ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಘಟ್ಟದ ಮೇಲಿನವರಿಗೂ ನ್ಯಾಯ

ಸಿದ್ದಾಪುರ
ನಾಟಕಗಳು ಸಮಾಜದ ನೈಜ ಸ್ಥಿತಿಯನ್ನು ತಿಳಿಸುವುದರ ಜತೆಗೆ ಉತ್ತಮ ಸಂದೇಶವನ್ನು ನೀಡುತ್ತವೆ. ನಮ್ಮ ಭಾಷೆ, ಸಂಸ್ಕೃತಿಯ ಮಹತ್ವವನ್ನು ನಾಟಕಗಳು ಸಾದರಪಡಿಸುತ್ತದೆ ಎಂದು ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ರಂಗ ಸೌಗಂಧ ಸಿದ್ದಾಪುರ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದಲ್ಲಿ ಆಯೋಜಿಸಿದ್ದ ಧರ್ಮಸಾಮ್ರಾಜ್ಯ ಪೌರಾಣಿಕ ನಾಟಕಕ್ಕೆ ಚಾಲನೆ ನೀಡಿ ಅವರು ಸೋಮವಾರ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನರೇಂದ್ರ ನಾಯಕ ಮಾತನಾಡಿ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಉಳಿವಿಗಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಜಿಲ್ಲಾ ಕೇಂದ್ರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಗಳು ಘಟ್ಟದ ಕೆಳಗಿನ ತಾಲೂಕಿನ ಸಂಘಟಕರಿಗೆ ಹೆಚ್ಚು ಕಾರ್ಯಕ್ರಮ ನೀಡುತ್ತಿದೆ ಎನ್ನುವ ಆಪಾದನೆ ಇದೆ. ಮುಂದಿನ ದಿನದಲ್ಲಿ ಹಾಗಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.


ಯಕ್ಷಗಾನ ಕಲಾವಿದ ಪಿ.ವಿ.ಹೆಗಡೆ ಹೊಸಗದ್ದೆ ಅಧ್ಯಕ್ಷತೆವಹಿಸಿದ್ದರು. ಟಿಎಸ್‌ಎಸ್ ಮಾಜಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ, ವರ್ತಕ ಅನಂತ ಶಾನಭಾಗ ಉಪಸ್ಥಿತರಿದ್ದರು. ಗಣಪತಿ ಹೆಗಡೆ ಹುಲಿಮನೆ, ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ನಿರ್ವಹಿಸಿದರು.
ನಂತರ ರಂಗ ಸೌಗಂಧ ತಂಡದಿಂದ ದಿ.ಸೀತಾರಾಮ ಶಾಸ್ತಿç ಹುಲಿಮನೆ ರಚನೆಯ ಗಣಪತಿ ಹೆಗಡೆ ಹುಲಿಮನೆ ನಿರ್ದೇಶನದ ಧರ್ಮಸಾಮ್ರಾಜ್ಯ ನಾಟಕ ಪ್ರದರ್ಶನಗೊಂಡಿತು.

ಸಂಗೀತದಲ್ಲಿ ರಾಜೇಂದ್ರ ಕೊಳಗಿ,ಜಯರಾಮ ಭಟ್ಟ ಹೆಗ್ಗಾರಳ್ಳಿ,ಶುಭಾ ರಮೇಶ, ಭೂಮಿಕಾ ಹೆಗಡೆ ಹೊಸಗದ್ದೆ ಸಹಕರಿಸಿದರು.
ಗಣಪತಿ ಹೆಗಡೆ ಗುಂಜಗೋಡು, ರಾಜಾರಾಮ ಭಟ್ಟ ಹೆಗ್ಗಾರಳ್ಳಿ, ರಾಮ ಅಂಕೋಲೇಕರ,ನಾಗಪತಿ ಭಟ್ಟ ವಡ್ಡಿನಗದ್ದೆ, ಶ್ರೀಪಾದ ಹೆಗಡೆ ಕೋಡನಮನೆ, ಅಜಿತ ಭಟ್ಟ ಹೆಗ್ಗಾರಳ್ಳಿ, ಜನಾರ್ಧನ ಭಟ್ಟ ಗೋಕರ್ಣ, ನಂದನ ನಾಯ್ಕ ಅರಶಿನಗೋಡ,ಪ್ರವೀಣಾ ಹೆಗಡೆ ಗುಂಜಗೋಡು, ಜಯಶ್ರೀ ಹೆಗಡೆ ವಡ್ಡಿನಗದ್ದೆ ವಿವಿಧ ಪಾತ್ರನಿರ್ವಹಿಸಿ ಮೆಚ್ಚುಗೆಗಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *