ಅವರಗುಪ್ಪಾ‌ ಆಯ್.ಟಿ.ಆಯ್.‌ ಕಾಲೇಜ್‌ ತಂಗುದಾಣ ಕಳಪೆ,ತನಿಖೆಗೆ ಸ್ಥಳಿಯರ ಒತ್ತಾಯ

ಸಿದ್ಧಾಪುರ ತಾಲೂಕಿನ ಕೋಲಶಿರ್ಸಿ ಗ್ರಾ.ಪಂ. ಅವರಗುಪ್ಪಾ ಆಯ್.ಟಿ.ಆಯ್. ಕಾಲೇಜಿನ ಬಸ್‌ ನಿಲ್ಧಾಣವನ್ನು ವರ್ಷಾಂತ್ಯದಲ್ಲಿ ಬಿಲ್‌ ಪಡೆಯಲು ನಿರ್ಮಿಸಿದಂತಿದೆ ಎಂದು ಆರೋಪಿಸಿರುವ ಸ್ಥಳಿಯ ಯುವಕರು ಈ ಕಳಪೆ ಕಾಮಗಾರಿ ಸರಿಪಡಿಸಿ ಕಳಪೆಯಾದದ್ದನ್ನು ಮರು ನಿರ್ಮಿಸದಿದ್ದರೆ ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಸಮಾಜಮುಖಿ ಡಾಟ್‌ ನೆಟ್‌ ಗೆ ಲಿಖಿತವಾಗಿ ದೂರಿ ನಿರ್ಮಾಣ ಹಂತದ ಛಾಯಾ ಚಿತ್ರಗಳನ್ನು ಕಳುಹಿಸಿರುವ ಸ್ಥಳಿಯರು ಈ ಬಸ್‌ ನಿಲ್ಧಾಣದ ಕಾಮಗಾರಿಗೆ ಕ್ಯೂರಿಂಗ್‌ ಮಾಡಿಲ್ಲ. ಒಂದೇ ವಾರದಲ್ಲಿ ಅಡಿಪಾಯದಿಂದ ಛಾವಣಿವರೆಗೆ ನಿರ್ಮಿಸಿರುವ ಗುತ್ತಿಗೆದಾರರು ಸ್ಥಳಿಯ ಶಾಸಕರ ಕಡೆಯವರಿಗೆ ಈ ವರ್ಷಾಂತ್ಯದ ಒಳಗೆ ಬಿಲ್‌ ಮಾಡಿಕೊಳ್ಳಲು ಸಹಕರಿಸಿದಂತಿದೆ.

ಈ ಕಾಮಗಾರಿ ಸಂಪೂರ್ಣವಾದ ಬಗ್ಗೆ ಪ್ರಮಾಣಪತ್ರ ನೀಡುವ ಅಧಿಕಾರಿ ಆಗಿರುವ ನ್ಯೂನ್ಯತೆ ಸರಿಪಡಿಸದೆ ಸರಿಯಾಗಿ ಪರೀಕ್ಷಿಸದೆ ಮುಂದುವರಿದರೆ ಅವರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಈ ರೀತಿಯ ಕಳಪೆ ಕಾಮಗಾರಿ ನಾಲ್ಕು ವರ್ಷವೂ ಬಾಳಿಕೆ ಬರದಿದ್ದರೆ ಅದಕ್ಕೆ ಸ್ಥಳೀಯ ಅಧಿಕಾರಿಗಳು, ಶಾಸಕರನ್ನೇ ಹೊಣೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿರುವ ಸ್ಥಳೀಯರು ಇಂಥಹ ಕೆಲಸ ಮಾಡಿ ಸಾರ್ವಜನಿಕ ಹಣ ದುರುಪಯೋಗ ಮಾಡುವ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *