ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ

‘ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ’: ಪ್ರಮೋದ್ ಮುತಾಲಿಕ್ 

ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಆಗಾಗ ಬಿಜೆಪಿ ವಿರುದ್ಧ ಹರಿಹಾಯುತ್ತಾರೆ. ಇತ್ತೀಚೆಗೆ ಶಿರಸಿಯಲ್ಲಿ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ.

Pramod Muthalik

ಶಿರಸಿ: ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಆಗಾಗ ಬಿಜೆಪಿ ವಿರುದ್ಧ ಹರಿಹಾಯುತ್ತಾರೆ. ಇತ್ತೀಚೆಗೆ ಶಿರಸಿಯಲ್ಲಿ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೈದಾದ್ರಿ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿ, ನಾಲಾಯಕ್ ನಾಯಕರು ಇದ್ದಾರೆ. ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಎಂದು ಬರುತ್ತಾರೆ. ಅಂತವರಿಗೆ ಚಪ್ಪಲಿ ಏಟ ಕೊಡಿ ಎಂದು ಕರೆ ನೀಡಿದರು. ಆರೇಳು ಬಾರಿ‌ ಗೆದ್ದವರಿದ್ದಾರೆ. ಕರ್ನಾಟಕವನ್ನ ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಅಂತಾ ಲೆಕ್ಕಾ ಹಾಕುವುದಕ್ಕೂ ಆಗುವುದಿಲ್ಲ ಅಷ್ಟು ಗಳಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮೋದಿ ಹೆಸರು ಹೇಳಿ ಗೆದ್ದವರು: ನಾಚಿಕೆ, ಮಾನ, ಮರ್ಯಾದೆ ಇಲ್ಲದೆ ಮೋದಿ ಹೆಸರು ಹೇಳಿ ಗೆದ್ದವರು ನೀವು. ತಾಕತ್ ಇದ್ರೆ ಮೋದಿ ಹೆಸರು ಬಿಟ್ಟು ನಿಮ್ಮ ಅಭಿವೃದ್ಧಿ ಹೇಳಿ ಗೆದ್ದು ಬನ್ನಿ. ಪರೇಶ ಮೇಸ್ತಾ ಅನಾಥವಾಗಿ ಸತ್ತ. ರಕ್ತ ಬಲಿದಾನವಾದ್ರು ಏನು ಆಗಲಿಲ್ಲ. ಅವನ ಹೆಣದ ಮೇಲೆ ರಾಜಕೀಯ ಮಾಡಿದವರು ನೀವು. ಅವನ ಆತ್ಮ ಕೇಳುತ್ತಿದೆ ನ್ಯಾಯ ಕೊಡಿಸಿ ಅಂತಾ. ಅವನ ಆತ್ಮಕ್ಕೆ ಶಾಂತಿಯಿಲ್ಲದೆ ಇನ್ನು ಅಲೆಯುತ್ತಿದೆ, ನ್ಯಾಯ ಬೇಕು ಎಂದು.

ಸಿ.ಐ.ಡಿ, ಸಿ.ಬಿ.ಐ, ಎಲ್ಲಾ ಬಂತು ತನಿಖೆ ಮಾಡಿತು, ಏನು ಪ್ರಯೋಜನವಾಗಲಿಲ್ಲ. ಹಿಂದೂ ಆಕ್ರೋಶದ ಲಾಭ ಪಡೆದು ಅಧಿಕಾರಕ್ಕೆ ಬಂದ ನಾಲಾಯಕ, ನಿರ್ಲಜ್ಜರು ಇವರು. ಹಿಂದೂ‌ ಸಮಾಜ ಉಳಿಸಿಕೊಳ್ಳಲು ಛತ್ರಪತಿ ಶಿವಾಜಿಯಂತೆ ಹೋರಾಡಬೇಕಾದ ಅನಿವಾರ್ಯತೆ ಇದೆ ಎಂದು ಮುತಾಲಿಕ್​ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *