ಭೀಮಣ್ಣ ನಾಯ್ಕ ಸಚಿವರಾಗಲು ಕೋರಿ ಚಂದ್ರಗುತ್ತಿಯಲ್ಲಿ ಪೂಜೆ

ನೆಚ್ಚಿನ ನಾಯಕನ ಗೆಲುವಿಗೆ ಬೆಟ್ಟುಕಟ್ಟಿ ಅಭಿಮಾನ ಮೆರೆದವರನ್ನು ನೋಡಿದ್ದೇವೆ. ತಮ್ಮ ನಾಯಕ ಗೆದ್ದರೆ ಹರಕೆ, ಸೇವೆ ನೀಡುವವರನ್ನು ಕಂಡಿದ್ದೇವೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಉರುಳುಸೇವೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಅಭಿಮಾನ ಮರೆದ ಘಟನೆ ನಡೆದಿದೆ.


ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಬಾರಿ ಭೀಮಣ್ಣ ನಾಯ್ಕ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಹಲವು ಬಾರಿ ಸೋತಿದ್ದ ಭೀಮಣ್ಣ ನಾಯ್ಕ ಈ ಬಾರಿ ಗೆದ್ದರೆ ದೇವರಿಗೆ ಹರಕೆ ಒಪ್ಪಿಸುವುದಾಗಿ ಬೇಡಿಕೊಂಡವರು ಅನೇಕ ಜನ. ಸಿದ್ಧಾಪುರದ ಗೋಳಗೋಡಿನ ಜನತೆ ಈ ಬಾರಿ ತಮ್ಮ ನಾಯಕ ಬೀಮಣ್ಣ ನಾಯ್ಕ ವಿಜಯಶಾಲಿಯಾದರೆ ತಮ್ಮ ಗ್ರಾಮದ ಈಶ್ವರ ದೇವರಿಗೆ ಉರುಳು ಸೇವೆ ಸಲ್ಲಿಸುವುದಾಗಿ ಬೇಡಿಕೊಂಡಿದ್ದರು. ಕಳೆದ ವಾರದ ಚುನಾವಣೆಯಲ್ಲಿ ಜಯಗಳಿಸಿದ ಭೀಮಣ್ಣ ನಾಯ್ಕರ ಪರವಾಗಿ ಹರಕೆ ಹೊತ್ತಿದ್ದ ಕೆಲವರು ಶುಭ ಸೋಮುವಾರವಾದ ಇಂದು ಈಡುಗಾಯಿ ಒಡೆದು, ಉರುಳುಸೇವೆ ಸಲ್ಲಿಸುವ ಮೂಲಕ ತಮ್ಮ ಸೇವೆ ಅರ್ಪಿಸಿದರು.


ಬೀಮಣ್ಣ ನಾಯ್ಕರ ಪರವಾಗಿ ಗೋಳಗೋಡಿನಲ್ಲಿ ಹರಕೆ ಪೂರೈಸಿದರೆ ಸಂಪಖಂಡದ ಯುವಕರು ಚಂದ್ರಗುತ್ತಿ ರೇಣಿಕಾದೇವಿಗೆ ಪೂಜೆ ಸಲ್ಲಿಸಿ ಭೀಮಣ್ಣ ನಾಯ್ಕ ಸಚಿವರಾಗುವಂತೆ ಬೇಡಿಕೊಂಡರು.


ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆ ತಮ್ಮ ನೆಚ್ಚಿನ ನಾಯಕರ ಗೆಲುವಿಗೆ ಪ್ರತಿಯಾಗಿ ಅನೇಕ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ.ಸಿದ್ಧಾಪುರದ ಜನ ದೇವರಿಗೆ ಪೂಜೆ ಸಲ್ಲಿಸಿ, ಹರಕೆ ಪೂರೈಸಿ ಪ್ರಾರ್ಥಿಸುತ್ತಿರುವುದು ಈ ಬಾರಿ ವಿಶೇಶ ಎನಿಸಿಕೊಂಡಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *