ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಮುಂದು

ಕರ್ನಾಟಕ ಚುನಾವಣೋತ್ತರ ಸಮೀಕ್ಷೆ: ಕಾಂಗ್ರೆಸ್‌‌ಗೆ ಹೆಚ್ಚು ಸೀಟ್, ಅತಂತ್ರ ವಿಧಾನಸಭೆ ಸುಳಿವು

ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದೆ.

Vidhanasoudha

ಬೆಂಗಳೂರು: ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದೆ.

ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೇರಲು ಸರ್ವ ಪ್ರಯತ್ನ ನಡೆಸಿದ್ದು, ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳಲು ಕಾಂಗ್ರೆಸ್ ಕೂಡ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿತ್ತು. ಇದೀಗ ಸೀವೋಟರ್ ಚುನಾವಣೋತ್ತರ ಸಮೀಕ್ಷೆಯು ಲಭ್ಯವಾಗಿದ್ದು, ಕಾಂಗ್ರೆಸ್‌ಗೆ ಸಿಹಿ ಸುದ್ದಿಯನ್ನು ನೀಡಿದೆ. ಆದರೆ, ಯಾವ ಪಕ್ಷಕ್ಕೂ ಬಹುಮತ ಬಾರದಿರುವುದು ಕೊಂಚ ನಿರಾಸೆಯಾಗಿ ಪರಿಣಮಿಸಿದೆ.

ಸಿ ವೋಟರ್ (C-Voter)

ಬಿಜೆಪಿ- 83-95

ಕಾಂಗ್ರೆಸ್- 100-112

ಜೆಡಿಎಸ್- 21-29

ಇತರೆ- 02-06

ರಿಪಬ್ಲಿಕ್ (Republic)

ಬಿಜೆಪಿ- 85-100

ಕಾಂಗ್ರೆಸ್- 94-108

ಜೆಡಿಎಸ್- 24-32

ಇತರೆ- 02-06

ಜೀ ನ್ಯೂಸ್  (Zee News)

ಬಿಜೆಪಿ – 79-94

ಕಾಂಗ್ರೆಸ್ – 103-118

ಜೆಡಿಎಸ್- 25-33

ಇತರೆ 02-05

ನ್ಯೂಸ್ ನೇಷನ್ಸ್-ಸಿಜಿಎಸ್

ಬಿಜೆಪಿ- 114

ಕಾಂಗ್ರೆಸ್- 86

ಜೆಡಿಎಸ್- 21

ಇತರೆ- 03

ಪೋಲ್ ಸ್ಟಾರ್ಟ್

ಬಿಜೆಪಿ- 88-98

ಕಾಂಗ್ರೆಸ್- 99-109

ಜೆಡಿಎಸ್- 21-26

ಇತರೆ- 02-04
 

ನವಭಾರತ್ (Navbharath)

ಬಿಜೆಪಿ- 78-92

ಕಾಂಗ್ರೆಸ್- 106-120

ಜೆಡಿಎಸ್- 20-26

ಇತರೆ- 02-04

ಟೈಮ್ಸ್ ನೌ (Times Now)

ಬಿಜೆಪಿ- 85

ಕಾಂಗ್ರೆಸ್-  113

ಜೆಡಿಎಸ್- 23 

ಇತರೆ- 03
 

ಸುವರ್ಣ ನ್ಯೂಸ್

ಬಿಜೆಪಿ- 94-117

ಕಾಂಗ್ರೆಸ್- 91-106

ಜೆಡಿಎಸ್- 14-24

ಇತರೆ- 2-6

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *