ಲೋಕಲ್ news – ಮಹಿಳಾ ಸ್ವ ಸಹಾಯ ಸಂಘಗಳ ಅವ್ಯವಹಾರ ತನಿಖೆಗೆ ಮನವಿ

ಕೆ ಪಿ ಸಿ ಸಿ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷರಾದ ವಿ. ಎನ್. ನಾಯ್ಕ್ ರ ನೇತೃತ್ವದಲ್ಲಿ ತಾ. ಪಂ. ಸದಸ್ಯರಾದ ನಾಶಿರ್ ವಲ್ಲಿ ಖಾನ್ ಹಾಗೂ ತಾಲೂಕಾ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಮ್. ಟಿ. ಗೌಡ ಕಿಲವಳ್ಳಿ ಹಾಗೂ ಡಿ. ಸಿ. ಸಿ ಕಾರ್ಯದರ್ಶಿ ಸಾವೇರ ಡಿಸಿಲ್ವ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಗಂಗಾಧರ ಮಡಿವಾಳ ಹಾಗೂ ತಾಲೂಕಾ ಇಂಟೆಕ್ ಅಧ್ಯಕ್ಷರಾದ ರಾಮಕೃಷ್ಣ ನಾಯ್ಕ್ ಹಾಗೂ ತಾಲೂಕಾ ಕಾಂಗ್ರೆಸ್ ಸದಸ್ಯ ಲಂಭೋದರ ಹೆಗ್ಡೆ ಹಾಗೂ ಮಂಜುನಾಥ ನಾಯ್ಕ್ ಬೇಗಾರ್ ಅವರೊಂದಿಗೆ ಸಿದ್ದಾಪುರ ತಾಲೂಕಾ ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳ ವ್ಯವಹಾರದಲ್ಲಿ ಅವ್ಯವಹಾರ ಹಾಗೂ ಗ್ರಾಮೀಣ ಕಲಾವಿದರ ಮೂಲಕ ಸರಕಾರದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಚಾರ ನೀಡಲು ಅವಕಾಶ ವಂಚನೆ ಮಾಡಿದ ಕುರಿತು ಹಾಗೂ ತಾಲೂಕಿನ ಅಭಿವೃದ್ಧಿಯ ಕುರಿತು ಆಗ್ರಹಿಸಲು ವಿಧಾನ ಪರಿಸತ್ ವಿರೋಧ ಪಕ್ಸದ ನಾಯಕರಾದ ಬಿ. ಕೆ. ಹರಿಪ್ರಸಾದ ಹಾಗೂ ವಿಧಾನ ಪರಿಸತ್ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಹಾಗೂ ಮಾಜಿ ರಾಜ್ಯ ಪಾಲರಾದ ಮಾರ್ಗರೆಟ್ ಆಲ್ವಾ ಅವರಿಗೆ ಯೋಗ್ಯ ಪರಿಶೀಲನೆ ಹಾಗೂ ತನಿಖೆ ಯೊಂದಿಗೆ ಕ್ರಮ ಕೈಗೊo ಡು ನ್ಯಾಯ ಒದಗಿಸಲು ಆಗ್ರಹಿಸಲಾಗಿದೆ.

ಸಿದ್ದಾಪುರ : ವಿದ್ಯಾರ್ಥಿಗಳು ಉತ್ತಮ ವಾಗಿ ಓದಿ ಹೆಚ್ಚು ಹೆಚ್ಚು ತಿಳಿದುಕೊಂಡು ಸಮಾಜ ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಸುಸ್ಸಜ್ಜಿತ ರಾಷ್ಟ್ರ ನಿರ್ಮಿಸುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಮುಖ್ಯವಾಗಿದೆ ಎಂದು ಟೀಮ್ ಪರಿವರ್ತನೆ ಮುಖ್ಯಸ್ಥ ಹಿತೇಂದ್ರ ನಾಯ್ಕ್ ಹೇಳಿದರು ಅವರು ತಾಲೂಕಿನ ಸಂಪಖಂಡದ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದರು.

ಇಂದಿನ ದಿನಗಳಲ್ಲಿ ವ್ಯವಸ್ಥೆ ಯಲ್ಲಿ ಸುಧಾರಣೆ ತರುವುದು ಬಹಳಷ್ಟಿದೆ ಹಾಗಾಗಿ ಭವಿಷ್ಯದ ಜವಾಬ್ದಾರಿ ಇರುವ ನೀವುಗಳು ಈ ಹಂತ ದಿಂದಲೇ ಜಾಗ್ರತ ರಾಗುವ ಅವಶ್ಯಕತೆ ಇದ್ದು ಹಾಗಾಗಿ ಉತ್ತಮವಾಗಿ ಓದಿ ದೇಶದ ಸಂಪತ್ತುಗಳಾಗಬೇಕು ಎಂದರು
ಪತ್ರಕರ್ತ ದಿವಾಕರ್ ಸಂಪಖಂಡ ಮಾತನಾಡಿ ಪಠ್ಯ ಪುಸ್ತಕದ ಜೊತೆಗೆ ನಿಮಗೆ ಆಸಕ್ತಿ ಇರುವ ಕ್ರೀಡೆ, ಸಾಂ ಸ್ಕೃತಿಕ, ಚಿತ್ರ ಕಲೆ ಮುಂತಾದವುಗಳಲ್ಲಿಯೂ ತೊಡಗಿಕೊಳ್ಳಿ, ಶಿಕ್ಷಕರು ಹೇಳುವ ಪಾಠ ವನ್ನು ಶ್ರದ್ದೆಯಿಂದ ಆಲಿಸಿ ಜ್ಞಾನಂವಂತರಾಗಿ, ಗುರು ಹಿರಿಯರಿಗೆ ತಂದೆತಾಯಿ ಗೌರವ ನೀಡಿ ಉತ್ತಮ ಸಂಸ್ಕಾರ ರೂಡಿಸಿಕೊಳ್ಳಿ ಎಂದರು.
ಶಾಲೆಯ ಎಸ್. ಡಿ. ಎಂ. ಸಿ. ಯ ವೀಣಾ ನಾಯ್ಕ್ ಮಕ್ಕಳು ಮೊಬೈಲ್ ನಿಂದ ದೂರವಿರಿ ಪುಸ್ತಕಗಳನ್ನು ಓದಿ ಹೆಚ್ಚು ಹೆಚ್ಚು ಜ್ಞಾನವಂತರಾಗಿ ಎಂದರು. ಶಾಲೆಯ ಮುಖ್ಯ ಶಿಕ್ಷಕಿ ಹೇಮಾವತಿ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕ ಧರೀಶ್ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿದರು ಅತಿಥಿ ಶಿಕ್ಷಕರು, ಬಿಸಿಯೂಟ ಅಡುಗೆ ಸಹಾಯಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *