bedkani@ 25-ಇಪ್ಪತ್ತೈದು ವರ್ಷ ಪೂರ್ಣಗೊಳಿಸಿದ ಬೇಡ್ಕಣಿ ಯಕ್ಷಗಾನಮೇಳ

ಸಿದ್ದಾಪುರ . ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಯಕ್ಷಗಾನ ಬಯಲಾಟ ಏರ್ಪಡಿಸಿ ತ್ತು. ಈ ಸಂದರ್ದಲ್ಲಿ ಯಕ್ಷಗಾನ ಮಂಡಳಿಯ ಮುಖ್ಯಸ್ಥ ಲಕ್ಷ್ಮಣ ನಾಯ್ಕ ಮಾತನಾಡಿ ತಮ್ಮ ಸಹೋದರ ಕೃಷ್ಣಾ ಜಿ ಬೇಡ್ಕಣಿ ಮರುಹುಟ್ಟು ನೀಡಿದ ಈ ಮಂಡಳಿ ಇಂದು ಇಪ್ಪತ್ತಾರನೆಯ ವರ್ಷಕ್ಕೆ ಪಸದಾರ್ಪಣೆ ಮಾಡುತ್ತಿದ್ದು ಇಪ್ಪತ್ತೈದರ ಸಂಭ್ರಮವನ್ನು ಒಂದು ಹಬ್ಬದಂತೆ ಆಚರಿಸಬೇಕಿದೆ. ಅದಕ್ಕೆ ಕಲಾಭಿಮಾನಿಗಳ ಸಹಕಾರ ಬೇಕು ಎಂದರು.

ನಂತರ ಪಾಪಣ್ಣ ವಿಜಯ – ಗುಣಸುಂದರಿ ಎಂಬ ಪ್ರಸಂಗವನ್ನು ಬಯಲಾಟವಾಗಿ ಪ್ರದರ್ಶಿಸಲಾಯಿತು.ಹಿಮ್ಮೇಳದಲ್ಲಿ ಭಾಗವತರಾಗಿ ಕೃಷ್ಣ ಮರಾಠೆ , ಗಣಪತಿ ಭಟ್ಟ ಭರತೋಟ, ಮೃದಂಗ: ವಿಠ್ಠಲ ಪೂಜಾರಿ ಮಂಚಿಕೇರಿ, ಚಂಡೆ: ಕೃಷ್ಣ ಮೂರ್ತಿ ನಾಗರಕೊಡಗಿ . ಹಾಗೂ ಪಾತ್ರಧಾರಿಗಳಾಗಿ ಉಗ್ರಸೇನ: ಶ್ರೀಕಾಂತ ಹೆಗಡೆ ಹೆಗ್ಗೋಡು, ಹೇಮಸುಂದರಿ: ಪುರುಷೋತ್ತಮ ನಾಯ್ಕ ಮಂಜಿನಕಾನು, ರೂಪಸುಂದರಿ: ಗಿರಿಧರ ನಾಯ್ಕ , ಗುಣಸುಂದರಿ : ಕನ್ನಪ್ಪ ಮಾಸ್ತರ್ ತಡಗಳಲೆ ದೂತ: ವೆಂಕಟ್ರಮಣ ಹೆಗಡೆ ಮಾದ್ನಕಳ, ಪಾಪಣ್ಣ: ಕೃಷ್ಣಾ.ಜಿ.ಬೇಡ್ಕಣಿ , ದುರ್ಮುಖ: ಪ್ರಣವ್ ಭಟ್ ಸಿದ್ದಾಪುರ, ದುರ್ಮತಿ: ಮಂಜುನಾಥ ಶೆಟ್ಟಿ ಕಾಳೆನಳ್ಳಿ, ಚಂದ್ರಸೇನ: ವಿನಾಯಕ ಮಾಸ್ತರ್ ಕೂಜಳ್ಳಿ, ಯಕ್ಷಿಣಿ: ಸದಾನಂದ ಪಟಗಾರ ಸಿರಶಿ, ಕುಬೇರ: ಲಕ್ಷ್ಮೀನಾರಾಯಣ ಹೆಗಡೆ ಶಿರಗುಣಿ, ಈಶ್ವರ: ಶಿವು ಶಿರಳಗಿ, ಬಲ್ಲೂಕ: ಜನಾರ್ಧನ ಹಾರ್ಸಿಕಟ್ಟಾ ಸುಂದರ ಪ್ರದರ್ಶನ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *