ಭಾಸ್ಕರ್ ಜೋಶಿಗೆ ಅನಂತಶ್ರೀ ಪ್ರಶಸ್ತಿ

ಸಿದ್ದಾಪುರ: ಯಕ್ಷಗಾನದ ಹಿರಿಯ ಕಲಾವಿದ ಭಾಸ್ಕರ ಜೋಶಿ ಶಿರಳಗಿ ಅವರಿಗೆ ಇಲ್ಲಿನ ಶ್ರೀ ಅನಂತ‌ ಯಕ್ಷ ಕಲಾ ಪ್ರತಿಷ್ಠಾನ ನೀಡುವ ರಾಜ್ಯ ಮಟ್ಟದ ಅನಂತ ಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.
ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ‌, ಕಾರ್ಯದರ್ಶಿ ಹಾಗೂ ಹೆಸರಾಂತ ಭಾಗವತ, ಕೇಶವ ಹೆಗಡೆ ಕೊಳಗಿ ಈ ವಿಷಯ ತಿಳಿಸಿದ್ದು, ಯಕ್ಷಗಾನದ ಸವ್ಯಸಾಚಿ ಕಲಾವಿದರಾಗಿದ್ದ ದಿ.ಅನಂತ ಹೆಗಡೆ ಕೊಳಗಿ ಅವರ ನೆನಪಿನಲ್ಲಿ
ಯಕ್ಷಗಾನ ಕ್ಷೇತ್ರದಲ್ಲಿ ಸ್ತ್ರೀ ಪಾತ್ರದ ಮೂಲಕ ನಾಡಿನಾದ್ಯಂತ ಮನೆ ಮಾತಾದ ಭಾಸ್ಕರ ಜೋಶಿ ಶಿರಳಗಿ ಅವರಿಗೆ ಈ ಪ್ರಶಸ್ತಿ ಪ್ರಕಟಿಸುತ್ತಿರುವದು ಹರ್ಷ ತಂದಿದೆ ಎಂದಿದ್ದಾರೆ.

ಸಿದ್ದಾಪುರದ ಇಟಗಿ ಕಲಗದ್ದೆ ನಾಟ್ಯ ವಿನಾಯಕ ದೇವಾಲಯದಲ್ಲಿ ಡಿಸೆಂಬರ್ ಕೊನೇ ವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುತ್ತಿದೆ. ನಾಲ್ಕು ದಶಕಗಳಿಗೂ ಅಧಿಕಾಲ ದೇಶ, ಹೊರ ದೇಶಗಳಲ್ಲಿಯೂ ಎಂಟು ಸಾವಿರಕ್ಕೂ ಅಧಿಕ‌ ಕಲಾ ಪ್ರದರ್ಶನ ನೀಡಿದ ಭಾಸ್ಕರ ಜೋಶಿ ಅವರು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. ಶಿರಳಗಿ ಅವರು ದಿ. ಅನಂತ ಹೆಗಡೆ ಅವರ ಶಿಷ್ಯರೂ, ಒಡನಾಡಿಗಳೂ ಹೌದು ಎಂದೂ ಪ್ರಕಟಣೆ ಯಲ್ಲಿ ಉಲ್ಲೇಖಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *