ಲೋಕಲ್ news – ಉಪ ನಯನಕ್ಕೆ ಶುಭ ಹಾರೈಸಿದ ಕಾಗೇರಿ

ಸಾಯಿಸಮರ್ಥ ಗೆ ಶುಭಹಾರೈಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ …………. ಸಿದ್ದಾಪುರ… ಹಾಳದಕಟ್ಟಾ ನಾಗರಕಟ್ಟೆಯ ಸುವರ್ಣ ಹಾಗೂ ರಜತ ಶಿಲ್ಪಿ ಪ್ರಶಾಂತ್ ಶೇಟ ಮನೆಗೆ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೌಹಾರ್ದ ಭೇಟಿ ನೀಡಿ ಇತ್ತೀಚಿಗೆ ಬ್ರಹ್ಮೋಪದೇಶ ಪಡೆದ ನಿವೃತ್ತ ಮುಖ್ಯ ಅಧ್ಯಾಪಕರಾದ ಡಿ.ಎನ್.ಶೇಟ್ ಇವರ ಮೊಮ್ಮಗ ಹಾಗೂ ಪ್ರಶಾಂತ್ ಶೇಟ್ ರ ಸುಪುತ್ರ ಚಿ/ ಸಾಯಿಸಮರ್ಥ ಗೆ. ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಬ್ರಹ್ಮೋಪದೇಶ ಪಡೆದ ನಂತರ ಗಾಯತ್ರಿ ಮಂತ್ರ ಜಪ,ಸಂಧ್ಯಾವಂದನೆ ಹಾಗೂ ದೇವರ ಪೂಜಾ ಪಾಠವನ್ನು ವಿದ್ಯಾಭ್ಯಾಸದ ಜೊತೆಗೆ ಪ್ರತಿನಿತ್ಯ ಪಾಲಿಸುವುದರಿಂದ ಮಕ್ಕಳಲ್ಲಿ ಧಾರ್ಮಿಕ ಜ್ಞಾನ ವೃದ್ಧಿಯಾಗಿ ಉಜ್ವಲ ಭವಿಷ್ಯ ನಿರ್ಮಾಣಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು .ನಂತರ ಪ್ರಶಾಂತ್ ಶೇಟ್ ತಯಾರಿಸಿದ ರಜತ ಕಲಾಕೃತಿಯನ್ನು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದರು .ಈ ಸಂದರ್ಭದಲ್ಲಿ ಶೇಟ್ ಕುಟುಂಬದವರ ಪರವಾಗಿ ಕಾಗೇರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು .

ಈ ಸಮಯದಲ್ಲಿ ಹಿರಿಯರಾದ ವಿಠ್ಠಲ್ ಎನ್.ಶೇಟ್, ಐ.ಕೆ.ನಾಯ್ಕ,ಅಚ್ಚುತ್ ಶಾನಭಾಗ್ , ಶಿರಿಷ್ ವಿ.ಬೆಟಗೇರಿ ,ಪಟ್ಟಣ ಪಂಚಾಯತ್ ಸದಸ್ಯರಾದ ಮಾರುತಿ ನಾಯ್ಕ ಹೊಸೂರು ,ನಂದನ್ ಬೋರ್ಕರ್, ಮತ್ತು ವಾದಿರಾಜ ಡಿ.ಶೇಟ್,ಗಜಾನನ ವಿ.ಶೇಟ್,ನಾಗರಾಜ್ ವಿ.ಶೇಟ್, ಹಾಗೂ ನಾಗದೇವತಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು,

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *