಲು ನಿರ್ದೇಶಿಸಿ: ಹೈಕೋರ್ಟ್ ಸಿಜೆಗೆ ಯತ್ನಾಳ್ ಪತ್ರ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.

ಬೆಂಗಳೂರು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.  

ಮುರುಘಾಮಠದ ವಿಚಾರದ ಬಗ್ಗೆ ಉಲ್ಲೇಖಿಸಿದ್ದು ಸದ್ಯ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೂಡಲೇ ಪೀಠ ತ್ಯಾಗ ಮಾಡಲು ನಿರ್ದೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಮಠದ ದೈನಂದಿನ ವ್ಯವಹಾರ ಸುಗಮವಾಗಿ ನಡೆಯಬೇಕು. ಸದ್ಯ ಮೇಲುಸ್ತುವಾರಿ ಸಮಿತಿ ರಚನೆಯಾಗಬೇಕು. ಇದಕ್ಕಾಗಿ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಿ. ಸುಪ್ರೀಂಕೋರ್ಟ್ ,ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ‌ ರಚಿಸಬೇಕು. ಶ್ರೀಗಳ ನ್ಯಾಯಾಂಗ ಬಂಧನ ಅಪಮಾನ. ಇದರಿಂದ ಇಡೀ ಲಿಂಗಾಯತ ಸಮುದಾಯಕ್ಕೆ ಅಪಮಾನವಾಗಿದೆ. ಹೀಗಾಗಿ ಶ್ರೀಗಳೇ ಪೀಠ ತ್ಯಾಗ ಮಾಡಬೇಕು ಎಂದಿದ್ದಾರೆ.

ಇಲ್ಲವೇ ಮಠದ ಭಕ್ತರು ಪೀಠದಿಂದ ಪದಚ್ಯುತಗೊಳಿಸಬೇಕು. ಮಠದ ಆಡಳಿತ ಸಂಪೂರ್ಣ ಅಸ್ತವ್ಯಸ್ಥವಾಗಿದೆ.ಕಾರ್ಯದರ್ಶಿ ವಸ್ತ್ರದ ಶ್ರೀಗಳಿಂದ ಏಕಪಕ್ಷೀಯವಾಗಿ ನೇಮಕಗೊಂಡಿದ್ದಾರೆ.ಇವರ ವಿರುದ್ಧ ಭಕ್ತರು ಅಸಮಾಧಾನಗೊಂಡಿದ್ದಾರೆ.ಕೂಡಲೇ‌ ಮೇಲುಸ್ತುವಾರಿ ಸಮಿತಿ‌ ರಚನೆ ಮಾಡಿ ಎಂದು ಹೈಕೋರ್ಟ್ ಸಿಜೆಗೆ ಮನವಿ‌ಪತ್ರದಲ್ಲಿ ಶಾಸಕ ಬಸವರಾಜ ಯತ್ನಾಳ್ ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *