ನಾ ಕಾವೂಂಗಾ ಕಾನೆದೂಂಗಾ  …ಎಂದವರು ಕಣ್ಣುಮುಚ್ಚಿ ಕೂತಿರುವುದೇಕೆ?

ನಾ ಕಾವೂಂಗಾ ಕಾನೆದೂಂಗಾ  ಎನ್ನುವ ಪ್ರಧಾನಿ ನರೇಂದ್ರ ಮೋದಿ ಬ್ರಷ್ಟಾಚಾರದ ವಿಚಾರದಲ್ಲಿ ಕಣ್ಣುಮುಚ್ಚಿ ಕೂತಿದ್ದಾರೆ ಎಂದು ಲೇವಡಿ ಮಾಡಿರುವ ರಾಜ್ಯ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಬಿ.ಜೆ.ಪಿ. ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ.ಜೆ.ಪಿ.ಯವರಿಗೆ ಜನಪರತೆ ಇಲ್ಲ. ಅವರ ರಾಜ್ಯಾದ್ಯಕ್ಷರು ಲವ್‌ ಜಿಹಾದ್‌, ಟಿಪ್ಪು ಸುಲ್ತಾನ್‌ ಬಗ್ಗೆ ಮಾತನಾಡಿ ಎನ್ನುತ್ತಾರೆ. ಉತ್ತಮ ಆಡಳಿತ ನೀಡಿದ್ದರೆ ಹೇಳಿಕೊಳ್ಳಲು ಏನಾದರೂ ಇರುತಿತ್ತು. ಕೋವಿಡ್‌ ಅವಧಿ ಸೇರಿದಂತೆ ಬಿ.ಜೆ.ಪಿ. ಆಡಳಿತದ ಅವಧಿಯಲ್ಲಿ ಯಾವ ಉತ್ತಮ ಕೆಲಸಗಳೂಆಗಿಲ್ಲ. ಗಾಂಧಿ  ಕೊಂದವರಿಂದ ಲವ್‌ ಜಿಹಾದ್‌ ಬಗ್ಗೆ ಕೇಳಿಸಿಕೊಳ್ಳುತ್ತಾ ಮೂರ್ಖರಾಗುವ ಮತದಾರರು ಕರ್ನಾಟಕದಲ್ಲಿಲ್ಲ ಎಂದರು.


ಸಿದ್ಧಾಪುರ ಹಾರ್ಸಿಕಟ್ಟಾದಲ್ಲಿ ಮಾತನಾಡಿದ ಅವರು ಗ್ರಾ.ಪಂ. ಕೆಳಹಂತದ ನೌಕರರು ಡಿ ದರ್ಜೆಯ ನೌಕರರೂ ಅಲ್ಲ ಎಂದಿರುವ ಸರ್ಕಾರದ ಬಗ್ಗೆ ತರಾಟೆಗೆ ತೆಗೆದುಕೊಂಡ  ಬಿ.ಕೆ. ಹರಿಪ್ರಸಾದ್‌ ರಾಜ್ಯ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಸುವ ಯೋಗ್ಯತೆ ಇಲ್ಲ, ಇರುವ ನೌಕರರನ್ನೂ ನಿರುದ್ಯೋಗಿಗಳನ್ನಾಗಿಸುವ ಸರ್ಕಾರಕ್ಕೆ ಬಾಧಿತರ ಶಾಪ ತಟ್ಟದೆ ಇರದು ಎಂದರು. 
ಮಾತೆತ್ತಿದರೆ ಗಾಂಧಿ ಸೋನಿಯಾ ಎನ್ನುವ ಬಿ.ಜೆ.ಪಿ. ಗಾಂಧಿ ಕುಟುಂಬದಿಂದ ತ್ಯಾಗ, ಬಲಿದಾನ, ಸಮರ್ಪಣೆಗಳೇನು ಎಂಬುದನ್ನು ಅರಿಯಬೇಕು ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *