ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ,ರಾಜ್ಯ ವಿಧಾನಸಭಾ ಅಧಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ರಾಜ್ಯ ಜೆ.ಡಿ.ಎಸ್. ಯುವಮುಖಂಡ ಇಲಿಯಾಸ್ ಇಬ್ರಾಹಿಂ ಸಾಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಈ ಆರೋಪ ಮಾಡಿರುವ ಇಲಿಯಾಸ್ ರಸ್ತೆ ಅಗಲೀಕರಣಕ್ಕಾಗಿ ಶಿರಸಿ-ಸಿದ್ಧಾಪುರಗಳಲ್ಲಿ ಮನೆ,ಅಂಗಡಿ ಮುಂಗಟ್ಟುಗಳನ್ನು ಒಡೆಯಲಾಗಿದೆ. ಆದರೆ ಶಿರಸಿಯಲ್ಲಿ ಬಾಧಿತರಿಗೆ ಪರಿಹಾರ ನೀಡಿ ಸಿದ್ಧಾಪುರದಲ್ಲಿ ಪರಿಹಾರ ನೀಡಿಲ್ಲ. ಒಂದೇ ಕ್ಷೇತ್ರದ ಎರಡು ತಾಲೂಕುಗಳಲ್ಲಿ ಒಬ್ಬರಿಗೊಂದು ಇನ್ನೊಬ್ಬರಿಗೊಂದು ನ್ಯಾಯ ಮಾಡಿರುವ ಕ್ರಮ ತಮಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!
July 4, 2024
0 comment
RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...
ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....
ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...
ಬಾಬಾ ಜಲಪಾತ ಎಲ್ಲಿದೆ ಗೊತ್ತೆ?
July 2, 2024
0 comment
ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...
ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ
July 1, 2024
0 comment
11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...