ದ್ರೌಪತಿಯ ಶ್ರೀಮುಡಿ

ಸಿ ದ್ದಾಪುರದ ಶಂಕರ ಮಠದಲ್ಲಿ ಸಂಸ್ಕೃತಿ ಸಂಪದೋತ್ಸವದಲ್ಲಿ ರಂಗಸೌಗಂಧ ತಂಡದವರಿಂದ ದ್ರೌಪದಿಯ ಶ್ರೀಮುಡಿ ನಾಟಕ ಪ್ರದರ್ಶನಗೊಂಡಿತು, ಭಟ್ಟ ನಾರಾಯಣನ ಮೂಲ ಸಂಸ್ಕ್ರತ ನಾಟಕ ವೇಣೀಸಂಹಾರ ವನ್ನು ಬನ್ನಂಜೆ ಗೋವಿಂದಾಚಾರ್ಯ ಕನ್ನಡಕ್ಕೆ ಅನುವಾದಿಸಿದ್ದು ಗಣಪತಿ ಹೆಗಡೆ ಹುಲಿಮನೆ ನಿರ್ದೇಶಿಸಿದ್ದಾರೆ, ಶ್ರೀಪಾದ್ ಹೆಗಡೆ ಕೋಡನಮನೆ ವಿನ್ಯಾಸ, ರಾಜೇಂದ್ರ ಕೊಳಗಿ ಸಂಗೀತ ನೀಡಿದ್ದು, ಗಣಪತಿ ಗುಂಜಗೋಡ್, ನಾಗಪತಿ ಭಟ್ಟ ವಡ್ಡಿನಗದ್ದೆ, ಅಜಿತ್ ಭಟ್ಟ ಹೆಗ್ಗಾರಳ್ಳಿ, ರಾಜಾರಾ
ಮ ಭಟ್ಟ ಹೆಗ್ಗಾರಳ್ಳಿ, ರಾಮ ಅಂಕೋಲೆಕರ್, ಜಯಶ್ರೀ ಹೆಗಡೆ, ಪ್ರವೀಣಾ ಹೆಗಡೆ, ಶುಭಾ ರಮೇಶ ವಿವಿಧ ಪಾತ್ರ ನಿರ್ವಹಿಸಿದರು, ಸೇರಿದ್ದ ಜನಸ್ತೋಮದ ಮನ ಗೆಲ್ಲುವಲ್ಲಿ ನಾಟಕ ಯಶಸ್ವಿಯಾಯಿತು .

https://m.facebook.com/story.php?story_fbid=pfbid027qzymfCV1upYxowrpVT3FMAvTooDohVkufnhoD3FsxbQUJijivLSuc95od8vXJGwl&id=100063934390100

https://m.facebook.com/story.php?story_fbid=pfbid0drUxzoJssibbhC1knCQmN2QBrEyYnHPHihLg6r6okp4gtRPYRgVztMdR3YHwb95el&id=100063934390100

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *