ಕಾಳೇನಳ್ಳಿಯಲ್ಲಿ ರಾಮಚಂದ್ರ ಭಾಗವತರಿಗೆ ಸನ್ಮಾನ

ಸಿದ್ದಾಪುರ : ಯಕ್ಷಗಾನ ಕಲೆ ಮತ್ತು ಕಲಾವಿದರ ಕುರಿತಾಗಿ ನಾಡು ಹೊರನಾಡುಗಳಲ್ಲಿ ಗೌರವ ಭಾವನೆ ಇದೆ. ಪೌರಾಣಿಕ ಮೌಲ್ಯಗಳನ್ನು ಜನಸಾಮಾನ್ಯರಿಗೂ ತಲುಪಿಸಿ ಅವರಲ್ಲಿ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ತಾಲೂಕಿನ ಕಾಳೇನಲ್ಲಿ ಕ್ರಾಸ್ ಹತ್ತಿರದ ಶ್ರೀ ಮೃತ್ಯುಂಜಯ ದೇವಸ್ಥಾನದ ಆವರಣದಲ್ಲಿ ಶ್ರೀ ಸಿಗಂದೂರೇ ಶ್ವರಿ ಯಕ್ಷಗಾನ ಮಂಡಳಿ ಆಶ್ರಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು.

ಯಕ್ಷಗಾನದಲ್ಲಿ ಇಂದಿಗೂ ಜನಪದದ ಸೊಗಡು ಇದೆ. ಇದು ಆರಂಭದಲ್ಲಿ ಬುಡಕಟ್ಟು ಕಲೆಯಾಗಿದ್ದು, ಇದೀಗ ಸಾಂಸ್ಕ್ರತಿಕರಣಗೊಳಿಸಿದ ಕಲೆಯಾಗಿದೆ. ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು ಯಕ್ಷಗಾನದಿಂದಲೇ. ಉಳಿಕ ಕಲೆ ಕನ್ನಡವನ್ನು ನಾಶ ಮಾಡುತ್ತಿದೆ. ಅಲ್ಲದೇ ಈ ಕಲೆ ಸಾಂಸ್ಕ್ರತಿಕ ಸೊಗಡನ್ನು ಹೆಚ್ಚಿಸುತ್ತಿದ್ದು ಜಾಗತೀಕ ಮಟ್ಟದಲ್ಲಿಯೂ ಇದರ ಕಂಪನ್ನು ಪಸರಿಸಿದೆ. ಕಲೆ ಹಾಗೂ ಕಲಾವಿದರನ್ನು ಗೌರವಿಸೋಣ ಎಂದು ಹೇಳಿದರು .

ಈ ಕಾರ್ಯಕ್ರಮದಲ್ಲಿ ಸಿಗಂದೂರು ಮೇಳದ ಪ್ರಧಾನ ಭಾಗ್ವತರಾದ ರಾಮಚಂದ್ರ ನಾಯ್ಕ ಹೆಮ್ಮನಬೈಲ ರನ್ನು ಸನ್ಮಾನಿಸಿ ಗೌರವಿಸಲಾಯಿತು ಇವರು ರಚಿಸಿದ ನಾಗ ಚೌಡೇಶ್ವರಿ ಯಕ್ಷಗಾನ ಕಥಾ ಭಾಗ ಬಹು ಮೆಚ್ಚುಗೆಯ ಪಾತ್ರದೊಂದಿಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಅನೇಕ ಭಾಗಗಳಲ್ಲಿ ಪ್ರಸಿದ್ಧವಾಗಿದೆ.

ಈ ಸಂದರ್ಭದಲ್ಲಿ ನಾಣಿಕಟ್ಟಾ ಸೊಸೈಟಿ ಅಧ್ಯಕ್ಷ ಎನ್ ಬಿ ಹೆಗಡೆ, ಸುಭಾಷ ನಾಯ್ಕ ಕಾನಸೂರು, ನಟರಾಜ್ ನಾಣಿಕಟ್ಟಾ, ರಮೇಶ್ ನಾಯ್ಕ ನಾಣಿಕಟ್ಟಾ, ಆದರ್ಶ ನಾಯ್ಕ, ಶ್ರವಣ ಕುಮಾರ್ ಹೊಸೂರು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *