T20 ವಿಶ್ವಕಪ್ 2022: ಪಂದ್ಯಾವಳಿಯ ಅತ್ಯುತ್ತಮ 11 ಆಟಗಾರರ ತಂಡ ಪ್ರಕಟ, ಭಾರತದ ಇಬ್ಬರಿಗೆ ಸ್ಥಾನ!

T20 ವಿಶ್ವಕಪ್ 2022ರ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಇಂಗ್ಲೆಂಡ್ ಟ್ರೋಫಿಯನ್ನು ವಶಪಡಿಸಿಕೊಂಡಿದ್ದು ಅರ್ಧಶತಕದೊಂದಿಗೆ ಬೆನ್ ಸ್ಟೋಕ್ಸ್ ಪಂದ್ಯಶ್ರೇಷ್ಠ ಆಟವಾಡಿ ಇಂಗ್ಲೆಂಡ್‌ಗೆ ಹೀರೋ ಆಗಿದ್ದರು.

T20 ವಿಶ್ವಕಪ್ 2022ರ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಇಂಗ್ಲೆಂಡ್ ಟ್ರೋಫಿಯನ್ನು ವಶಪಡಿಸಿಕೊಂಡಿದ್ದು ಅರ್ಧಶತಕದೊಂದಿಗೆ ಬೆನ್ ಸ್ಟೋಕ್ಸ್ ಪಂದ್ಯಶ್ರೇಷ್ಠ ಆಟವಾಡಿ ಇಂಗ್ಲೆಂಡ್‌ಗೆ ಹೀರೋ ಆಗಿದ್ದರು.

ಅಕ್ಟೋಬರ್ 16ರಂದು ಪ್ರಾರಂಭವಾದ ಈ ವರ್ಷದ T20 ವಿಶ್ವಕಪ್‌ನಲ್ಲಿ 16 ತಂಡಗಳು ಭಾಗವಹಿಸಿದ್ದವು. ಭಾರತ, ಇಂಗ್ಲೆಂಡ್, ಪಾಕಿಸ್ತಾನ, ಭಾರತ ಮತ್ತು ನ್ಯೂಜಿಲೆಂಡ್ ನಾಲ್ಕು ಸೆಮಿಫೈನಲಿಗೆ ಪ್ರವೇಶಿಸಿದ್ದವು, ಕೊನೆಯಲ್ಲಿ ಇಂಗ್ಲೆಂಡ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

T20 ವಿಶ್ವಕಪ್ 2022 ಪಂದ್ಯಾವಳಿಯ ಅತ್ಯುತ್ತಮ 11 ಆಟಗಾರರ ಪಟ್ಟಿ ಇಲ್ಲಿದೆ:
* ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್) – 42.40 ಸರಾಸರಿಯಲ್ಲಿ 212 ರನ್
* ಜೋಸ್ ಬಟ್ಲರ್(ವಿಕೆಟ್ ಕೀಪರ್)(ಇಂಗ್ಲೆಂಡ್) – 45.00 ಸರಾಸರಿಯಲ್ಲಿ 225 ರನ್ ಜೊತೆಗೆ 9 ಮಂದಿಯ ಔಟ್
* ವಿರಾಟ್ ಕೊಹ್ಲಿ(ಭಾರತ) – 98.66 ಸರಾಸರಿಯಲ್ಲಿ 296 ರನ್
* ಸೂರ್ಯಕುಮಾರ್ ಯಾದವ್(ಭಾರತ) – 59.75 ಸರಾಸರಿಯಲ್ಲಿ 239 ರನ್
* ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್) – 40.20 ಸರಾಸರಿಯಲ್ಲಿ 201 ರನ್
* ಸಿಕಂದರ್ ರಜಾ (ಜಿಂಬಾಬ್ವೆ) – 27.37 ಸರಾಸರಿಯಲ್ಲಿ 219 ರನ್ ಮತ್ತು 10 ವಿಕೆಟ್
* ಶಾದಾಬ್ ಖಾನ್ (ಪಾಕಿಸ್ತಾನ) – 24.50 ಸರಾಸರಿ 98 ರನ್ ಮತ್ತು 11 ವಿಕೆಟ್
* ಸ್ಯಾಮ್ ಕರ್ರಾನ್ (ಇಂಗ್ಲೆಂಡ್) – 13 ವಿಕೆಟ್
* ಅನ್ರಿಚ್ ನೋರ್ಟ್ಜೆ (ದಕ್ಷಿಣ ಆಫ್ರಿಕಾ) – 11 ವಿಕೆಟ್
* ಮಾರ್ಕ್ ವುಡ್ (ಇಂಗ್ಲೆಂಡ್) – 9 ವಿಕೆಟ್
* ಶಾಹೀನ್ ಶಾ ಆಫ್ರಿದಿ (ಪಾಕಿಸ್ತಾನ) – 11 ವಿಕೆಟ್
* 12ನೇ ಆಟಗಾರ: ಹಾರ್ದಿಕ್ ಪಾಂಡ್ಯ (ಭಾರತ) – 25.60 ಸರಾಸರಿಯಲ್ಲಿ 128 ರನ್ ಮತ್ತು 8 ವಿಕೆಟ್

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *