ಎಸ್.ಬಂಗಾರಪ್ಪ ವಾಣಿಜ್ಯ ಸಂಕೀರ್ಣ, ೬ ಕೋಟಿ ೮೨ ಲಕ್ಷ ಪ.ಪಂ. ಬಜೆಟ್

(ಸಿದ್ಧಾಪುರ) ನಗರದ ಅಜಂತಾ ವೃತ್ತದ ಪ.ಪಂ. ವಾಣಿಜ್ಯ ಸಂಕೀರ್ಣಕ್ಕೆ ಮಾಜಿ ಮುಖ್ಯಮಂತ್ರಿ ದಿ.ಎಸ್‌ ಬಂಗಾರಪ್ಪ ಹೆಸರಿಡಲು ಸ್ಥಳೀಯ ಪಟ್ಟಣ ಪಂಚಾಯತ್‌ ನಿರ್ಧರಿಸಿದೆ. ಇಂದು ಇಲ್ಲಿನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಮಾಡಿದ ಪ.ಪಂ. ಈ ಬಗ್ಗೆ ಸರ್ವಾನುಮತದ ಠರಾವು ಮಾಡಿದೆ.

ಸಭೆಗೆ ಈ ವಿಷಯ ತಿಳಿಸಿದ ಹಿರಿಯ ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್‌ ರ ಪ್ರಸ್ಥಾಪಕ್ಕೆ ಪ್ರತಿಕ್ರೀಯಿಸಿದ ಸದಸ್ಯ ಗುರುರಾಜ್‌ ಶಾನಭಾಗ ವಾಣಿಜ್ಯ ಸಂಕೀರ್ಣಕ್ಕೆ ಬಂಗಾರಪ್ಪ ಹೆಸರಿಡುವ ಬದಲು ನಗರದ ಒಂದು ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡುವ ಬಗ್ಗೆ ಗಮನಸೆಳೆಯುವ ಸೂಚನೆ ನೀಡಿದರು.

ಅದಕ್ಕೆ ವಿವರಣೆ ನೀಡಿದ ಕೆ.ಜಿ.ನಾಯ್ಕ ತಾಂತ್ರಿಕ ಕಾರಣ, ತೊಂದರೆಗಳ ಹಿನ್ನೆಲೆಯಲ್ಲಿ ವೃತ್ತಕ್ಕೆ ಹೆಸರಿಡುವುದಕ್ಕಿಂತ ವಾಣಿಜ್ಯ ಸಂಕೀರ್ಣಕ್ಕೆ ಬಂಗಾರಪ್ಪ ಹೆಸರಿಡುವುದು ಸೂಕ್ತ ಎಂದು ಸಮರ್ಥಿಸಿದರು.

ಆರು ಕೋಟಿ ಬಜೆಟ್-‌ ಸಿದ್ಧಾಪುರ ಪ.ಪಂ.ನ ೨೦೨೩-೨೪ನೇ ಸಾಲಿನ ವಾರ್ಷಿಕ ಆಯವ್ಯಯವನ್ನು ಇಂದು ಮಂಡಿಸಲಾಯಿತು.ಆರು ಕೋಟಿ ೮೨ ಲಕ್ಷ೬೨ ಸಾವಿರ ೧೩೩ ರೂಪಾಯಿಗಳ ಆದಾಯದ ವಾರ್ಷಿಕ ಬಜೆಟ್‌ ನಲ್ಲಿ೬ ಕೋಟಿ೭೯ ಲಕ್ಷ೨೦ ಸಾವಿರದ ವ್ಯಯ ಕಳೆದು ಮೂರು ಲಕ್ಷ ೪೧ ಸಾವಿರ ನಿಕ್ಕಿ ಉಳಿತಾಯಕ್ಕೆ ಯೋಜಿಸಲಾಗಿದೆ.

ಚಪ್ಪಲಿ ದುರಸ್ತಿ ಮಾಡುವವರಿಗೆ ಶಾಶ್ವತ ಜಾಗ ನೀಡುವ ವಿಚಾರದಲ್ಲಿ ಕೆ.ಜಿ.ನಾಯ್ಕ ಮತ್ತು ನಂದನ್‌ ಬೋರ್ಕರ್‌ ನಡುವೆ ಚರ್ಚೆ ನಡೆದು ನಗರದ ಸೌಂದರ್ಯ, ಇತರ ಅನಾನುಕೂಲಗಳಿಗೆ ಎಡೆಯಾಗದಂತೆ ಶಾಶ್ವತ ಜಾಗ ನಿರ್ಮಿಸುವಯೋಜನೆ ಸಿದ್ಧಪಡಿಸಲು ತೀರ್ಮಾನಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *