ನೋಟುಗಳ ನಿಷೇಧ ಆದೇಶ “ಕಾನೂನುಬಾಹಿರ”: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ.

justice BV Nagarathna

ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು 4:1 ಬಹುಮತದೊಂದಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ನೋಟು ನಿಷೇಧ ನಿರ್ಧಾರ ಎತ್ತಿಹಿಡಿದ ಸಂದರ್ಭದಲ್ಲಿ ಜಸ್ಟಿಸ್ ನಾಗರತ್ನ  ತಮ್ಮ ತೀವ್ರ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

https://samajamukhi.net/2022/12/15/

ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯನ್ನು “ಕಾನೂನುಬಾಹಿರ” ಎಂದು ಕರೆದಿರುವ ನಾಗರತ್ನ ಅವರು, “ನನ್ನ ಅಭಿಪ್ರಾಯದಲ್ಲಿ ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ನಿಷೇಧ ಕಾನೂನು ವಿರುದ್ದವಾಗಿ ಚಲಾಯಿಸಿದ ಅಧಿಕಾರ. ಹೀಗಾಗಿ ಅದು ಕಾನೂನು ಬಾಹಿರ. ಅದನ್ನು ಜಾರಿಗೊಳಿಸಿದ ರೀತಿ ಕಾನೂನಿಗೆ ಅನುಸಾರವಾಗಿಲ್ಲ” ಎಂದು ಹೇಳಿದ್ದಾರೆ.

“ಆರ್‌ಬಿಐ ಕಾಯಿದೆಯ ಪ್ರಕಾರ, ನೋಟು ನಿಷೇಧ ಶಿಫಾರಸು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಂಡಳಿಯಿಂದ ಸ್ವತಂತ್ರವಾಗಿ ಬರಬೇಕು ಎನ್ನುವುದು ಅರ್ಜಿದಾರರ ವಾದದ.  ಆದರೆ, ಈ ಪ್ರಕರಣದಲ್ಲಿ ಕೇಂದ್ರವು ನವೆಂಬರ್ 7 ರಂದು ಆರ್‌ಬಿಐಗೆ ಪತ್ರ ಬರೆದು ಅಂತಹ ಶಿಫಾರಸಿಗೆ ಸಲಹೆ ನೀಡಿತು ಎಂದು ತಿಳಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *