karnataka kunabi -“ಇವರನ್ನು ಎಸ್ ಟಿ ಸಮುದಾಯ ಸೇರಿಸಬೇಕಿತ್ತು. ಹಾಗೆ ಸೇರಿದ್ದರೆ ಇವರಿಗೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂ ಮಂಜೂರಾತಿ ಅವಕಾಶ ಇತ್ತು”

ಕುಣುಬಿ ಸಮುದಾಯ ವಾಸಿಸುವ ಆಂಬಾರಗುಡ್ಡ ಕೆಳಗಿನ ದುರ್ಗಮ ರಸ್ತೆ ಸಂಪರ್ಕ ಹೊಂದಿರುವ ಆವಿಗೆ ಕೇರಿಗೆ ಹೋಗುವ ಹೊತ್ತಿಗೆ ರಾತ್ರಿಯಾಗಿತ್ತು.

ಅವರು ಕಾಯುತ್ತಲೆ ಇದ್ದರು. ಒಂದಿಷ್ಟು ಹೊತ್ತು ಮಾತುಕತೆ ನಡೆಸಿದಾಗ ” ಜೈವಿಕ ವೈವಿಧ್ಯ ವಲಯ ಘೋಷಣೆ ಹಿನ್ನೆಲೆಯಲ್ಲಿ ತಮ್ಮ ಪಾರಂಪರಿಕ ಹಕ್ಕಿನ ಜತೆ ಕಂದಾಯ ಭೂಮಿಯನ್ನೂ ಅರಣ್ಯ ವೆಂದು ಘೋಷಣೆ ಮಾಡಿರುವ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. ಮತದಾನ ಬಹಿಷ್ಕಾರ ನಿರ್ಧಾರ ತಿಳಿಸಿ ಜತೆ ಆಗಬೇಕು ಎಂದು ಕೋರಿದರು.

ಅವರಿಗೇ ಈ ಅನಂತ ಹೆಗಡೆ ಆಸಿಸರ ಬಗ್ಗೆ ಎಲ್ಲಾ ಗೊತ್ತಿಲ್ಲಾ. ಆ ಯಪ್ಪ ಅಂಬಾರಗುಡ್ಡ ತಪ್ಪಲಿನ 3850 ಎಕರೆ ಮಾತ್ರವಲ್ಲ ಶಿವಮೊಗ್ಗ ಜಿಲ್ಲೆಯಲ್ಲಿ 1.50 ಲಕ್ಷ ಏಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆ ಹಸ್ತಾಂತರ ಮಾಡುವ ಮಲೆನಾಡಿನ ರೈತರಿಗೇ ಮರಣ ಶಾಸನವಾಗಿಸಿದ ನೀತಿ ಬಗ್ಗೆ ಗೊತ್ತಿಲ್ಲ. ಅಲ್ಲಿ ಹೆಚ್ಚಿನವರು ದೀವರು, ಕುಣುಬೀ, ಹಸಲರು, ಜೈನ ಸಮುದಾಯದವರು ಹೆಚ್ಚು ವಾಸಿಸುತಾ ಇದ್ದಾರೆ ಏನ್ನುವ ಸಾಮಾಜಿಕ ಅಂಕಿ ಅಂಶವೂ ಗೊತ್ತಿದ್ದಂತೆ ಇಲ್ಲ.

ಅವರ ಮಾತು ನೆಲದ ಮಕ್ಕಳ ನೋವಿನ ಮಾತಾಗಿತ್ತು.
ಎಲ್ಲವನ್ನೂ ಆಲಿಸಿಕೊಂಡು ಬರುವಾಗ ಜತೆ ಇದ್ದ ಶಿಷ್ಯರು ಕುಣುಬೀ ಸಮುದಾಯದವರ ಬದುಕು ಹಿನ್ನೆಲೆ ಬಗ್ಗೆ ವಿಚಾರಿಸಿ ತಿಳಿದುಕೊಂಡರು. “ಇವರನ್ನು ಎಸ್ ಟಿ ಸಮುದಾಯ ಸೇರಿಸಬೇಕಿತ್ತು. ಹಾಗೆ ಸೇರಿದ್ದರೆ ಇವರಿಗೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂ ಮಂಜೂರಾತಿ ಅವಕಾಶ ಇತ್ತು” ಎನ್ನುವ ಮಾತುಗಳೆಲ್ಲ ನಮ್ಮ ನಡುವೆ ಚರ್ಚೆ ಆಯ್ತು.

ಹಾಗೆ ನಡೆದು ಬರುವಾಗ ಮತ್ತು ಕಾರಿನಲ್ಲಿ ಜತೆ ಇದ್ದ ಶಿಷ್ಯರಿಗೆ ದೇಶದ ಸಂವಿಧಾನ ಮತ್ತು ಅಂಬೇಡ್ಕರ್, ಜೈನ ಮತ್ತು ಬೌದ್ಧ ಧರ್ಮಗಳ ಬಗ್ಗೆ ಮಾತುಕತೆ ನಡೆಸಿದೆವು.

ಅಂಬೇಡ್ಕರ ಹುಟ್ಟಿದ ದಿನದಂದು ಪುಟ್ಟ ಪಾಠ ಮತ್ತು ಸಂವಾದ ನಡೆದು ಹೋಯಿತು.

ಇಷ್ಟು ಈ ಕ್ಷಣದ ಮಾತು.

ಜಿ. ಟಿ ತುಮರಿ.
ವಿತ್ Ganesh Jaki, Madhukar Devadiga Chethan Jain , Bhaskar Sagar ಪ್ರಶಾಂತ ಬಯನೇಮನೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *