ಸಮಾಜಮುಖಿ ಡಾಟ್‌ ನೆಟ್‌ ಮತದಾನೋತ್ತರ ಸಮೀಕ್ಷೆ ಉತ್ತರ ಕನ್ನಡ ಕಾಂಗ್ರೆಸ್-‌೦೪, ಜೆ.ಡಿ.ಎಸ್.೦೧,ಬಿ.ಜೆ.ಪಿ.೦೧!

ಯಲ್ಲಾಪುರ ಮತ್ತು ಹಳಿಯಾಳ ಹೊರತು ಪಡಿಸಿ ಉತ್ತರ ಕನ್ನಡ ಜಿಲ್ಲೆಯ ಕನಿಷ್ಟ ೩ ಕ್ಷೇತ್ರಗಳು ಕಾಂಗ್ರೆಸ್‌,ಕುಮಟಾದಲ್ಲಿ ಜಾ ತ್ಯಾತೀತ ಜನತಾದಳ, ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಮೇ ೧೦ ರ ಮತದಾನದ ನಂತರ ಸಮಾಜಮುಖಿ ಸಮೂಹ ನಡೆಸಿದ ಸಮೀಕ್ಷೆಯಲ್ಲಿ ಹಳಿಯಾಳದ ಆರ್.ವಿ.ದೇಶಪಾಂಡೆ ಶಿರಸಿಯ ಭೀಮಣ್ಣ ನಾಯ್ಕ, ಭಟ್ಕಳದಲ್ಲಿ ಮಂಕಾಳು ವೈದ್ಯ, ಕಾರವಾರದಲ್ಲಿ ಸತೀಶ್‌ ಶೈಲ್‌ ಗೆಲ್ಲುವ ಸಾಧ್ಯತೆ ಕಂಡಿದೆ.

ಯಲ್ಲಾಪುರ, ಹಳಿಯಾಳಗಳಲ್ಲಿ ಕೂದಲೆಳೆಯ ಅಂತರದಿಂದ ಬಿ.ಜೆ.ಪಿ. ಅಭ್ಯರ್ಥಿಗಳು ಗೆದ್ದರೂ ಆಶ್ಚ ರ್ಯವಿಲ್ಲ ಎನ್ನುವ ವಾತಾವರಣವಿದ್ದು ಕುಮಟಾದಲ್ಲಿ ಜಾತ್ಯಾತೀತ ಜನತಾದಳದ ಸೂರಜ್‌ ಗೆಲ್ಲುವುದು ನಿಚ್ಛಳ ಎನ್ನುವಂತಿದೆ.

ಹಳಿಯಾಳದಲ್ಲಿ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ಗೆಲ್ಲುವ ಸಾಧ್ಯತೆ ಹೆಚ್ಚಿದ್ದರೂ ಅಲ್ಲಿ ಬಿ.ಜೆ.ಪಿ. ಸುನಿಲ್‌ ಹೆಗಡೆ ಗೆದ್ದು ದೇಶಪಾಂಡೆಯವರಿಗೆ ಎರಡನೇ ಬಾರಿ ಸೋಲಿನ ರುಚಿ ಉಣಿಸಿದರೂ ಆಶ್ಚರ್ಯವಿಲ್ಲ ಎನ್ನುವ ವಾಸ್ತವವಿದೆ.

ಶಿರಸಿ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ವಿಶ್ವೇಶ್ವರ ಹೆಗಡೆಯವರನ್ನು ಬೆನ್ನಟ್ಟಿರುವ ಕಾಂಗ್ರೆಸ್‌ ನ ಭೀಮಣ್ಣ ಕನಿಷ್ಟ ೫ ಸಾವಿರಗಳಿಂದ ೨೦ ಸಾವಿರಗಳ ಅಂತರದಿಂದ ಜಯಗಳಿಸುವ ಸಂಭವ ಹೆಚ್ಚಿದೆ.

ಕುಮಟಾದಲ್ಲಿ ಜೆ.ಡಿ.ಎಸ್.‌ ಗೆಲ್ಲುವ ಮೂಲಕ ಜಾತ್ಯಾತೀತ ಜನತಾದಳ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾತೆ ತೆರೆಯುವ ಸಾಧ್ಯತೆ ಹೆಚ್ಚಿದೆ. ಭಟ್ಕಳ ಮತ್ತು ಕಾರವಾರಗಳಲ್ಲಿ ಆಡಳಿತವಿರೋಧಿ ಅಲೆ. ಮೋದಿ ಬಗ್ಗೆ ಜನರಿಗೆ ಹುಟ್ಟಿರುವ ವಾಕರಿಕೆ ಧ್ಯೋತಕವಾಗಿ ಬಿ.ಜೆ.ಪಿ. ಅಭ್ಯರ್ಥಿಗಳು ಸೋತು ಕಾಂಗ್ರೆಸ್‌ ನ ಮಂಕಾಳು ವೈದ್ಯ ಮತ್ತು ಸತೀಶ್‌ ಶೈಲ್‌ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *