ಸಾoಸ್ಕೃತಿಕ ಕಾರ್ಯಕ್ರಮ ಗಳಿಂದ ಸೌಹಾರ್ದತೆ -ಬ್ರಹ್ಮಾನಂದ ಸರಸ್ವತಿ

ಸಿದ್ಧಾಪುರ,ಫೆ.೧೭- ನಾರಾಯಣ ಗುರುಗಳ ಏಕದೇವ, ಏಕಜಾತಿ ಪರಿಕಲ್ಪನೆ,ವಸುದೈವ ಕುಟುಂಬಕಂ ಕಲ್ಪನೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಾಕಾರವಾಗುತ್ತವೆ ಎಂದು ಪ್ರತಿಪಾದಿಸಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸ್ವಾಸ್ಥ ಸಮಾಜಕ್ಕೆ ಇಂಥ ಚಟುವಟಿಕೆಗಳೇ ಅವಶ್ಯ ಎಂದಿದ್ದಾರೆ. ಮೂರು ದಿವಸಗಳ ಸಿದ್ಧಾಪುರ ಉತ್ಸವ ೨೦೨೩ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಅವರು ಮಾತನಾಡಿದರು.

ಸಿದ್ಧಾಪುರ ಉತ್ಸವ ಸಮೀತಿ ಗೌರವಾಧ್ಯಕ್ಷ ಉಪೇಂದ್ರ ಪೈ ಸರ್ವರನ್ನೂ ಸ್ವಾಗತಿಸಿದರು. ಅಧ್ಯಕ್ಷ ಕೆ.ಜಿ. ನಾಯ್ಕ ಹಣಜಿಬೈಲ್‌ ಮಾತನಾಡಿ ಸಾರ್ವಜನಿಕ ಸಹಕಾರವಿದ್ದರೆ ಇತರ ತಾಲೂಕುಗಳಂತೆ ಸಿದ್ಧಾಪುರದಲ್ಲೂ ಪ್ರತಿವರ್ಷ ನಿರಂತರವಾಗಿ ಸಿದ್ಧಾಪುರ ಉತ್ಸವ ಮಾಡಬಹುದು. ತಾಲೂಕಿನ ಜನತೆಗೆ ಈ ಉತ್ಸವ ಸಾಂಸ್ಕೃತಿಕ ಹಬ್ಬದಂತೆ ಭಾಸವಾಗಬೇಕು ಎಂದು ಆಶಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ರಾಹುಲ್‌ ಗಾಂಧಿ ಹೇಳಿದ್ದೇನು? ಗೋವಾ ವಿಚಾರ!

ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ....

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *